ಕನಕಮಜಲು ಯುವಕ ಮಂಡಲದ ವತಿಯಿಂದ ಮನೆ ಮನೆ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ ಕನಕಮಜಲು ಇದರ ಆಶ್ರಯದಲ್ಲಿ ವರ್ಷದಲ್ಲಿ 15 ಮನೆಗಳಿಗೆ ಉತ್ತಮ ತಳಿಯ ಹಣ್ಣಿನ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು. ಯುವಕ ಮಂಡಲದಲ್ಲಿ ಈ ಹಿಂದೆ ಅಧ್ಯಕ್ಷರಾಗಿ ದುಡಿದು ಪೂರ್ವಧ್ಯಕ್ಷರಾಗಿರುವ ಸುರೇಶ ಗೌಡ ಕುದ್ಕುಳಿ, ತೀರ್ಥರಾಮ ಗೌಡ ಸಾರಕೂಟೆಲು, ಶ್ರೀಧರ ಗೌಡ ಕುತ್ಯಾಳ , ಭಾಸ್ಕರ ಗೌಡ ನರಿಯೂರು, ಹೇಮಂತ್ ಮಠ...

ಇಂದು ಭಾರತಕ್ಕೆ ಆಗಮಿಸಲಿವೆ ರಫೇಲ್ ಯುದ್ಧ ವಿಮಾನಗಳು

ಭಾರತದ ವಾಯುಪಡೆಯ ಬಲ ವೃದ್ಧಿಸಲಿರುವ ರಫೇಲ್ ಯುದ್ಧ ವಿಮಾನಗಳ ಮೊದಲ ತಂಡ ಫ್ರಾನ್ಸ್‌ನಿಂದ ಸೋಮವಾರ ಹೊರಟಿವೆ. 36 ವಿಮಾನಗಳ ಪೈಕಿ ಐದು ವಿಮಾನಗಳು ಹರ್ಯಾಣದ ಅಂಬಾಲದಲ್ಲಿರುವ ವಾಯು ನೆಲೆಗೆ ಬುಧವಾರ ಬಂದಿಳಿಯಲಿವೆ. ಈ ಹಿನ್ನೆಲೆಯಲ್ಲಿ ಅಂಬಾಲ ವಾಯು ನೆಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ...
Ad Widget

ಚಾಕಲೇಟ್ ನೀಡಿ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ : ಆರೋಪಿ ಬಂಧನ

ಪಕ್ಕದ ಮನೆಯ ಅಪ್ರಾಪ್ತೆಯನ್ನು ಚಾಕಲೇಟು ನೀಡಿ ಪುಸಲಾಯಿಸಿ ಕಳೆದ ನಾಲ್ಕು ತಿಂಗಳಿನಿಂದ ತನ್ನ ಮನೆಗೆ ಕರೆದೊಯ್ದು ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬೆಳ್ಳಾರೆ ದರ್ಖಾಸು ನಿವಾಸಿ ಸೆಲ್ವ ಕುಮಾರ್ (50) ಬಂಧಿತ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ...

ಪ್ರೊ ಕಬಡ್ಡಿ ಬೆಂಗಾಲ್ ವಾರಿಯರ್ಸ್ ತಂಡದ ಕೋಚ್ ಬಿ ಸಿ ರಮೇಶ್ ರವರಿಗೆ ಅಸ್ತ್ರ ಸ್ಫೋರ್ಟ್ಸ್ ಕ್ಲಬ್ ಪೈಚಾರು ಇದರ ವತಿಯಿಂದ ಸ್ವಾಗತ

ಖ್ಯಾತ ಪ್ರೊ ಕಬ್ಬಡಿ ಆಟಗಾರ ಹಾಗೂ ಬೆಂಗಾಲ್ ವಾರಿಯರ್ಸ್ ತಂಡದ ಕೋಚ್ ಬಿಸಿ ರಮೇಶ್ ರವರು ಮಂಗಳೂರಿನಿಂದ ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಪೈಚಾರು ಹೋಟೆಲ್ ಫುಡ್ ಪಾಯಿಂಟ್ ಬಳಿ ಪೈಚಾರು ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷ ಅಬುಸಾಲಿ ಕೆ ಪಿ, ಪ್ರಧಾನ...

*ತಲೆಮರೆಸಿಕೊಂಡಿರುವ ಆರೋಪಿಯ ಖಚಿತ ಮಾಹಿತಿ ನೀಡಿದಲ್ಲಿ ಕೇರಳ ಪೊಲೀಸರಿಂದ ಎರಡು ಲಕ್ಷ ನಗದು ಬಹುಮಾನ ಘೋಷಣೆ*

ವಿವಿಧ ಆರೋಪದಡಿ ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಬೇಕಾದ ಆರೋಪಿ ಅಬ್ದುಲ್ ಅಜೀಜ್ ಎಂಬಾತ ತಲೆಮರೆಸಿಕೊಂಡಿದ್ದು ಈತನ ಬಗ್ಗೆ ಖಚಿತ ಮಾಹಿತಿಯನ್ನು ನೀಡಿದ್ದಲ್ಲಿ ಕೇರಳ ಕಾಸರಗೋಡು ಜಿಲ್ಲೆ ಬೇಕಲ ಪೊಲೀಸ್  ಇಲಾಖೆಯಿಂದ ಎರಡು ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿರುತ್ತಾರೆ. ಈತ ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ವ್ಯಕ್ತಿಯಾಗಿದ್ದುಈತನ ಬಗ್ಗೆ ಖಚಿತ ಮಾಹಿತಿ ಇದ್ದಲ್ಲಿ ಈ ಕೆಳಕಂಡ...

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪಗೌಡ

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹಾಗು ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್ ರವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಮಂಜುಳಾ ರಾಜ್, ಉಸ್ತುವಾರಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕಾರ್ಡಿನೇಟರುಗಳಾದ ಕಾವು ಹೇಮನಾಥ ಶೆಟ್ಟಿ, ಎಡ್ವಿನ್ ರಿಚರ್ಡ್, ಕೆ.ಪಿ ರಾಜು, ಪ್ರದೀಪ ರೈ ಪಾಂಬಾರು, ಜಿ ಬಿ ಜಾನ್ ಬೆಂಗಳೂರು...

ಜಾನುವಾರು ಸಾಗಾಟಗಾರರ ಮೇಲೆ ದಾಳಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ ಬೆನ್ನಲ್ಲೇ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಮತ್ತು ದಿಢೀರ್ ವರ್ಗಾವಣೆ – ಎಸ್.ಡಿ.ಪಿ.ಐ ಖಂಡನೆ

ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ದಾಳಿ ನಡೆಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದ.ಕ ಜಿಲ್ಲಾಧಿಕಾರಿಯವರು ಆದೇಶ ನೀಡಿದ ಕಾರಣಕ್ಕಾಗಿ ಸಂಘಪರಿವಾರದ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ಜಿಲ್ಲಾಧಿಕಾರಿಯವರನ್ನೇ ಕೊಲೆ ಮಾಡುವಂತಹ ಘೋರ ಸಂದೇಶ ರವಾನಿಸಿರುವುದು ಮತ್ತು ಜಿಲ್ಲಾಧಿಕಾರಿಯವರು ಹೇಳಿಕೆ ನೀಡಿದ ಬೆನ್ನಲ್ಲೇ ಅವರನ್ನು ದಿಢೀರ್ ಆಗಿ ಸರ್ಕಾರ ವರ್ಗಾವಣೆ ಮಾಡಿರುವುದು ಆಘಾತಕಾರಿ ನಡೆ...

ಅಮರ್, ಅಕ್ಬರ್, ಅಂಥೋಣಿ ಕೇವಲ ಕಥೆ ಮಾತ್ರವಲ್ಲ ಜೀವನದಲ್ಲೂ ರೂಪಿಸಿದ ಸೋಣಂಗೇರಿ ಹೊಸಗದ್ದೆ ನಿವಾಸಿಗಳು

ಧರ್ಮ ಧರ್ಮವೆಂದು ಪರಸ್ಪರ ವೈಮನಸ್ಸನ್ನು ಹೊಂದಿಕೊಂಡು ಸಮಾಜದ ಹಿತವನ್ನು ಆಂತಕದತ್ತ ಕೊಂಡೊಯ್ಯಲು ಮುನ್ನುಗ್ಗುತ್ತಿರುವ ಕೆಲವು ಸಮಾಜದ ವೈರಿಗಳು ಇರುವ ಈ ಸಂದರ್ಭದಲ್ಲಿ ಜಾತಿಧರ್ಮಕ್ಕೆ ಯಾವುದೇ ಅವಕಾಶವಿಲ್ಲ. ಕೇವಲ ಮಾನವೀಯತೆಗೆ ಮಾತ್ರ ನಮ್ಮಲ್ಲಿ ಮೌಲ್ಯವೆಂದು ತೋರಿಸಿಕೊಟ್ಟ ಸೋಣಂಗೇರಿ ಹೊಸಗದ್ದೆ ಮೂಲದ ಬಾಲಶೇಖರ ಹೊಸಗದ್ದೆ, ಅಬ್ದುಲ್ ರಹಿಮಾನ್ ಹಾಗೂ ಜೋಸೆಫ್  ಎಂಬ ನಿಜವಾದ ಅಮರ್, ಅಕ್ಬರ್, ಅಂಥೋಣಿಯವರ ಸೌಹಾರ್ಧತೆಯ...

ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ – ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ.ವಿ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ‌ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ. ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ. ಡಾ.ರಾಜೇಂದ್ರ ರವರು ಪುತ್ತೂರು ಎ.ಸಿ.ಯಾಗಿ...

ಜು. 30 ರಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ,ಸನ್ಮಾನ, ಉಪನ್ಯಾಸ ಕಾರ್ಯಕ್ರಮ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ಪೂ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಲಿದೆ.ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ . ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವರಾಮ ಕಾರಂತ ಬಾಲವನ...
Loading posts...

All posts loaded

No more posts

error: Content is protected !!