- Wednesday
- May 6th, 2026
ಇಂದು 11.30 ಕ್ಕೆ ಸರಿಯಾಗಿ ದ್ವಿತೀಯ ಪಿಯುಸಿ ಫಲಿತಾಂಶಗಳು ಹೊರಬೀಳಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಲು ಕಾಲೇಜಿಗೆ ತೆರಳುವುದನ್ನು ನಿಷೇಧಿಸಲಾಗಿದೆ. ಆದುದರಿಂದ ಅಂತರ್ಜಾಲದ ಮುಖಾಂತರ ಫಲಿತಾಂಶವನ್ನು ತಿಳಿದುಕೊಳ್ಳುವಂತೆ ಸೂಚಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಿಸಬೇಕಾದರೆ ಇಲ್ಲಿ ಕ್ಲಿಕ್ ಮಾಡಿ 👇 http://www.karresults.nic.in/indexPUC_2020.asp
ಕೋವಿಡ್ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು ಮತ್ತು ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಪೂಜಾರಿ ತಿಳಿಸಿದ್ದಾರೆ. ಆಧಾರ್ ಕಾರ್ಡ್ ತೋರಿಸಿ...
ಜಿಲ್ಲೆಯ ಹಲವು ಕಡೆಗಳಲ್ಲಿ ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತಗಳನ್ನು ಚಾಚಿ ಕಾರ್ಯಾಚರಿಸುತ್ತಿರುವ ಕೊಡಗು ಸಾಂತ್ವನ ವಿಭಾಗಕ್ಕೆ ಜಿಲ್ಲೆಯ ಎಸ್ಸೆಸ್ಸೆಫ್ಜಿ ಲ್ಲಾ ಹೆಲ್ಪ್ ಡೆಸ್ಕ್ ಸಂಗ್ರಹಿಸಿದ ಮೊತ್ತವನ್ನು ಕೊಡಗು ಜಿಲ್ಲಾ ಸಮಿತಿಯ ನಾಯಕರು ಸಾಂತ್ವನ ವಿಭಾಗ ಜಿಲ್ಲಾ ಚೇರ್ಮನ್ ಸಯ್ಯಿದ್ ಇಲ್ಯಾಸ್ ತಙ್ಙಳ್'ರವರಿಗೆ ಹಸ್ತಾಂತರಿಸಿದರು.ಮರ್ಕಝುಲ್ ಹಿದಾಯ ಕೊಟ್ಟಮುಡಿಯಲ್ಲಿ ನಡೆದಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಜಿಲ್ಲಾಧ್ಯಕ್ಷರಾದ ಅಬ್ದುಲ್ಲಾ ಸಖಾಫಿ...
ಜೂನ್ 16ರಿಂದ ದ ಕ ಜಿಲ್ಲೆ ಲಾಕ್ಡೌನ್ ಗೊಳ್ಳಲಿದ್ದು ಇದರ ಹಿನ್ನೆಲೆಯಲ್ಲಿ ಇಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಶಾಸಕ ಅಂಗಾರ ಮತ್ತು ಅಧಿಕಾರಿ ವರ್ಗದವರ ನೇತೃತ್ವದ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಅಂಗಾರ ಈ ಬರುವ ಬುಧವಾರ 8 ಗಂಟೆಯಿಂದ ಮುಂದಿನ...
ಗುರುವಾರದಿಂದ ಸರ್ಕಾರದ ಕಟ್ಟು ನಿಟ್ಟಿನ ಲಾಕ್ಡೌನ್ ಜಾರಿಯಾಗುವುದು ಖಚಿತವಾಗುತ್ತಿದ್ದಂತೆ ಸಂಪಾಜೆಯಲ್ಲಿ ಜಾರಿಯಿದ್ದ ನಾಗರಿಕ ಹಿತರಕ್ಷಣಾ ಸಮಿತಿಯ ಮಧ್ಯಾಹ್ನ 3 ಗೆಂಟೆಯ ನಂತರದ ಲಾಕ್ಡೌನ್ ನನ್ನು ಸಡಿಲಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಗುರುವಾರದಿಂದ ಸಂಪೂರ್ಣ ಲಾಕ್ಡೌನ್ ಗೊಳ್ಳುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಗ್ರಿಗಳನ್ನು ಖರೀದಿಸಲು ಏಕಾಏಕಿ ಬಂದು ಜನಜಂಗುಳಿ ಆಗುವುದನ್ನು ತಪ್ಪಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ...
ಸೋಮವಾರಪೇಟೆ ತಾಲ್ಲೂಕು, ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷಕಾರೆಕೊಪ್ಪದ ಜ್ವರ ಲಕ್ಷಣಗಳಿದ್ದ 41 ವರ್ಷದ ಮಹಿಳೆಕಕ್ಕೆಹೊಳೆಯ ಜ್ವರ ಲಕ್ಷಣಗಳಿದ್ದ 25 ವರ್ಷದ ಮಹಿಳೆಶನಿವಾರಸಂತೆ ಹೋಬಳಿ ಗೋಪಾಲಪುರದ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷ ಚೇರಳ ಶ್ರೀಮಂಗಲದ ಜ್ವರ ಲಕ್ಷಣಗಳಿದ್ದ 62 ವರ್ಷದ ಪುರುಷಸುಂಟಿಕೊಪ್ಪದ ಎಮ್ಮೆಗುಂಡಿ ರಸ್ತೆಯ ಜ್ವರ ಲಕ್ಷಣಗಳಿದ್ದ 59...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣದಿಂದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದು, ಆರೋಗ್ಯ ವಲಯಕ್ಕೂ ತೀವ್ರ ಒತ್ತಡ ಬೀಳುತ್ತಿರುವುದರಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷವೂ ಜಿಲ್ಲಾಧಿಕಾರಿಗೆ ಜುಲೈ 13 ರ ಸೋಮವಾರ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಬಹಳ ವೇಗವಾಗಿದ್ದು ಸೋಂಕಿತರ ಸಂಖ್ಯೆ ಈಗಾಗಲೇ 2 ಸಾವಿರದ...
ಮಂಗಳೂರು: ದಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜು. 22 ತನಕ ಒಂದು ವಾರದ ಕಾಲ ಜಿಲ್ಲೆಯನ್ನು ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ https://youtu.be/Zn-s6rWPE8U ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದುಗ್ಗಲಡ್ಕದ ಯುವಕನೊಬ್ಬ ಸರಕಾರಿ ಆಸ್ಪತ್ರೆ ಯ ಡಯಾಲಿಸಿಸ್ ಕೇಂದ್ರದಲ್ಲಿ ಸಹಾಯಕನಾಗಿ ಕಾರ್ಯನಿರ್ವಾಹಿಸುತಿದ್ದ ಯುವಕನಿಗೂ ಕೊರೋನಾ ದೃಢಪಟ್ಟಿದೆ.ಈ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನಾಳೆಯಿಂದ ಮತ್ತೆ ಡಯಾಲಿಸಿಸ್ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ಡಯಾಲಿಸಿಸ್ ತಂತ್ರಜ್ಞರಿಗೆ ಮತ್ತೆ ಕ್ವಾರಂಟೈನ್ ಹೇರಲಾಗಿದೆ. ಐವತ್ತೊಕ್ಲು ಗ್ರಾಮದ ಗೋಳಿಯಡಿ ಪ್ರದೇಶದ ಈ ಯುವಕ ಕಿಡ್ನಿ ಸಂಬಂಧಿ ರೋಗಿಯಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ಗೆ ಬರುತ್ತಿದ್ದರು. ಸೀಲ್...
ಟಾರ್ಪಲ್ ಹಾಸಿದ ಜೋಪಡಿಯಲ್ಲಿ ವಾಸಿಸುತ್ತಿದ್ದ ಅಂಧವ್ಯಕ್ತಿಗೆ ಇಂದು ಅರಮನೆ ಸಿಕ್ಕಂತಹ ಸಂತೋಷ. ಆ ವ್ಯಕ್ತಿಯೇ ಕಡಬ ತಾಲೂಕಿನ ಕೇನ್ಯ ಗ್ರಾಮದ ಪೆರ್ಲಕಟ್ಟೆ ನಿವಾಸಿ ಲಿಂಗು. ಇವರ ಸಂತೋಷಕ್ಕೆ ಕಾರಣಕರ್ತರಾಗಿದ್ದು ರಾಷ್ಟೀಯತೆಯನ್ನು ಉಸಿರಾಗಿಸಿಕೊಂಡು ಹೆಮ್ಮರವಾಗಿ ಬೆಳೆದಿರುವ ದೇಶಾಭಿಮಾನಿಗಳ ಯುವ ತಂಡ ಯುವ ಬ್ರೀಗೇಡ್. ಯುವ ಬ್ರೀಗೇಡ್ ತಂಡದೊಂದಿಗೆ ಚಕ್ರವರ್ತಿ ಅಂಧವ್ಯಕ್ತಿಯಾಗಿದ್ದರೂ ಆತನದ್ದು ಸ್ವಾವಲಂಬಿ ಸ್ವಾಭಿಮಾನದ ಬದುಕು. ಜೊತೆಯಲ್ಲಿ...
Loading posts...
All posts loaded
No more posts
