- Sunday
- May 3rd, 2026
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025, 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಬೆಳಿಗ್ಗೆ 6:15ಕ್ಕೆ ಪಂಜದ ಹೃದಯ ಭಾಗದಲ್ಲಿರುವ ಬಸ್ಸು ತಂಗುದಾಣದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ ಇವರು ಚಾಲನೆಯನ್ನು ನೀಡಿ ಏಕದಿನದಲ್ಲಿ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಉಳ್ಳಾಕುಲು ಕಲಾರಂಗ(ರಿ.) ಪಲ್ಲೋಡಿ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಬೆಳಿಗ್ಗೆ 7:00 ಗಂಟೆಗೆ ಪಲ್ಲೋಡಿ ಬಸ್ಸು ತಂಗುದಾಣದಲ್ಲಿ ಸ್ವಚ್ಛತೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಶ್ರೀ...
ವೀರವನಿತೆ ಕ್ರೀಡಾ ಮತ್ತು ಕಲಾ ಸಂಘದ ವತಿಯಿಂದ ಅಕ್ಟೋಬರ್ 10 ರಿಂದ ಡಿಸೆಂಬರ್ 25 ರವರೆಗೆ 75 ದಿನಗಳ ಕಾಲ ನಡೆಯಲಿರುವ ಸ್ವಚ್ಚತಾ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ ರವರು ಚಾಲನೆ ನೀಡಿ “ಸ್ವಚ್ಛ ಭಾರತದ ಪರಿಕಲ್ಪನೆಯಲ್ಲಿ ಯುವಜನ ಸಂಯುಕ್ತ ಮಂಡಳಿಯು ಕೈಗೊಂಡ ಈ ಕಾರ್ಯಕ್ರಮ ಶ್ಲಾಘನೀಯ” ಎಂದರು.ಕೃಷಿ ಪತ್ತಿನ ಸಹಕಾರಿ ಸಂಘದ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ದಿನಾಂಕ 10/10/25ರ ಶುಕ್ರವಾರದಂದು ಬೆಳಿಗ್ಗೆ 7.30ಕ್ಕೆ ಚಾಲನೆಗೊಂಡಿತು.ಮಡಪ್ಪಾಡಿ ಪೇಟೆಯ ಸಾರ್ವಜನಿಕ ಶೌಚಾಲಯ ಹಾಗೂ ಸ್ನಾನಗೃಹ ಹಾಗೂ ಇದರ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರಾದ ಕಿರಣ್ ಶೀರಡ್ಕ, ಕಾರ್ಯದರ್ಶಿ...
ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ವತಿಯಿಂದ ಗುತ್ತಿಗಾರು ಬಸ್ಸು ತಂಗುದಾಣ ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು. ಹಾಗೂ ಯುವಜನ ಸಂಯುಕ್ತ ಮಂಡಳಿಯ 75 ದಿನಗಳ ಪಂಚಸಪ್ತತಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸರ್ವೋದಯ ಯುವಕ ಮಂಡಲ(ರಿ.) ಕಲ್ಮಕಾರು ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ-2025” ಅಭಿಯಾನದ ಅಡಿಯಲ್ಲಿ ಮುಂದಿನ 75 ದಿನಗಳ ಕಾಲ ಸ್ವಚ್ಚತೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಅಭಿಯಾನದ ಮೊದಲ ಸ್ವಚ್ಛತಾ ಕಾರ್ಯಕ್ರಮವು ಅ.10 ರಂದು ಕಲ್ಮಕಾರಿನಲ್ಲಿ ನಡೆಯಿತು.ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರಾದ ದಿನೇಶ್ ಹಾಲೆಮಜಲು ಕಾರ್ಯಕ್ರಮಕ್ಕೆ...
ಸುಬ್ರಹ್ಮಣ್ಯ ಅಕ್ಟೋಬರ್ 09: ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಅ.09ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿರವರ ಅಧ್ಯಕ್ಷತೆಯಲ್ಲಿ “ರೈತರ ಕೃಷಿ ಭೂಮಿಗೆ ಅರಣ್ಯ ಇಲಾಖೆಯ ತೊಂದರೆ”ಯನ್ನು ಪ್ರಮುಖವಾಗಿ ಇಟ್ಟುಕೊಂಡು ಚಿಂತನ ಸಭೆ ನಡೆಯಿತು.ವೇದಿಕೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು,...
ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಗಳ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನೈಜ ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ನ್ಯಾಯ ದೊರಕಿ ಶಾಂತಿ ಸಿಗಲೆಂದು ಹಾಗೂ ಈಗಾಗಲೇ ಸರಕಾರ ರಚಿಸಿದ ಎಸ್.ಐ.ಟಿ ತನಿಖೆ ಪಾರದರ್ಶಕವಾಗಿ ನಡೆಯುವಂತೆ ಮತ್ತು ಸೌಜನ್ಯ...
ಶ್ರೀ ವೀರಮಾರುತಿ ಸೇವಾ ಟ್ರಸ್ಟ್(ರಿ.) ಮೂಡಬಿದ್ರೆ ಇವರ ಆಶ್ರಯದಲ್ಲಿ ಯೋಗಶ್ರೀ ಯೋಗ ಬಳಗ ಮಂಗಳೂರು, 36ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವ ಪ್ರಯುಕ್ತ ನಡೆದ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯು ಸೆ.29 ಸೋಮವಾರದಂದು ಮೂಡಬಿದ್ರೆಯ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಿತು.ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ತನುಷ್ ಎಂ.ಹೆಚ್ ಪ್ರಥಮ ಸ್ಥಾನ ಹಾಗೂ ಅಂತಿಮ ಸುತ್ತಿನ ಚಾಂಪಿಯನ್...
Loading posts...
All posts loaded
No more posts
