- Tuesday
- June 30th, 2026
ಕಡಬ ತಾಲೂಕು ಎಣ್ಮೂರು ಗ್ರಾಮದ ಚಾಮೆತಡ್ಕ ಖಂಡಿಗೆ ಶ್ರೀಮತಿ ಲೀಲಾವತಿ ಮತ್ತು ದಿ|ಪದ್ಮಯ್ಯ ಗೌಡರ ಸುಪುತ್ರ ದೀಪಕ್ ರವರ ವಿವಾಹವು ಸುಳ್ಯ ತಾಲೂಕು ಅಮರಮುಡ್ನೂರು ಗ್ರಾಮದ ದಾತಡ್ಕ ಮನೆಯ ಇಡಾಲ ಶ್ರೀಮತಿ ಚಂದ್ರಕಲಾ ಮತ್ತು ಶ್ರೀ ಪುರುಷೋತ್ತಮ ಗೌಡರ ಸುಪುತ್ರಿ ನವ್ಯಶ್ರೀ ರವರೊಂದಿಗೆ ಸುಳ್ಯ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನ.30ರಂದು ಜರುಗಿತು.
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಈ ದಿನ ಸ್ವಚ್ಛತಾ ಕಾರ್ಯಕ್ರಮವನ್ನು ಮಡಪ್ಪಾಡಿಯ ಬಸ್ ನಿಲ್ದಾಣ ಮತ್ತು ಮಡಪ್ಪಾಡಿ ಪೇಟೆಯಲ್ಲಿ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು, ಸದಸ್ಯರು ಮತ್ತು ಯುವಜನ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ, ಸುದ್ದಿ ಬಿಡುಗಡೆ ಸಂಪಾದಕ ಡಾ.ಯು.ಪಿ ಶಿವಾನಂದ ಹಾಗೂ ಅರೆಭಾಷೆ ಸಂಘಟಕ ದಂಬೆಕೋಡಿ ಸುಬ್ರಾಯ ಆನಂದ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಕುಸುಮ ಸ್ನೇಹ ಸಂಗಮ ಕಾರ್ಯಕ್ರಮವು ಡಿಸೇಂಬರ್ 28 ರ ಭಾನುವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ನ.30 ರಂದು ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಂಗಯ್ಯ ಶೆಟ್ಟಿಗಾರ್, ನಿವೃತ್ತ ಉಪನ್ಯಾಸಕರಾದ ತಿಲಕ್ ಎ.ಎ ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ, ಹಿರಿಯ...
ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ನ. 29 ರಂದು ಕಾಲೇಜು ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.lಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ದೀಪ ಬೆಳಗಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ,ಸಾಧನೆ ಅನಾವರಣಕ್ಕೆ ಕಾಲೇಜು ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಶಿಸ್ತಿನಿಂದ ವಿದ್ಯಾರ್ಜನೆಯನ್ನು ಮಾಡಬೇಕು,...
ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ಸುಮಾರು 30 ವರ್ಷಗಳಿಂದ ಶಾಖಾ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಯ್ಯ ಪಿಂಡಿಮನೆ ಅವರ ಬೀಳ್ಕೊಡುಗೆ ಸಮಾರಂಭವು ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಕಚೇರಿಯಲ್ಲಿ ನೆರವೇರಿತು.ಕಾರ್ಯಕ್ರಮದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ ‘ಸಹಕಾರಿ ರತ್ನ’ ಚಂದ್ರ ಕೋಲ್ಚಾರ್ ಅವರು ಬೀಳ್ಕೊಡುಗೆ ನೇರವೇರಿಸಿ ನಿವೃತ್ತಿ...
ಕಾವು ಮಾಡನ್ನೂರು ನೂರುಲ್ ಹುದಾ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಹಾಗೂ ಪದವಿ ಪ್ರಧಾನ ಸಮಾರಂಭ ಡಿ.೫.೬ ಮತ್ತು ೭ ರಂದು ಮೂರು ದಿನಗಳ ಕಾಲ ವಿವಿಧ ಕ್ಷೇತ್ರದ ಗಣ್ಯರ ಭಾಗವಹಿಸುವಿಕೆಯೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ದಶಮಾನೋತ್ಸವ ಸಮಿತಿ ಉಪಾಧ್ಯಕ್ಷ ಟಿ.ಎಂ. ಶಹೀದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಸ್ಥೆ ಹಾಗೂ ದಶಮಾನೋತ್ಸವ ಕಾರ್ಯಕ್ರಮದ ವಿವರ ನೀಡಿದರು. ಸಮನ್ವಯ...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಆಶ್ರಯದಲ್ಲಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇವರ ಸಹಕಾರದೊಂದಿಗೆ ಪದವಿಪೂರ್ವ ಕಾಲೆಜು ಗುತ್ತಿಗಾರು ಇಲ್ಲಿ ಜೀವರಕ್ಷಕ್ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರು ಡಾ/ ಶಾಲಿನಿ ವಿ.ಎಲ್ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ...
ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ನ.29 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ 2026 ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ, ಅಧ್ಯಕ್ಷರಾದ ಜನಾರ್ದನ ದೋಳ, ಉಪಾಧ್ಯಕ್ಷರಾದ ಸತ್ಯನಾರಾಯಣ...
Loading posts...
All posts loaded
No more posts
