ಕುದ್ಪಾಜೆ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತಡೆ

ಜಯನಗರ ಕುದ್ಪಾಜೆ ಬಳಿ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(11.08.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
Ad Widget

ಗುತ್ತಿಗಾರು ಮೆಸ್ಕಾಂ ವತಿಯಿಂದ ಅನುಷ್ ಗೆ ಸನ್ಮಾನ

ಅನುಷ್ ಗೆ ಗುತ್ತಿಗಾರು ಮೆಸ್ಕಾಂ ವತಿಯಿಂದ ಸನ್ಮಾನಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಊರಿಗೂ, ಪೋಷಕರಿಗೂ ಕೀರ್ತಿ ತಂದ ಗುತ್ತಿಗಾರು ಮೆಸ್ಕಾಂ ಜೆಇ ಲೋಕೇಶ್ ರವರ ಪುತ್ರ ಅನುಷ್ ಗೆ ಗುತ್ತಿಗಾರು ಮೆಸ್ಕಾಂ ವತಿಯಿಂದ ಇಂದು ಸನ್ಮಾನಿಸಲಾಯಿತು. ಈ ಸನ್ಮಾನವನ್ನು ಊರಿನ ಹಿರಿಯರಾದ ಮೋನಪ್ಪ ಗೌಡ ದೇವಶ್ಯ ನೆರವೇರಿಸಿದರು.ಈ ಸಂಧರ್ಭದಲ್ಲಿ...

ಗುತ್ತಿಗಾರು ವಲಯದ 400ನೇ ಸಂಘ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದಲ್ಲಿ 400ನೇ ಸಂಘವನ್ನು ಕಮಿಲದಲ್ಲಿ ಉದ್ಘಾಟನೆಯನ್ನು ಮಾಡಲಾಯಿತು. ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆಯವರು ಸಂಘದ ನಿಯಮ, ವಿಧಿ ವಿಧಾನಗಳು ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅರೋಗ್ಯ ಕಾರ್ಯಕ್ರಮ ಸಂಪೂರ್ಣ ಸುರಕ್ಷಾ, ಜೀವನ ಭದ್ರತೆಗಾಗಿ ಮೈಕ್ರೋಬಛತ್ ಪಾಲಿಸಿ, ಪಿಂಚಣಿ, ಸುಜ್ಞಾನನಿಧಿ ಶಿಷ್ಯವೇತನ, ರೈತರಿಗೆ ಕಡಿಮೆ ಬೆಲೆಗೆ ಕೃಷಿ...

ಹಿಂದೂ ಜಾಗರಣ ವೇದಿಕೆಯ ಪೆರಾಜೆ ಘಟಕದ ಅಧ್ಯಕ್ಷರಾಗಿ ಮನೋಜ್ ಕುಂಟಿಕಾನ

ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ಇದರ ವತಿಯಿಂದ ಆರಂತೋಡು ವಲಯದ ಜಾಗರಣ ವೇದಿಕೆಯ ಪೆರಾಜೆ ಘಟಕವು ಆ.9 ರಂದು ರ್ಶ್ರೀ ಶಾಸ್ತಾವೇಶ್ವರ ದೇವಸ್ಥಾನ ಪೆರಾಜೆ ಇಲ್ಲಿ ಹಿರಿಯರ ಸಮ್ಮುಖದಲ್ಲಿ ರಚನೆಯಾಯಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ಕೆ.ಸಿ. ಸೀತಾರಾಮ, ಅಧ್ಯಕ್ಷರಾಗಿ ಮನೋಜ್ ಕುಂಠಿಕಾನ, ಉಪಾಧ್ಯಕ್ಷರಾಗಿ ಪ್ರದೀಪ್ ಪೆರಾಜೆ, ಕಾರ್ಯದರ್ಶಿಯಾಗಿ ಭುವನ್ ಕುಂಬಳಚೆರಿ, ಸಂಪರ್ಕ ಪ್ರಮುಖ್...

ನಿಂತಿಕಲ್ಲು ಭೀಕರ ವಿದ್ಯುತ್ ಅವಘಡ – ಮಂಡೆಕೋಲು ಮೈತಡ್ಕ ವ್ಯಕ್ತಿ ಸಜೀವ ದಹನ

ವಿದ್ಯುತ್ ಕಂಬದಿಂದ ತಂತಿ ಜಾರಿ ರಸ್ತೆಗೆ ಅಡ್ಡಲಾಗಿ ನೇತಾಡುತ್ತಿದ್ದ ತಂತಿ ಸವಾರನಿಗೆ ಗೊತ್ತಾಗದೇ ತಂತಿಗೆ ಸಿಲುಕಿ, ಆ ವೇಳೆ ವಿದ್ಯುತ್ ಪ್ರವಹಿಸಿ ಬೆಂಕಿ ಹತ್ತಿಕೊಂಡು ಬೈಕ್ ಸವಾರ ಬೈಕ್ ಸಹಿತ ಸಜೀವ ದಹನಗೊಂಡ ಘಟನೆ ನಿಂತಿಕಲ್ಲು ಬಳಿಯ ಕಲ್ಲೇರಿ ಗುಳಿಗನ ಕಟ್ಟೆ ಬಳಿ ಇಂದು ಮುಂಜಾನೆ ನಡೆದಿದೆಮಂಡೆಕೋಲು ಗ್ರಾಮದ ಮೈತಡ್ಕ ದ ಉಮೇಶ್, ಬಳ್ಪ ಗ್ರಾಮದ...

ಬಳ್ಪ ಗ್ರಾಮಕ್ಕೆ ಕೀರ್ತಿ ತಂದ ಅನುಷ್ ಗೆ ಗ್ರಾಮಸ್ಥರಿಂದ ಅಭಿನಂದನೆ

ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ದಲ್ಲಿ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಧಾನ ಪಡೆದು ಮತ್ತು ರಾಜ್ಯದಲ್ಲಿ ಬಳ್ಪ ಗ್ರಾಮದ ಕೀರ್ತಿ ಬೆಳಗಿಸಿದ ಕಡಬ ತಾಲೂಕಿನ ಸುಬ್ರಹ್ಮಣ್ಯ ವಿದ್ಯಾನಗರದ ಕುಮಾರಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿ ಅನುಷ್ ನನ್ನು ಗ್ರಾಮಸ್ಥರು ಅಭಿನಂದಿಸಿದರು. ಗ್ರಾಮದ ನಮ್ಮ ಹೆಮ್ಮೆಯ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿದ ಗ್ರಾಮಸ್ಥರು ಸನ್ಮಾನಿಸಿ ಬಳ್ಪ...

ಐವರ್ನಾಡು ಪ್ರೌಢಶಾಲೆಗೆ ಶೇ 73 ಫಲಿತಾಂಶ

ಐವರ್ನಾಡು ಪ್ರೌಢಶಾಲೆ : ಶೇಕಡಾ 73.07 ಫಲಿತಾಂಶಸರ್ಕಾರಿ ಪ್ರೌಢಶಾಲೆ ಐವರ್ನಾಡು ಈ ಸಲದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಶೇಕಡಾ 73.07 ಫಲಿತಾಂಶ ದಾಖಲಿಸಿದೆ. 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1 ವಿಶಿಷ್ಟ ಶ್ರೇಣಿ, 9 ಪ್ರಥಮ ಶ್ರೇಣಿಯೊಂದಿಗೆ ಒಟ್ಟು 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರಜ್ವಲ್ ಸಿ ವಿ 571 (91.36%), ಹಿಮಾಲಿ ಎಂ ಪಿ...

ಎಲಿಮಲೆ ಸರಕಾರಿ ಪ್ರೌಢಶಾಲೆಗೆ 76.6 %

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲಿಮಲೆ ಸರಕಾರಿ ಪ್ರೌಢಶಾಲೆಗೆ ಶೇ 76.6 ಫಲಿತಾಂಶ ಬಂದಿದೆ. ಒಟ್ಟು 60 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅತಿ ಹೆಚ್ಚು ಅಂಕ ಪಡೆದವರು ಹಿತಾಶ್ರೀ ಪಿ. 605, ಮೇಘನಾ ಎಂ. 576, ಜಯಶ್ರೀ ಎ. ಆರ್. 576, ಕುಲಶ್ರೀ ಎಚ್. 566, ಮಮತಾ ಕೆಪಿ 560 ಅಂಕ...

ಸೈಂಟ್ ಜೋಸೆಫ್ ಸ್ಕೂಲ್ ವಿದ್ಯಾರ್ಥಿನಿ ಮುಬಿನ 620 ಅಂಕ

ಸುಳ್ಯ ಸೈಂಟ್ ಜೋಸೆಫ್ ಸ್ಕೂಲ್ ವಿದ್ಯಾರ್ಥಿನಿ ಮುಬಿನ 620 ಅಂಕ ಪಡೆದಿರುತ್ತಾರೆ. ಇವರು ಸುಳ್ಯ ಕಲ್ಲುಮುಟ್ಲು ನಿವಾಸಿ ಅಬೂಬಕರ್ ರಾಬಿಯ ದಂಪತಿಗಳ ಪುತ್ರಿಯಾಗಿದ್ದಾರೆ. ಈಕೆ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ ಕೆ ಹಮೀದ್ ಅವರ ಸಹೋದರಿಯ ಪುತ್ರಿಯ ಪುತ್ರಿ.
Loading posts...

All posts loaded

No more posts

error: Content is protected !!