- Monday
- August 31st, 2026
ಜೂ.30 ರಂದು ಗುಜರಾತ್ ರೋಟರಿ ಜಿಲ್ಲೆ 3054 ಅಂತರ್ಜಾಲದಲ್ಲಿ ನಡೆದ ದಕ್ಷಿಣ ಏಷಿಯಾ ಮಟ್ಟದ ರೋಟರಾಕ್ಟ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 2019-20 ನೇ ಸಾಲಿನಲ್ಲಿ ರೋಟರಾಕ್ಟ್ ಕ್ಲಬ್ ನ ಯಶಸ್ವಿ ಕಾರ್ಯಕ್ಕಾಗಿ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಪ್ರತಿನಿಧಿ ರೋ.ಗಣೇಶ್ ಜಿ.ಟಿ.ಭಟ್ ಗುತ್ತಿಗಾರು ಇವರಿಗೆ "ಅತ್ಯುತ್ತಮ ಜಿಲ್ಲಾ ಪ್ರತಿನಿಧಿ ಪ್ರಶಸ್ತಿ"ಹಾಗೂ ಜಿಲ್ಲಾ ಕಾರ್ಯದರ್ಶಿ ರೋ.ಪಿ.ವಿ.ಸುಬ್ರಮಣಿ...
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕೂಡ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆಕೇಂದ್ರ ,ಹಾಗೂ ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಮ್ಮ ಎ ಐ ಸಿ ಸಿ ಮಾಜಿ ಅದ್ಯಕ್ಷರು ಕೊರೊನ ಮಹಾಮಾರಿಯ ಬಗ್ಗೆ ಕೇಂದ್ರ ಸರಕಾರಕ್ಕೆ ಎಚ್ಚರಿಕೆಯನ್ನು ಕೂಡ ನೀಡಿದ್ದರು . ದೇಶದಲ್ಲಿ ಕೇವಲ...
ಗೌರವಧನ ಹೆಚ್ಚಳಕ್ಕೆ ಅಗ್ರಹಿಸಿ ಜು. 10 ರಿಂದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಮುಷ್ಕರಕ್ಕೆ ಮುಂದಾಗಿದ್ದು, ಕೋವಿಡ್ ಕೆಟ್ಟ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವು ಶುರುವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಈ ಕುರಿತು ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೋವಿಡ್ ಕಾಲದಲ್ಲಿ ಕೇಂದ್ರ...
ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಎಂದು ಸುಳ್ಳು ಸುದ್ದಿ ವೈರಲ್ ಆಗಿದೆ. ವೈರಲ್ ಆದ ಸುಳ್ಳು ಸುದ್ದಿಯಲ್ಲಿ ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಲು ಜಿಲ್ಲೆಯ ವಿವಿಧ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ಜಿಲ್ಲೆಯ ಎಲ್ಲಾ...
ಕೊರೊನಾ ಲಾಕ್ಡೌನ್, ಏರಿಕೆಯಾಗುತ್ತಿರುವ ಪೆಟ್ರೋಲ್ - ಡೀಸೆಲ್ ಬೆಲೆ ಮೊದಲಾದ ಕಾರಣಗಳಿಂದ ಈಗಾಗಲೇ ಕುಸಿತ ಕಂಡಿದ್ದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರ ಮಧ್ಯೆ ಮತ್ತೊಂದು ಹೊರೆ ಹೊರಲು ಸಾರ್ವಜನಿಕರು ಸಿದ್ಧರಾಗಬೇಕಿದೆ.ಹೌದು, ದೇಶದ ಟೆಲಿಕಾಂ ಕಂಪನಿಗಳು ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ಎನ್ನಲಾಗಿದ್ದು, ಆರು ತಿಂಗಳ ಬಳಿಕ ಹಾಗೂ ಮುಂದಿನ 18 ತಿಂಗಳ ಅವಧಿಯಲ್ಲಿ ಒಟ್ಟು...
ತೀವ್ರ ಉಸಿರಾಟದ ತೊಂದರೆಯಿಂದ ಸೋಮರ್ಪೇಟೆ ತಾಲೂಕಿನ ಕುಶಾಲನಗರ ಮೂಲದ ವ್ಯಕ್ತಿಯೋರ್ವರು ಆಸ್ಪತ್ರೆಗೆ ದಾಖಲಾಗಿ ಕೊರೋನ ವೈರಸ್ ಪಾಸಿಟಿವ್ ಇದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಕೊಡಗು ಜಿಲ್ಲೆಯಲ್ಲಿ ಕರೋನ ಮಹಾಮಾರಿಗೆ ಪ್ರಥಮ ವ್ಯಕ್ತಿ ಬಲಿಯಾಗಿದ್ದಾರೆ.ಇವರನ್ನು ಜುಲೈ 4ರಂದು ಕುಶಾಲನಗರ ಖಾಸಗಿ ಆಸ್ಪತ್ರೆಯಿಂದ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ....
ವರಲಕ್ಷ್ಮೀ ಪ್ರಗತಿಬಂಧು ಸಂಘ ರಚನೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ಳಾರೆ ವಲಯದ ಐವರ್ನಾಡು ಒಕ್ಕೂಟದ ಕೊಯಿಲ ಕಾನಡ್ಕ ಶೀನಪ್ಪ ಗೌಡರ ಮನೆಯಲ್ಲಿ ನೂತನ ವರಲಕ್ಷ್ಮಿ ಪ್ರಗತಿ ಬಂಧು ಸಂಘವನ್ನು ವಲಯ ಮೇಲ್ವಿಚಾರಕರಾದ ಮುರಳಿಧರ ಎ. ಉದ್ಘಾಟಿಸಿದರು .ಈ ಸಂದರ್ಭ ಸೇವಾ ಪ್ರತಿನಿಧಿ ಕುಮಾರಿ ಪ್ರೇಮ ಉಪಸ್ಥಿತರಿದ್ದರು. ಪ್ರಬಂಧಕರಾಗಿ ರಮೇಶ, ಸಂಯೋಜಕರಾಗಿ...
ಗುತ್ತಿಗಾರು ರಬ್ಬರ್ ಸೊಸೈಟಿ ಇಂದಿನ ರೇಟ್ ಹೀಗಿದೆ Rubber Market Dt-06.07.2020RSS - 4 -117.50LOT. - 106.00SCRAP -1st -67-00SCRAP -2nd -59.00
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(06.07.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
Loading posts...
All posts loaded
No more posts
