- Tuesday
- May 5th, 2026
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(09.07.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 330ಹಳೆ ಅಡಿಕೆ 275 - 345ಡಬಲ್ ಚೋಲ್ 285 - 345 ಫಠೋರ 220 - 270ಉಳ್ಳಿಗಡ್ಡೆ 110 - 175ಕರಿಗೋಟು 110 - 165 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಇಂದು, ನಾಳೆ ಆಸ್ಪತ್ರೆ ಸೀಲ್ ಡೌನ್ ; ಎರಡು ದಿನ ಆಸ್ಪತ್ರೆಗೆ ಬಾರದಿರಲು ವೈದ್ಯರ ಮನವಿ ಸುಳ್ಯ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯ ಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ಇದರ ಆಶ್ರಯದಲ್ಲಿ ಜು.9ರಂದು ರಾಷ್ಟೀಯ ವಿದ್ಯಾರ್ಥಿ ದಿನವನ್ನು ಆಚರಿಸಲಾಗುತ್ತಿದೆ. ಜುಲೈ 9ರಂದು ಎಬಿವಿಪಿ ಯ ಸ್ಥಾಪನ ದಿನವಾಗಿದ್ದು ಹಲವಾರು ವರ್ಷಗಳಿಂದ ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಆದ್ದರಿಂದ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಜು.9 ರಂದು ಪೂ.10 ಗಂಟೆಗೆ ವನದುರ್ಗಾ ದೇವಿ ದೇವಸ್ಥಾನದ...
ಸುಳ್ಯದ ಹಳೆಗೇಟು ಸಮೀಪದ ಹೊಸಗದ್ದೆ ತೋಟಗಾರಿಕಾ ಸಸ್ಯಕ್ಷೇತ್ರದಲ್ಲಿ ಮಾವು ಹಾಗೂ ವಿವಿಧ ತೋಟಗಾರಿಕಾ ಗಿಡಗಳು ಲಭ್ಯವಿದೆ. ಮಲ್ಲಿಕಾ ಮಾವು (ರೂ.32), ಮೋಹಿತ್ ನಗರ ಅಡಿಕೆ ಗಿಡ (ರೂ 20), ಬಾಸ್ಕರ ಮತ್ತು ಉಳ್ಳಾಲ 3 ಗೇರು ಗಿಡ(ರೂ. 25), ತೆಂಗು WCK(ರೂ.60), F1 ಹೈಬ್ರಿಡ್ ಕೊಕ್ಕೋ (ರೂ10),ಕಾಳುಮೆಣಸು ಪಣಿಯೂರ (ರೂ.9) ಲಭ್ಯವಿದೆ ಎಂದು ತೋಟಗಾರಿಕಾ ಇಲಾಖಾ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 183 ಮಂದಿಗೆ ಕೊರೋನಾ ಸೋಂಕು ತಗಲಿದೆ . ಈ ಪೈಕಿ 54 ಮಂದಿಯ ಸೋಂಕಿನ ಮೂಲವನ್ನು ಪತ್ತೆಯಾಗಿಲ್ಲ. ಇದು ಆರೋಗ್ಯ ಇಲಾಖೆಯ ಹಾಗೂ ಜನಸಾಮಾನ್ಯರ ನಿದ್ರೆಗೆಡಿಸಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1542 ಕ್ಕೇರಿದೆ. ಇಂದು 3 ಮಂದಿ ತೀವ್ರ ನಿಗಾ ಘಟಕದಲ್ಲಿದ್ದರೇ, ಪುತ್ತೂರಿನ ಬಾಣಂತಿ ಸಹಿತ ಮೂವರು ಬಲಿಯಾಗಿದ್ದಾರೆ....
ಕೌಡಿಚ್ಚಾರ್ ಸೇತುವೆಯಿಂದ ಕಾರೊಂದು ಕೆಳಗೆ ಬಿದ್ದಿರುವ ಘಟನೆ ಇಂದು ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಸಿದ್ದಿಕ್ ಪಲ್ಲತ್ತೂರು ಚಲಾಯಿಸುತ್ತಿದ್ದ ಆಲ್ಟೋ ಕಾರು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಚಾಲಕ ಹಾಗೂ ಜತೆಗಿದ್ದ ನಿಸಾರ್ ಬಾರೆಬೆಟ್ಟು ಅಲ್ಪಸ್ವಲ್ಪ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕುಸಿಯುವ ಭೀತಿಯಲ್ಲಿರುವ ಕುರುಂಜಿಗುಡ್ಡೆಯ ಕೆಲವು ಮನೆಗಳ ಬಗ್ಗೆ ಅಧಿಕಾರಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಅಮರ ಸುದ್ದಿ ವೆಬ್ ಸೈಟ್ ಬುಧವಾರ ಬೆಳಗ್ಗೆ ವರದಿಯೊಂದನ್ನು ಪ್ರಕಟಿಸಿತ್ತು ಇದಕ್ಕೆ ಸ್ಪಂದಿಸಿದ ನ.ಪಂ. ಮುಖ್ಯ ಅಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಸ್ಥಳೀಯ ನ.ಪಂ ಸದಸ್ಯರು ಕುರುಂಜಿ ಗುಡ್ಡೆ ಪರಿಸರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಹಶಿಲ್ದಾರ್ ರಿಗೆ ಮಾಹಿತಿ ನೀಡಿದ್ದರು. ಹಾಗೂ...
ಜುಲೈ 7 ರಂದು ಬಳ್ಪದಿಂದ ಎಣ್ಣೆಮಜಲಿಗೆ ಹೋಗುವ ರಸ್ತೆಯಲ್ಲಿ ಬೆಲೆಬಾಳುವ ವಸ್ತುಗಳಿರುವ ಬ್ಯಾಗ್ ಸಿಕ್ಕಿತ್ತು. ಬ್ಯಾಗ್ ಸಿಕ್ಕಿರುವ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಬ್ಯಾಗ್ ಕಳೆದುಕೊಂಡ ಬಳ್ಪ ಗ್ರಾಮದ ಎಣ್ಣೆಮಜಲು ಜೋಸೆಫ್ ಗೆ ತಿಳಿದು ಪಂಜ ಗ್ರಾಮ ಪಂಚಾಯತ್ ಗೆ ಬಂದು ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಂದ ಪಡೆದುಕೊಂಡು ಕೃತಜ್ಞತೆ ಸಲ್ಲಿಸಿದರು.
ಅಮರ ಸುದ್ದಿ ವೆಬ್ಸೈಟ್ ವರದಿಯಲ್ಲಿ ಇಂದು ಬೆಳಿಗ್ಗೆ ಕುಸಿಯುವ ಭೀತಿಯಲ್ಲಿ ಕುರುಂಜಿ ಗುಡ್ಡೆ ಪರಿಸರದ ಕೆಲವು ಮನೆಗಳು , ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಪಂದಿಸಲು ವರದಿಯಲ್ಲಿ ಪ್ರಕಟಿಸಲಾಗಿತ್ತು . ವರದಿ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ನ.ಪಂ. ಮುಖ್ಯ ಅಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಸ್ಥಳೀಯ ನ.ಪಂ ಸದಸ್ಯರು ಕುರುಂಜಿ ಗುಡ್ಡೆ ಪರಿಸರಕ್ಕೆ ಭೇಟಿ ನೀಡಿ...
Loading posts...
All posts loaded
No more posts
