- Sunday
- May 3rd, 2026
ಯುವಕ ಮಂಡಲ(ರಿ.) ಮಡಪ್ಪಾಡಿ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ, ಬ್ಲಡ್ ಕಲೆಕ್ಷನ್ ಸೆಂಟರ್ ಲೇಡಿಗೋಷನ್ ಹಾಸ್ಪಿಟಲ್ ಮಂಗಳೂರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನಡೆಯಿತು.ಬೆಳಿಗ್ಗೆ ಶಿವರಾಮ ಮಡಪ್ಪಾಡಿ ಕೃಷಿ ಪ್ರಶಸ್ತಿ ವಿಜೇತರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿರಣ್...
Advertisement : Contact us for LIVE BROADCASTING of programs : Contact us for live broadcasting of various cultural, recruitment, fair, sports and meeting events. mob : 9449387044 | 9980085616ತೊಡಿಕಾನದಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ದೋಷಮುಕ್ತಗೊಂಡ ಬಗ್ಗೆ ವರದಿಯಾಗಿದೆ. ದಿನಾಂಕ 02/03/2023...
Advertisement: Contact us for *LIVE BROADCASTING* of programs: Contact us for live broadcasting of various cultural, recruitment, fair, sports and meeting events. mob : 9449387044 | 9980085616 ಉಬರಡ್ಕ ಮಿತ್ತೂರು ಗ್ರಾಮದ ಪ್ರಸಿದ್ಧ ನಾಟಿ ವೈದ್ಯ ನಡುಮುಟ್ಲು ಜನಾರ್ಧನ ಗೌಡ ರವರು ಇಂದು ಮಂಗಳೂರಿನ ಖಾಸಗಿ...
ಸುಬ್ರಹ್ಮಣ್ಯ ಅಕ್ಟೋಬರ್ 4 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಸುಬ್ರಹ್ಮಣ್ಯದ ರಥ ಬೀದಿಯಲ್ಲಿರುವ ಅಂಗಡಿಗಳಿಗೆ ಮಿಂಚಿನ ದಾಳಿ ನಡೆಸಿ ಗುಟ್ಕಾ, ಬೀಡಿ, ಸಿಗರೇಟು, ಪಾನ್ ಪರಾಗ್ ಇತ್ಯಾದಿಗಳನ್ನ ಮಾರುವವರಿಗೆ ಹಾಗೂ ಕಸ ಕಡ್ಡಿ ಪ್ಲಾಸ್ಲಿಕ್ ಇತ್ಯಾದಿಗಳನ್ನು ಎಲ್ಲೆಡೆಯಲ್ಲಿ ಬಿಸಾಕಿ ಸ್ವಚ್ಛತೆಯನ್ನ ಕಾಪಾಡಿಕೊಳ್ಳದ ವ್ಯಾಪಾರಸ್ಥರಿಗೆ ದಂಡ ಶುಲ್ಕವನ್ನು ವಿಧಿಸಿರುತ್ತಾರೆ.ಕೆಲವು...
ಏನೇಕಲ್ಲು ರೈತ ಯುವಕ ಮಂಡಲ ಹಾಗೂ ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ “ಗುರುಗಮನ ಗುರುನಮನ” ಕಾರ್ಯಕ್ರಮವು ಏನೇಕಲ್ಲು ರೈತ ಯುವಕ ಮಂಡಲದ ಸಭಾಭವನದಲ್ಲಿ ಜರಗಲಿರುವುದಾಗಿ ರೈತ ಯುವಕಮಂಡಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ತಿಳಿಸಿರುತ್ತಾರೆ.ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ...
ಆರ್.ಎಸ್.ಎಸ್ ನ ಶತಮಾನೋತ್ಸವ ಆಚರಣೆಯ ಅಂಗವಾಗಿ ಅ.02 ರ ವಿಜಯದಶಮಿಯಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಹರಿಹರ ಮಂಡಲದ ವತಿಯಿಂದ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸುಮಾರು 250 ಸ್ವಯಂ ಸೇವಕರು ಗಣವೇಷಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು ಸುಮಾರು 400 ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದ...
“ನೆಟ್ ವರ್ಕ್ ಸಮಸ್ಯೆ” ಇದು ಕೇವಲ ನಮ್ಮ-ನಿಮ್ಮ ಸಮಸ್ಯೆ ಅಷ್ಟೇ ಅಲ್ಲ. ಇದು ರಾಜ್ಯದ ಹಾಗೂ ದೇಶದ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣಸಿಗುವಂತಹ ಒಂದು ಭೀಕರ ಸಮಸ್ಯೆ...ಈಗ ನಾನು ಒಬ್ಬ ಗ್ರಾಮೀಣ ಪ್ರದೇಶದ ನಿವಾಸಿಯಾಗಿ ಹೇಳುವುದಾದರೆ ನಮ್ಮ ಗ್ರಾಮೀಣ ಭಾಗಗಳ ಅಥವಾ ಗ್ರಾಮೀಣ ಪ್ರದೇಶಗಳ ಜನರ ಪರಿಸ್ಥಿತಿ ಹೇಗಿದೆ ಎಂದರೆ ಹತ್ತಾರು ವರ್ಷಗಳಿಂದಲೂ ನಿರಂತರವಾಗಿ...
ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮ ಅ.02 ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀದುರ್ಗಾ, ಶಂಖಪಾಲ ಮತ್ರು ಶಂಖಶ್ರೀ ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಅಂಗನವಾಡಿ ಕೇಂದ್ರದ ಪೋಷಕರು ಭಾಗವಹಿಸಿದ್ದರು.
Advertisement: Contact us for LIVE BROADCASTING of programs: Contact us for live broadcasting of various cultural, recruitment, fair, sports and meeting events. mob : 9449387044 | 9980085616 ದೇವಚಳ್ಳ ಗ್ರಾಮದ ತಳೂರಿನ ಮನೆಯೊಂದಕ್ಕೆ ಚಿರತೆ ದಾಳಿ ನಡೆಸಿ ನಾಯಿಯನ್ನು ಹೊತ್ತೊಯ್ದ ಘಟನೆ ಅ.02 ರಂದು ರಾತ್ರಿ...
Loading posts...
All posts loaded
No more posts
