ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಇಂದು (ಅ.09) ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ – ಸೌಜನ್ಯ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಪ್ರಸನ್ನ ರವಿ ಭೇಟಿ

ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಅಪರಾಧಿಗಳ ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ನ್ಯಾಯ ದೊರಕಿ ಶಾಂತಿ ಸಿಗಲೆಂದು,  ಈಗಾಗಲೇ ಸರಕಾರ ರಚಿಸಿದ ಎಸ್.ಐ.ಟಿ ತನಿಖೆ ಪಾರದರ್ಶಕ ನಡೆಯುವಂತೆ ಮತ್ತು ಸೌಜನ್ಯ ಹೋರಾಟಗಾರ ನಾಯಕ ಮಹೇಶ್...

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ.) ವತಿಯಿಂದ ಗಾಂಧಿಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ  ರವರ ಜನ್ಮ ದಿನಾಚರಣೆ

ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಘಟಕ ಹಾಗೂ ಸ.ಉ.ಹಿ.ಪ್ರಾ ಶಾಲೆ ಕಾಂತಮಂಗಲ ಇವುಗಳ ಸಹಯೋಗದೊಂದಿಗೆ ಕಾಂತಮಂಗಲ ಶಾಲೆಯಲ್ಲಿ  ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ  ಜಯಂತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವ ಸಲಹೆಗಾರ ಎನ್.ಆರ್ ಗಣೇಶ್ ವಹಿಸಿದ್ದರು....
Ad Widget

ಮೆಸ್ಕಾಂ ಅಧ್ಯಕ್ಷರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷರಿಂದ ಗೌರವಾರ್ಪಣೆ

ಇತ್ತೀಚೆಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ...

ಸುಳ್ಯ ದಸರಾ ಅಂಗವಾಗಿ ಶ್ರೀ ಶಾರದಾ ದೇವಿಯ ಶೋಭಯಾತ್ರೆಗೆ ಚಾಲನೆ

ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕುಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಸೆ.29 ರಿಂದ ಅ.07 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ನಡೆದ 54 ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾಕ್ಕೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿದ ಕ್ಯಾಪ್ಟನ್ ಬ್ರಿಜೇಶ್‌ ಚೌಟ – ನ್ಯೂಯಾರ್ಕ್‌ಗೆ ಭೇಟಿ ನೀಡಿರುವ ಭಾರತದ 15 ಮಂದಿಯ ಸರ್ವಪಕ್ಷ ನಿಯೋಗದಲ್ಲಿ ಸ್ಥಾನ ಪಡೆದ ದ.ಕ ಸಂಸದರು

ಮಂಗಳೂರು : ದಕ್ಷಿಣ ಕನ್ನಡ‌ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ...

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಶಸ್ತ್ರಚಿಕಿತ್ಸೆಗೆ ಸಹಾಯಧನ

ಕ್ಯಾಂಪ್ಕೋ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು ಲಕ್ಷ)ವನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಇವರು ಅ.07ರಂದು ಹಸ್ತಾಂತರಿಸಿದರು. ಈ   ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಕುಮಾರ್ ಶೆಟ್ಟಿ ಹಾಗೂ ಬೆಳ್ಳಾರೆ ಶಾಖೆಯ  ವ್ಯವಸ್ಥಾಪಕರಾದ...

ಕರ್ನಾಟಕದಲ್ಲಿ ಮುಗಿಯದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ; ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ

ಕರ್ನಾಟಕ ರಾಜ್ಯದಾದ್ಯಂತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆಯ ದಿನವಾಗಿದೆ. ಆದರೆ ಸರ್ಕಾರದ ನಿರೀಕ್ಷೆಯ ಅವಧಿಗೆ ಸಮೀಕ್ಷೆ ಕೊನೆಗೊಳ್ಳದ ಕಾರಣ ಇದೀಗ ಸಮೀಕ್ಷಾ ಅವಧಿಯನ್ನು ವಿಸ್ತರಣೆಗೊಳಿಸಲಾಗಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಹಾಗಾಗಿ ರಾಜ್ಯದಾದ್ಯಂತ ಇಂದಿಗೆ(ಅ.07) ಮುಗಿಯಬೇಕಿದ್ದ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿ ಅ.18 ರವರೆಗೆ...

ಸುಳ್ಯ ಶಾರದೋತ್ಸವ ಶೋಭಾಯಾತ್ರೆ ಪ್ರಯುಕ್ತ ಪೊಲೀಸ್‌ ಇಲಾಖೆಯಿಂದ ಮಾರ್ಗ ಬದಲಾವಣೆ ಪ್ರಕಟಣೆ

ಸುಳ್ಯ ಶ್ರೀ ಶಾರದಾಂಭ ಸೇವಾ ಸಮಿತಿ ವತಿಯಿಂದ ಇಂದು(ಅ.07) ಮಧ್ಯಾಹ್ನ 3:00 ಗಂಟೆಯಿಂದ ಶ್ರೀ ಶಾರದಾದೇವಿ ಮೂರ್ತಿಯ ಶೋಭಾಯಾತ್ರೆಯು 12 ಸ್ತಬ್ಧಚಿತ್ರಗಳೊಂದಿಗೆ ಶ್ರೀ ಚೆನ್ನಕೇಶವ ದೇವಸ್ಥಾನ ಬಳಿಯಿಂದ ಹೊರಟು ಕೆ ವಿಜಿ ಜಂಕ್ಷನ್-ವಿವೇಕಾನಂದ ಸರ್ಕಲ್-ಶ್ರೀರಾಮಪೇಟೆ ಜ್ಯೋತಿ ಸರ್ಕಲ್-ಮೊಗರ್ಪಣೆ ಹಳೇಗೇಟು ತಲುಪಿ ವಾಪಾಸ್ಸು ಶ್ರೀರಾಮಪೇಟೆ-ಕೆ.ಎಸ್.ಆರ್.ಟಿ.ಸಿ ಜಂಕ್ಷನ್-ಗಾಂಧಿನಗರ-ವಿಷ್ಣು ಸರ್ಕಲ್ ತಲುಪಿ ಪುನಃ ವಾಪಾಸ್ಸು ಕಟ್ಟೆ ಜಂಕ್ಷನ್-ರಥಬೀದಿ ಮಾರ್ಗವಾಗಿ ಅಜ್ಜಾವರ...

ಅಲ್ ಅಮೀನ್ ಅರಂಬೂರು ಸ್ಪಟಿಕ ಮಹೋತ್ಸವ ಲೋಗೋ ಅನಾವರಣ

ಸುಳ್ಯ ಅ.05: ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಸಂಘಟನೆಯು ತನ್ನ 15ನೇ ವರ್ಷದ ಸಂವತ್ಸರವನ್ನು ಪ್ರವೇಶಿಸಿರುವ ಸಂದರ್ಭದಲ್ಲಿ, “ಸೌಹಾರ್ದತೆ ಮತ್ತು ಒಗ್ಗಟ್ಟಿನ 15 ವರ್ಷಗಳು” ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷವನ್ನು “ಸ್ಪಟಿಕ ಮಹೋತ್ಸವ ವರ್ಷ” ಎಂದು ಘೋಷಿಸಿ ವರ್ಷಪೂರ್ತಿ ವೈವಿಧ್ಯಮಯ ಹಾಗೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಯೋಜನೆ ರೂಪಿಸಲಾಗಿದೆ.ಈ ಮಹೋತ್ಸವದ ಅಧಿಕೃತ...

“ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ದಾಳಿಯ ಖಂಡನೆ ಮತ್ತು ಕಾನೂನು ಕ್ರಮಕ್ಕೆ ಒತ್ತಾಯ” : ಪ್ರಜಾಧ್ವನಿ ಕರ್ನಾಟಕ

“ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಶ್ರೀ ಬಿ.ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದಿರುವ ಕೀಳುಕೃತ್ಯವನ್ನು ಪ್ರಜಾಧ್ವನಿ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯು ಕೇವಲ ವೈಯಕ್ತಿಕ ದಾಳಿಯಷ್ಟೇ ಅಲ್ಲ, ಭಾರತದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇಂತಹ ಕೃತ್ಯಗಳು ದೇಶದ ಸಾರ್ವಭೌಮತ್ವ, ಸಮಾಜದ ಸಮಾನತೆಯ ಆಶಯ ಮತ್ತು...
Loading posts...

All posts loaded

No more posts

error: Content is protected !!