￰ಧರ್ಮದಂ ರೈಡರ್ಸ್ ಕ್ಲಬ್ ಸುಳ್ಯ ವತಿಯಿಂದ ಇಂದು ಸುಳ್ಯ ಪೊಲೀಸ್ ಹಾಗು ಅಗ್ನಿಶಾಮಕ ಠಾಣೆಗೆ ಮಾಸ್ಕ್ ಹಾಗು ಸ್ಯಾನಿಟೈಜರ್ ಕೊಡುಗೆ

ಕರ್ನಾಟಕ ರಾಜ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ￰ಧರ್ಮದಂ ರೈಡರ್ಸ್ ಕ್ಲಬ್ (DMRC)ಸುಳ್ಯ ಕರ್ನಾಟಕ ಇವರ ವತಿಯಿಂದ ಇಂದು ಸುಳ್ಯ ಪೊಲೀಸ್ ಠಾಣೆ ಹಾಗು ಅಗ್ನಿಶಾಮಕ ಠಾಣೆ ಗೆ ಮಾಸ್ಕ್ ಹಾಗು ಸ್ಯಾನಿಟೈಜರ್ ವಿತರಿಸಿದರು. ಸುಳ್ಯ ಪೊಲೀಸ್ ಠಾಣೆ ಯಲ್ಲಿ ಎ.ಎಸ್.ಐ ರಘುರಾಮ್ ಹೆಗ್ಡೆ ಯವರ ಮುಖಾಂತರ ಮತ್ತು ಅಗ್ನಿಶಾಮಕ ಠಾಣಾಧಿಕಾರಿ ರಾಜಗೋಪಾಲ್ ರವರ ಮುಖಾಂತರ ಮಾಸ್ಕ್ ಹಾಗು...

ನಗರ ಪಂಚಾಯತ್ ಮುಖ್ಯ ಅಧಿಕಾರಿ ಮತ್ತಡಿ ಮತ್ತು ತಂಡದವರಿಂದ ಕ್ವಾರಂಟೈನ್ ಒಳಪಡಿಸಿರುವ ಮನೆಗಳಿಗೆ ಭೇಟಿ

ಸುಳ್ಯ ನಗರ ವ್ಯಾಪ್ತಿಗೊಳಪಟ್ಟ ಮನೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳ ಮನೆಗಳನ್ನು ಕ್ವಾರಂಟೈನ್ ಒಳಪಡಿಸಲಾಗಿದೆ. ಇಂತಹ ಮನೆಗಳಲ್ಲಿ ಕಸಗಳ ಸಂಗ್ರಹವು ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮನೆಗಳಿಗೆ ಮುಖ್ಯ ಅಧಿಕಾರಿ ಅವರ ತಂಡ ಭೇಟಿ ನೀಡಿ ಪ್ರತ್ಯೇಕವಾಗಿ ಕಸ ಸಂಗ್ರಹ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರ ಅಂಗವಾಗಿ ಅಕ್ಟೋಬರ್ 2ರಂದು ಸುಳ್ಯದ ವಿವಿಧ ವಾರ್ಡಗಳಲ್ಲಿ ಭೇಟಿ...
Ad Widget

ಮಡಪ್ಪಾಡಿ ಶಾಲೆಯಲ್ಲಿ ಗಾಂಧಿ ಜಯಂತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯಲ್ಲಿ ಅ. 02 ರಂದು ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಆಚರಿಸಲಾಯಿತು. ಈ ದಿನದ ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗೇಶ್ ಕುಚ್ಚಾಲ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ, ಸದಸ್ಯರಾದ ವಿನಯ ಕುಮಾರ್ ಮುಳುಗಾಡು, ಧರ್ಮಸ್ಥಳ ಒಕ್ಕೂಟದ ಅಧ್ಯಕ್ಷರಾದ ವಸಂತ ಕುಮಾರ್ ಬಳ್ಳಡ್ಕ, ಶ್ರೀಮತಿ ಪ್ರೇಮ...

ಜಯನಗರ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ

ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದೇಶದ ಎರಡನೆಯ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 2 ರಂದು ನಡೆಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹಸೈನಾರ್ ಜಯನಗರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ತೀರ್ಥರಾಮ ಅಡ್ಕಬಳೆ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್...

ರೈತ ಹಾಗೂ ಕಾರ್ಮಿಕ ಮಸೂದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ನಿಂದ ಸುಳ್ಯದಲ್ಲಿ ಕಿಸಾನ್ – ಮಜ್ದೂರ್ ಬಜಾವೋ ದಿವಸ್ ಆಚರಣೆ

ಕೇಂದ್ರ ಮತ್ತು ರಾಜ್ಯ ಸರಕಾರ ರೈತ ಹಾಗೂ ಕಾರ್ಮಿಕ ಮಸೂದೆಗಳ ತಿದ್ದುಪಡಿ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಿಸಾನ್ – ಮಜ್ದೂರ್ ಬಚಾವೋ ದಿವಸ್ ಆಚರಣೆ ಪ್ರತಿಭಟನಾ ಕಾರ್ಯಕ್ರಮವಾಗಿ ಗಾಂಧಿ ಜಯಂತಿ ದಿನವಾದ ಅ.2 ರಂದು ಸುಳ್ಯದ ತಾಲೂಕು ಪಂಚಾಯತ್ ಎದುರು ನಡೆಸಿದರು. ತಾಲೂಕು ಪಂಚಾಯತ್ ಕಟ್ಟಡದ ಮುಖ್ಯ ದ್ವಾರದ ಬಳಿ ಕುಳಿತ ಕಾಂಗ್ರೆಸ್ ನಾಯಕರು...

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

‌ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ವತಿಯಿಂದ ಒ.02ರಂದು ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸ್ವಚ್ಯೋತ್ಸವ -ನಿತ್ಯೋತ್ಸವ ಮಾಸಾಚರಣೆ , ಹಾಗೂ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾವಿಧಿ ನೆರವೇರಿಸಲಾಯಿತು.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ‍ ರೈತರ ಕಾಮಗಾರಿಗಳ ಕ್ರಿಯಾ ಯೋಜನೆಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಸುಳ್ಯ...

ಗುತ್ತಿಗಾರು ಬಿಎಂಎಸ್ ಘಟಕ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಮತ್ತು ಸ್ವಚ್ಚತಾ ಕಾರ್ಯಕ್ರಮ-

ಗುತ್ತಿಗಾರು ಬಿಎಂಎಸ್ ಘಟಕ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಪ್ರಾಕೃ.ಪ ಸ.ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಶ್ಯಾಂ ಪ್ರಸಾದ್ ರವರು ಕೇಕ್ ಕತ್ತರಿಸುದರ ಮೂಲಕ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಆಚರಿಸಿದರು....

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿಜಯಂತಿ ಆಚರಣೆ – ಕ್ರಿಯಾಯೋಜನೆಗೆ ಚಾಲನೆ

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಮ.ಗಾ.ರಾ.ಗ್ರಾ.ಉ.ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ಮತ್ತು ಸ್ವಚ್ಛತಾ ಶ್ರಮದಾನವು ಬಾಳಿಲ ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಅ.2 ರಂದು ನಡೆಯಿತು.2021-22ನೇ ಸಾಲಿನ ಎಂ.ಜಿ.ಎನ್.ಆರ್.ಜಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ನೀಡಲಾಯಿತು. 'ಸ್ವಚ್ಛೋತ್ಸವ - ನಿತ್ಯೋತ್ಸವ' ಮಾಸಾಚರಣೆ ಅಂಗವಾಗಿ ಸ್ವಚ್ಛತಾ ಪ್ರತಿಜ್ಞೆ ಕೈಗೊಂಡು ಸ್ವಚ್ಛತಾ...

ಗುತ್ತಿಗಾರು ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾಚರಣೆ

ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಇಂದು ನಡೆಯಿತು. ಈ ಪಿಡಿಒ ಶ್ಯಾಮ್ ಪ್ರಸಾದ್, ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾ.ಪಂ. ಮಾಜಿ ಸದಸ್ಯರು,ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು, ವರ್ತಕರು,ರಿಕ್ಷಾ ಚಾಲಕ ಮಾಲಕರು ಭಾಗವಹಿಸಿದ್ದರು.

ಯುವಜನ ಸಂಯುಕ್ತ ಮಂಡಳಿಯಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಮಣಿಕ್ಕಾರ ಗೋಪಾಲಕೃಷ್ಣ ಶಾನುಭೋಗ್ ರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರಧಾನ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಯುವಜನ ಸೇವಾ ಸಂಸ್ಥೆ ಸುಳ್ಯ ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ನಡೆಯಿತು. ಶಾಸಕ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಿ, ಬೆಳ್ಳಾರೆಯ ಮಣಿಕ್ಕಾರ ಗೋಪಾಲಕೃಷ್ಣ ಶಾನುಭೋಗ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರೋ. ಸುಬ್ಬಪ್ಪ ಕೈಕಂಬ ಗಾಂಧೀಜಿಯವರ ಸ್ವರಾಜ್ಯ ಚಿಂತನೆ ಬಗ್ಗೆ...
Loading posts...

All posts loaded

No more posts

error: Content is protected !!