- Tuesday
- May 5th, 2026
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯ ಹಾಗೂ ಸೈಂಟ್ ಬ್ರಿಜಿಡ್ಸ್, ಸುಳ್ಯ ಇವುಗಳ ಆಶ್ರಯದಲ್ಲಿ ಸೆ. 10 ರಂದು ಸೈಂಟ್ ಬ್ರಿಜಿಡ್ಸ್, ಸುಳ್ಯ ಇದರ ಕ್ರೀಡಾಂಗಣ ದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯ 14...
ಸೆ.14 ಆದಿತ್ಯವಾರದಂದು ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೊಸೈಟಿ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇವುಗಳ ಸಹಯೋಗದೊಂದಿಗೆ ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಆಧಾರ್ ತಿದ್ದುಪಡಿ ಹಾಗೂ ನೋಂದಣಿ ಕಾರ್ಯಕ್ರಮ ನಡೆಯಲಿದೆ.ಹಾಗೆಯೇ ಸೆ.15 ಮತ್ತು...
ಶಾಲಾ ಶಿಕ್ಷಣ ಇಲಾಖೆ(ಪ.ಪೂ)ಮತ್ತು ಎನ್.ಎಂ.ಪಿ.ಯು ಕಾಲೇಜು ಅರಂತೋಡು ಇವರ ಸಹಯೋಗದಲ್ಲಿ ನಡೆದ ಹುಡುಗರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸರ್ವಾಂಗೀಣ ಆಟಗಾರನಾಗಿ ಪ್ರಥಮ ಕಲಾ ವಿಭಾಗದ ಪ್ರಮೋದ್ ಎಂ.ಯು, ಉತ್ತಮ ಹಿಡಿತಗಾರನಾಗಿ ಪ್ರ.ವಾಣಿಜ್ಯ ವಿಭಾಗದ ಪ್ರೀತಮ್ ಮುಗದೂರ್ ಆಯ್ಕೆಯಾಗಿದ್ದಾರೆ. ಇವರಿಗೆ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ 2025ರ ಬಗ್ಗೆ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಗಾರದ ಸಭೆಯು ಪುತ್ತೂರಿನ ಒಕ್ಕಲಿಗ ಸಭಾಭವನದ ಚುಂಚಶ್ರೀಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು...
ಕಲ್ಮಡ್ಕದ ಯುವಸ್ಪೂರ್ತಿ ಸೇವಾ ಸಂಘದ ವಾರ್ಷಿಕ ಮಹಾಸಭೆ ಹಾಗೂ 2026 -27ನೇ ಸಾಲಿನ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆಯು ಸೆ.05 ರಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಮ ಕೊಳೆಂಜಿಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಕಾರ್ಯ ಚಟುವಟಿಕೆ ಹಾಗೂ ಲೆಕ್ಕ ಪತ್ರ ಮಂಡನೆ ಬಳಿಕ ನೂತನ ಕಾರ್ಯಕಾರಿ ಸಮಿತಿಯ ರಚನೆಯು...
ಐವರ್ನಾಡು ಗ್ರಾಮದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11 ನಡೆದಿದೆ. ಕುಳ್ಳಂಪಾಡಿ ಕುಂಚಣ್ಣ ಗೌಡರ ಪುತ್ರ ತೀರ್ಥಪ್ರಸಾದ್ ಕುಳ್ಳಂಪಾಡಿ (30)ಎಂಬವರು ಮನೆಯ ಹಿಂಬದಿಯಲ್ಲಿ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳ್ಳಾರೆ ಪೊಲೀಸರು ಮಹಜರು ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇವರು ಕೆಲ ಸಮಯದ ಹಿಂದೆ ಬೆಳ್ಳಾರೆಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಇತ್ತೀಚೆಗೆ...
ಸುಳ್ಯದ ಸೈoಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫ ( ಸ. ಅ.) ರವರ ಜನ್ಮ ದಿನಾಚರಣೆ ಅಂಗವಾಗಿ ಈದ್ ಮಿಲಾದ್ ಕಾರ್ಯಕ್ರಮ ಜರಗಿತುಪ್ರಾಸ್ತಾವಿಕ ವಾಗಿ ಮಾತನಾಡಿದ ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ ಮಾತನಾಡಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪ್ರತೀ ವರ್ಷ ದೀಪಾವಳಿ, ಕ್ರಿಸ್ಮಸ್ ಮತ್ತು ಈದ್ ಹಬ್ಬಗಳನ್ನು ಆಯಾ ಯ...
ಕರ್ನಾಟಕ ಸಾವಯವ ಕೃಷಿ ಯೋಜನೆ ಮಂಗಳೂರು ವಿಭಾಗದಲ್ಲಿ ಕೃಷಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಹಾಗೂ ಅರ್ಜಿ ಸಲ್ಲಿಸಲು ಬಯಸುವವರಿಗೆ ನಾಳೆ ( ಸೆ.12 ರಂದು ) ನೇಮಕಾತಿ ಆದೇಶ ಹಾಗೂ ತರಬೇತಿ ಬಗ್ಗೆ ಬೆಳಗ್ಗೆ 10 ಗಂಟೆಗೆ ಸುಳ್ಯದ ಹೋಟೆಲ್ ಸದರ್ನ್ ರೆಸಿಡೆನ್ಸಿ ಯಲ್ಲಿ ನೇರ ಸಂದರ್ಶನ ಮಾಹಿತಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಸ್ ಎಸ್ ಪಿ ಯು. ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಮಣ್ಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಎಲಿಮಲೆಯ ಜ್ಞಾನದೀಪ ವಿದ್ಯಾ ಸಂಸ್ಥೆ ವಿದ್ಯಾರ್ಥಿ ತನುಷ್ ಎಂ.ಎಚ್. 9ನೇ ತರಗತಿ ಇವರು...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಡೆಂಗ್ಯೂ ಜ್ವರಕ್ಕೆ ಆಲೆಟ್ಟಿ ಗ್ರಾಮದ ಪಾಲಡ್ಕದ ಯುವಕನೋರ್ವ ಬಲಿಯಾದ ಘಟನೆ ಇಂದು ವರದಿಯಾಗಿದೆ. ಕೆಲ ದಿನಗಳಿಂದ ಜ್ವರದಿಂದ ಬಳಲಿದ್ದ ಅವರು...
Loading posts...
All posts loaded
No more posts
