ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ತಾಯಂದಿರ ಸಭೆ, ಪೌಷ್ಟಿಕ ಆಹಾರ ಶಿಬಿರ

ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಮತ್ತು ತಾಯಂದಿರ ಸಭೆ, ಪೌಷ್ಟಿಕ ಆಹಾರ ಶಿಬಿರ, ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಖ್ಯೋಪಾಧ್ಯಾಯ ಮಾಯಿಲಪ್ಪ.ಜಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಸಹಾಯಕಿ...

ಜಿಲ್ಲೆಯಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ನವೋದಯ ಶಾಲೆಗೆ ಆಯ್ಕೆ ಮಾಡಿದ ಜ್ಞಾನದೀಪ ಸಂಸ್ಥೆಯಲ್ಲಿ ನವೋದಯ ತರಗತಿಗಳು ಜೂ. 07ರಿಂದ ಆರಂಭ

ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಗತಿಗಳು ಜೂ.07 ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ, ಗಣಿತ ಮತ್ತು ಭಾಷಾ ವಿಷಯಗಳಿಗೆ ಸಂಬಂಧಿಸಿದ ತರಗತಿಗಳು ನಡೆಯಲಿದೆ. ಈಗಾಗಲೇ ಜ್ಞಾನದೀಪ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 223 ವಿದ್ಯಾರ್ಥಿಗಳು...
Ad Widget

ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ”

ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಯನ್ನು ಜೂ. 04ರಂದು ಕಾಲೇಜಿನ ಶ್ವಾಸಕೋಶ ವೈದ್ಯಕೀಯ ವಿಭಾಗದ ಆಯೋಜನೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಸಹಯೋಗದೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ...

ಪುನರ್ ಪ್ರತಿಷ್ಠಾ ಕಲಶೋತ್ಸವ ಸಂಭ್ರಮದಲ್ಲಿ ಕಲ್ಕುಡ ದೈವಸ್ಥಾನ – ಭಕ್ತಾಧಿಗಳ ಸಹಕಾರದಿಂದ ಕೇವಲ 64 ದಿನದಲ್ಲಿ ಕಾಮಗಾರಿ ಪೂರ್ಣ – ಜೂ.15 ರಿಂದ 18 ರವರೆಗೆ ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವದ ಪ್ರತಿಷ್ಠೆ ಕಾರ್ಯಕ್ರಮ

ಸುಳ್ಯದ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಕಲ್ಕುಡ ದೈವಸ್ಥಾನ ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ನವೀಕೃತಗೊಂಡು ಸುಂದರವಾದ ಶಿಲಾಮಯ ಗುಡಿ ನಿರ್ಮಾವಾಗಿದೆ. ಜೂ.15 ರಿಂದ 18 ರವರೆಗೆ ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಜೂ.15 ರಂದು ಪೂರ್ವಾಹ್ನ ಗಂಟೆ 9:00 ರಿಂದ ದಶಮ ಸ್ಕಂದ ಪಾರಾಯಣವೂ ನಾರಾಯಣ ಮೂರ್ತಿ ಕಾಂಞಗಾಡ್...

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೆವಿಜಿ ಆಯುರ್ವೇದ ಗಿಡ ಮೂಲಿಕಾ ವನಕ್ಕೆ “ಹಸಿರು ಪ್ರಶಸ್ತಿ-2026”

ಗೋ ಗ್ರೀನ್ ಅಭಿಯಾನ “ಇಂದು ಗಿಡ ನೆಡಿ - ನಾಳೆಯನ್ನು ರಕ್ಷಿಸಿ” ಎನ್ನುವಂತೆ ಜೇಸಿಐ ಇಂಡಿಯಾ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿವಿಧ ಪರಿಸರ ಸಂವರ್ಧಿತ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದರಂತೆ ಪರಿಸರ ಸಂರಕ್ಷಣೆ ಹಾಗೂ ಹಸಿರು ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡುವ ವ್ಯಕ್ತಿ ಯಾ ಸಂಘ - ಸಂಸ್ಥೆಯನ್ನು ಗುರುತಿಸಿ ಗೌರವಿಸುವುದ್ದಾಗಿದ್ದು, ಅದರಂತೆ ಜೇಸಿವಿ...

ಪೆರುವಾಜೆ: ಕಾರುಗಳೆರಡು ಮುಖಾಮುಖಿ ಢಿಕ್ಕಿ – ಪ್ರಯಾಣಿಕರಿಗೆ ಗಾಯ

ಪೆರುವಾಜೆ, ಜೂನ್ 5: ಪೆರುವಾಜೆಯ ವನಶ್ರೀ ಸಮೀಪ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓಮಿನಿ ಚಾಲಕ ಹಾಗೂ ಪ್ರಯಾಣಿಕರು  ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಓಮಿನಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ...

ಕೆ.ಎಫ್.ಡಿ.ಸಿ ಯ ಎಲ್ಲಾ ಖಾಯಂ ನೌಕರರಿಗೆ ಇ.ಎಸ್.ಐ ಸೇವೆ ವಿಸ್ತರಣೆ – ಬೊಳ್ಳೂರು

ಸುಳ್ಯ, ಜೂ. 5: ಕೆಎಫ್‌ಡಿಸಿ ವಿಚಾರದಲ್ಲಿ ಸ್ಥಳೀಯವಾಗಿ ಹಲವು ಸಂಘಟನೆಗಳು ನಿರಂತರ ಹೋರಾಟ ನಡೆಸಿದ್ದು, ಅದರ ಫಲವಾಗಿ ಕಾರ್ಖಾನೆ ಕಾರ್ಮಿಕರಿಗೆ ಮಾತ್ರ ಸೀಮಿತವಾಗಿದ್ದ ಇಎಸ್‌ಐ (ESI) ಸೇವೆಯನ್ನು ಎಲ್ಲಾ ಖಾಯಂ ಕಾರ್ಮಿಕರಿಗೆ ವಿಸ್ತರಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು. ಅವರು ಸುಳ್ಯದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಎಫ್‌ಡಿಸಿ ಕಾರ್ಮಿಕರ...

ಹಸಿರು ಹೊತ್ತ ಕಾಡು ಮರೆಯಾಗಿ ಕಾಂಕ್ರೀಟ್ ನಾಡಿಗೆ ಹೆಜ್ಜೆಯೇ ಇಂದು …!

ಹೌದು ಯುವ ಮಿತ್ರರೇ ಪ್ರಕೃತಿಯನ್ನು ಪೋಷಿಸಿದರೆ ನಮ್ಮ ಉಸಿರು ಹೆಚ್ಚಿದಂತೆ. ಹಾಗಾಗಿ ಹಿಂದಿನ ಜಾಯಮಾನದಲ್ಲಿ ಹಸಿರೆಂಬೆ ತಾಣವನ್ನು ಮರೆತು ಕಾಂಕ್ರೀಟ್ ನತ್ತ ದಾಪುಗಾಲನ್ನಿಟ್ಟು ಹಸಿರೆಂಬ ಉಯ್ಯಾಲೆಯನ್ನು ಮರೆತನೆ ಮಾನವ ಇಂದು..! ದಟ್ಟವಾಗಿ ಬೆಳೆದಿರುವ ಕಾಡುಗಳು ಬೆಳಗಾಗುವುದರಲ್ಲಿ ಕಣ್ಮರೆಯಾಗಿ ಹಸಿರೆಂಬ ಮೂರಕ್ಷರವು ನಿಧಾನವಾಗಿ ಹೆಸರಿಲ್ಲದಂತೆ ಮಾಯವಾಗುತ್ತಿದೆ. ಬರಡು ಮೈಯ ಧರೆಯ ಒಡಲನ್ನು ಸೂರ್ಯ ರಶ್ಮಿಯು ಬಿಸಿ ಬೇಗೆಯಿಂದ...

ಜೂ.07 ರಂದು ಕುಕ್ಕುಜಡ್ಕದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.), ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ, ಸೋಣಂಗೇರಿ ವಲಯ, ಸುಳ್ಯ ತಾಲೂಕು ಹಾಗೂ ಗುರುದೇವಾ ಸೇವಾ ಬಳಗ, ಪಿಲಿಕಜೆ ಇವರ ಸಂಯುಕ್ತ ಆಶ್ರಯದಲ್ಲಿ, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಗಳೂರು ಇವರ ಸಹಕಾರದೊಂದಿಗೆ ಒಡಿಯೂರು ಶ್ರೀ ಗ್ರಾಮ ವಿಕಾಸ...

ಕಂದಡ್ಕ : ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದ ವ್ಯಕ್ತಿ – ಅಗ್ನಿಶಾಮಕ ದಳದ ತುರ್ತು ಕಾರ್ಯಾಚರಣೆಯಿಂದ ರಕ್ಷಣೆ

ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ತುರ್ತು ಕಾರ್ಯಾಚರಣೆ ನಡೆಸಿ  ರಕ್ಷಿಸಿದ ಘಟನೆ ನಡೆದಿದೆ. ಸುಳ್ಯ ಕಸಬಾ ಗ್ರಾಮದ ಕಂದಡ್ಕದಲ್ಲಿ  ನವೀನ್ ಕುಮಾರ್ ಎಂಬವರು ಮನೆಯ 40 ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದಿರು. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು...
Loading posts...

All posts loaded

No more posts

error: Content is protected !!