ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ವಹಿಸಿದ್ದರು.ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ.ಪಿ. ಜೋನಿ,...

ಸುಳ್ಯದ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನಾಭರಣಗಳ ಪ್ರತೀ ಪವನಿನ ಮೇಲೆ ರೂ.1,600 ರಿಯಾಯಿತಿ – ಚಿನ್ನದ ಆಭರಣಗಳ ಮಜೂರಿ ಮೇಲೆ ಶೇ.100 ರಿಯಾಯಿತಿ

ಸುಳ್ಯದ ಮುಖ್ಯ ರಸ್ತೆ ಕೊಯಿಂಗೋಡಿ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಕೃಷ್ಣ ಭಟ್ ಸನ್ಸ್‌ ಜ್ಯುವೆಲ್ಲರ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣ ಖರೀದಿಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದ್ದು ಪ್ರತೀ ಪವನ್ ನ ಮೇಲೆ ರೂ. 1,600 ರಿಯಾಯಿತಿ ಹಾಗೂ ಚಿನ್ನದ ಆಭರಣಗಳ ಮಜೂರಿ ಮೇಲೆ ಶೇ. 100...
Ad Widget

ಬೆಳ್ಳಾರೆ : ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಶುಭಾರಂಭ

ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್  ಅ 2ರಂದು ಶುಭಾರಂಭಗೊಂಡಿತು.ಬೆಳ್ಳಾರೆ ಕಾಮಧೇನು ಟವರ್ಸ್ ಮಾಲಕರಾದ ಮಾಧವ ಗೌಡ ಕಾಮಧೇನು ದೀಪ ಬೆಳಗಿಸಿ ಉಧ್ಘಾಟಿಸಿದರು. ಅತಿಥಿಗಳಾಗಿ ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ನಮಿತಾ ಎಲ್.ರೈ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ವ್ಯವಸ್ಥಾಪಕರಾದ ಎಂ.ಪಿ ಉಮೇಶ್, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...

ಪ್ರಜಾಧ್ವನಿ ಕರ್ನಾಟಕದಿಂದ ಗಾಂಧಿ ಜಯಂತಿ ಆಚರಣೆ

ಸುಳ್ಯದ ಶಿವಕೃಪ ಕಲಾಮಂದಿರದ ಸಭಾಂಗಣದಲ್ಲಿ ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷರಾದ ಅಶೋಕ ಎಡಮಲೆ ವಹಿಸಿದ್ದರು.ಕಾರ್ಯಕ್ರಮವು ಸಂವಿಧಾನ ಪೀಠಿಕೆ ವಾಚನದೊಂದಿಗೆ ಆರಂಭಗೊಂಡಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಗಾಂಧೀಜಿಯವರ ತತ್ವ-ಆದರ್ಶಗಳನ್ನು ಸ್ಮರಿಸಿ, ಅವುಗಳನ್ನು ಅನುಸರಿಸುವ ಸಂಕಲ್ಪದೊಂದಿಗೆ ಗೋಪಾಲ್ ಪೆರಾಜೆ ಪ್ರಸ್ತಾವಿಕವಾಗಿ ಮಾತನಾಡಿದರು. ಜಾನಿ ಕೆ.ಪಿ....

ಅ.10 : ದೇವಚಳ್ಳ ಗ್ರಾ.ಪಂ. ವ್ಯಾಪ್ತಿಯ ಅಂಗಡಿ ಕಟ್ಟಡ ಏಲಂ

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಈ ಕೆಳಗೆ ವಿವರ ಕಾಣಿಸಿದ ಅಂಗಡಿ ಕಟ್ಟಡವನ್ನು ಮೂರು ವರ್ಷದ ಅವಧಿಗೆ ಬಾಡಿಗೆ ನೆಲೆಯಲ್ಲಿ ನೀಡಲು ಅ. 10 ಶುಕ್ರವಾರದಂದು ಪೂರ್ವಾಹ್ನ ಗಂಟೆ 9.30 ಕ್ಕೆ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಬಹಿರಂಗ ಏಲಂ ನಡೆಯಲಿದೆ. ದೇವಚಳ್ಳ ಗ್ರಾ. ಪಂ. ಕಛೇರಿ ಸಮೀಪದ ಅಂಗಡಿ ಕಟ್ಟಡ, ತಳೂರು ಬಸ್ ತಂಗುದಾಣದ...

ಸುಳ್ಯ : ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಪ್ರಭು ಗ್ರೌಂಡ್ಸ್ ನಲ್ಲಿ ಪ್ರಥಮ ವರ್ಷದ ಆಯುಧ ಪೂಜಾ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದಿಂದ ಪ್ರಭು ಗ್ರೌಂಡ್ಸ್ ನಲ್ಲಿ ಪ್ರಥಮ ವರ್ಷದ ಆಯುಧ ಪೂಜಾ ಕಾರ್ಯಕ್ರಮ ಬಹಳ ವಿಜ್ರಂಭಣೆಯಿಂದ ನೆರವೇರಿತು. ವಲಯದ ಎಲ್ಲಾ ಸದಸ್ಯರು ಕುಟುಂಬ ಸಮೇತ ರಾಗಿ ಆಗಮಿಸಿ ಆಯುಧ ಪೂಜೆಯನ್ನು ವಿಶೇಷವಾಗಿ ತಮ್ಮ ವಾಹನಗಳನ್ನು ಸಿಂಗರಿಸಿ ಆಚರಿಸಿದರು. ಪುರೋಹಿತ ಶ್ರೀ ನಟರಾಜ ಶರ್ಮಾ ಅವರು, ದೀರ್ಘಕಾಲದ ಸಂಪ್ರದಾಯ ಹಾಗೂ ದುರ್ಗಾದೇವಿಯ...

ನಾಳೆ(ಅ.02) ಬೆಳ್ಳಾರೆಯಲ್ಲಿ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವ

ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ಇದರ ವತಿಯಿಂದ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.02ರಂದು ಬೆಳ್ಳಾರೆ ಮೇಲಿನ ಪೇಟೆ ಅಚಲಾಪುರ ಕಟ್ಟೆಯಲ್ಲಿ ಜರುಗಲಿದೆ.ಬೆಳಿಗ್ಗೆ ಘಂಟೆ 10:00ರಿಂದ ಸಂಜೆ 4:00ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ‌ ಕಾರ್ಯಕ್ರಮ ನಡೆಯಲಿದೆ.ಸಂಜೆ 4:00 ಘಂಟೆಯಿಂದ 6:00ರ ವರೆಗೆ ವಾಹನ ಪೂಜೆ ನಡೆಯಲಿದೆ.ಸಂಜೆ 6:00ರಿಂದ ಕಲರ್ಸ್ ಕನ್ನಡ ಖ್ಯಾತಿಯ,...

ಅ.02 ರಂದು ಬೆಳ್ಳಾರೆಯಲ್ಲಿ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಶುಭಾರಂಭ

ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ರಮೇಶ್ ಮಾಲಕತ್ವದ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಅ 2 ಶುಭಾರಂಭಗೊಳ್ಳಲಿದೆ.ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿವೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಅ.02ರಂದು ಬೆಳ್ಳಾರೆಯಲ್ಲಿ ಜಗದಂಬಾ ಎಲೆಕ್ಟ್ರಿಕಲ್ಸ್ ಶುಭಾರಂಭ

ಬೆಳ್ಳಾರೆಯ ಕೆಳಗಿನ ಪೇಟೆಯ ಕಾತ್ಯಾಯಿನಿ ಆರ್ಕೇಡ್ ನಲ್ಲಿ ಸೌರೂಪ್ ಸಿಂಗ್ ಮಾಲಕತ್ವದ ಜಗದಂಬಾ ಎಲೆಕ್ಟ್ರಿಕಲ್ಸ್ ಅ.02 ಶುಭಾರಂಭಗೊಳ್ಳಲಿದೆ. ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್  ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರೀಶ್ ಕುಮಾರ್ ರವರಿಗೆ ಟಿ.ಎಂ ಶಹೀದ್ ರವರಿಂದ ಸನ್ಮಾನ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ನಿಗಮ(ನಿ.) ಇದರ ಅಧ್ಯಕ್ಷರಾಗಿ ನೇಮಕಗೊಂಡ ಡಿ.ಸಿ.ಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಮೆಸ್ಕಾಂ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮೆಸ್ಕಾಂ ಎಂ.ಡಿ ಜಯಕುಮಾರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ...
Loading posts...

All posts loaded

No more posts

error: Content is protected !!