- Wednesday
- August 5th, 2026
ಸುಳ್ಯ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಕಾಣಿಕೆ ಹುಂಡಿ ಹಣ ದುರ್ಬಳಕೆ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಭವಿಷ್ಯ ಮತ್ತು ದೇಶದ ಜನರ ಧಾರ್ಮಿಕ ನಂಬಿಕೆಗಳೊಂದಿಗೆ ಚೆಲ್ಲಾಟ ನಡೆಸುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿದೆ. ಜು.17ರಂದು ಸುಳ್ಯದ ಪತ್ರಿಕಾಭವನದಲ್ಲಿ ನಡೆದ...
ಸುಳ್ಯ, ಜುಲೈ 19: ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸುಳ್ಯ, ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ–ಗುಳಿಗ ಸಾನಿಧ್ಯ, ಪನಿವಾರ ಮರ್ಕಂಜ ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ 'ಕಂಡಡೂಂಜಿ ದಿನ' ಕಾರ್ಯಕ್ರಮವನ್ನು ಜು. 19ರಂದು ಮರ್ಕಂಜದ ಪನ್ನೆಬೈಲು ಗದ್ದೆಯಲ್ಲಿ ರೋಟರಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೈಭವದಿಂದ ಆಯೋಜಿಸಲಾಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು...
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಾಕಿ ಬುಕ್ ಆಫ್ ರೆಕಾರ್ಡ್ ಆಯೋಜಿಸಿದ್ದ “ಯೋಗ ಸವಾಲುಗಳು ಎಲೈಟ್ ಚಾಂಪಿಯನ್ಶಿಪ್” ನಲ್ಲಿ ಗೌರಿತಾ ಕೆ.ಜಿ ಯಶಸ್ವಿ ಯಾಗಿದ್ದಾಳೆ. ಈ ಸ್ಪರ್ಧೆಯಲ್ಲಿ ವೃಕ್ಷಾಸನದಲ್ಲಿ ಹನ್ನೆರೆಡು ನಿಮಿಷಗಳ ಕಾಲ ಇರುವಂತೆ ನಿಯಮವಿದ್ದು, ಈಕೆ 16ನಿಮಿಷ 51ಸೆಕೆಂಡುಗಳ ಕಾಲ ಇರುವ ಮೂಲಕ ಜಾಕಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ.ಅ)ಜುಮುಅ: ಮಸೀದಿಯಲ್ಲಿ ಪ್ರವಾದಿ ಪೈಗಂಬರ್(ಸ್ವ.ಅ)ರವರ ಮೇಲೆ ಪ್ರತಿ ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ನಡೆಸುವ ಸ್ವಲಾತ್ ಮಜ್ಲಿಸಿನ ಮಾಸಿಕ ಸ್ವಲಾತ್ ಮಜ್ಲಿಸ್ ಜು 19ರಂದು ಮಗ್ರಿಬ್(ಮುಸ್ಸಂಜೆ) ನಮಾಝಿನ ನಂತರ 7-30ಕ್ಕೆ ನಡೆಯಿತು. ಈ ಮಸೀದಿಯ ಖತೀಬ್ ಮುಹಮ್ಮದ್ ಸವಾದ್ ಮದನಿ ಹಾಗೂ ಇಲ್ಲಿನ ಮದರಸ ಅಧ್ಯಾಪಕ ಹಬೀಬುರ್ರಹ್ಮಾನ್ ಹಿಮಮಿ ಸ್ವಲಾತ್...
ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ...
ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಮರ ಮುಡ್ನೂರು ಗ್ರಾಮ ಕಾಂಗ್ರೆಸ್ ಸಮಿತಿ ಸಭೆ ಮತ್ತು ಎಸ್.ಐ.ಆರ್ ಪ್ರಗತಿ ಪರಿಶೀಲನಾ ಸಭೆ ಜು.19ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರ ಮನೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್.ಐ.ಆರ್ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಸಮಿತಿಯನ್ನು...
ದಿನಾಂಕ : 20-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಮಾನಸಿಕಸಮಸ್ಯೆಗಳುಬಾಧಿಸುತ್ತವೆ. ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಇಂದು ಸಾಮಾನ್ಯ ದಿನವಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಲಾಭ ಉಂಟಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ, ಪ್ರಮುಖ ಕೆಲಸಗಳಲ್ಲಿ ಖರ್ಚು ಹೆಚ್ಚಾಗುತ್ತದೆ. ಎಷ್ಟೇ ಶ್ರಮ ಪಟ್ಟರೂ ಕೆಲಸಗಳು ಮುಂದೆ ಸಾಗುವುದಿಲ್ಲ,ಗಮನಿಸಿ:-ಇಂದು ಉದ್ಯೋಗದಲ್ಲಿಅಧಿಕಾರಿಗಳಿಂದ,ಒತ್ತಡಹೆಚ್ಚಾಗುತ್ತದೆ,ಪರಿಹಾರ:-ಶ್ರೀ ಆಂಜನೇಯನ ದರ್ಶನ ಮಾಡಿ, *02,ವೃಷಭ ರಾಶಿ*,ಹಣಕ್ಕೆ ಸಂಬಂಧಿಸಿದ...
ಕಾವ್ಯ ಕಾರ್ತಿಕ್ ಮಾಲಕತ್ವದ ಹರಿಪ್ರಿಯಾ ಲೇಡೀಸ್ ಟೈಲರ್ಸ್ ಸಂಸ್ಥೆಯು ಗುತ್ತಿಗಾರಿನ ರಿಷಬ್ ಕಾಂಪ್ಲೆಕ್ಸ್ ನಲ್ಲಿ ಜು.19ರಂದು ಉದ್ಘಾಟನೆಗೊಂಡಿತು. ವೆಂಕಟ್ರಮಣ ಮರ್ಕಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಲೋಚನಾ ದೇವ, ಮನೋಹರ್ ಪುತ್ತೂರು, ವೆಂಕಟ್ರಮಣ ಅಂಬೆಕಲ್ಲು, ಗಿರೀಶ್ ಪಡ್ಡಂಬೈಲು ಹಾಗೂ ದೇವ ಗೆಳೆಯರ ಬಳಗದ ಅಧ್ಯಕ್ಷರು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಜೇಸಿಐ ಭಾರತ ವಲಯ 15, ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ ರವರ ಎರಡನೇ ಅಧೀಕೃತ ಭೇಟಿ ಕಾರ್ಯಕ್ರಮ ಜು. 18ರಂದು ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ನವೀನ್ ಕುಮಾರ್ ಅವರ ನಾರ್ಕೋಡು ನಿವಾಸದಲ್ಲಿ ನಡೆಯಿತು. ಘಟಕದ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ...
ದೇವ, ಜುಲೈ 19 : ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಗೆಳೆಯರ ಬಳಗ(ರಿ.) ದೇವ ಇವರ ಸಂಯುಕ್ತ ಆಶ್ರಯದಲ್ಲಿ ಗೆಳೆಯರ ಬಳಗದ ರಂಗಮಂದಿರದ ವಠಾರದಲ್ಲಿ ಭಾನುವಾರ ವನಮಹೋತ್ಸವ–2026 ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವನಮಹೋತ್ಸವ ಕಾರ್ಯಕ್ರಮಗಳು ರಾಜ್ಯದ ವಿವಿಧ ಭಾಗಗಳಲ್ಲಿ...
Loading posts...
All posts loaded
No more posts
