- Friday
- June 19th, 2026
ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜೂ.17ರಂದು ಸುಳ್ಯ ಹಿಂದುಳಿದ ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲಿಗೆ ತೆರಳಿ ಅಲ್ಲಿನ ಸ್ಥಿತಿಗತಿಯ ಬಗ್ಗೆ ಅರಿತು, ಬಳಿಕ ಸ್ವಚ್ಛತಾ ಕಾರ್ಯದ ಪ್ರಯುಕ್ತ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ...
ಸುಬ್ರಹ್ಮಣ್ಯ ಜೂನ್ 17 : ರಾಜ್ಯದ ಖ್ಯಾತ ಧಾರ್ಮಿಕ ಮುಖಂಡ ಶ್ರೀ ಆನಂದ ಗುರೂಜಿ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ಹೊಸಳಿಗಮ್ಮ ದೈವದ ದರ್ಶನ ಮಾಡಿ, ಅಲ್ಲಿಂದ ಶ್ರೀ ದೇವಳದ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕುಕ್ಕೆ...
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೇ ಇರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳು ಕೂಡ ಸರಿಯಾದ ರೀತಿಯಲ್ಲಿ ವೇತನ ಪಾವತಿ ಆಗದೇ ಇರುವ ಕಾರಣ ರಾಜೀನಾಮೆ ನೀಡಿ ತೆರಳಿರುವ ಬಗ್ಗೆ ಕಳೆದ ಐದು ತಿಂಗಳುಗಳ ಹಿಂದೆ ಅಂದರೆ ಜನವರಿ ತಿಂಗಳಿನಲ್ಲಿ “ಅಮರ ಸುದ್ದಿ ಪತ್ರಿಕೆ”...
ಸುಳ್ಯ, ಜೂ.17: ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ 2025-26ನೇ ಸಾಲಿನ 46ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಡಾ. ಎಸ್. ರಂಗಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಎ. ಅಬ್ದುಲ್ಲ ಅವರು 2025-26ನೇ ಸಾಲಿನ ಆಡಳಿತ ವರದಿಯನ್ನು ಮಂಡಿಸಿದರು. ಖಜಾಂಚಿ ಯು. ಸುಬ್ರಹ್ಮಣ್ಯ ಹೊಳ್ಳ ಅವರು ವಾರ್ಷಿಕ...
ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಮತದಾರರ ಸಮಗ್ರ ಪರಿಷ್ಕರಣೆ(SIR) ಬಗ್ಗೆ ಗುತ್ತಿಗಾರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಡಪ್ಪಾಡಿ ತಾಲೂಕು ಪಂಚಾಯತ್ ಮತ್ತು ಗುತ್ತಿಗಾರು ತಾಲೂಕು ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ-2 ಹಾಗೂ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ತರಬೇತಿ ಶಿಬಿರ ಜೂ.16 ರಂದು ನಾಲ್ಕೂರು ವೆಂಕಟೇಶ್ವರ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...
ಏಷ್ಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ “ಎಕ್ಸ್ಲೆಂಟ್ ಸ್ಪೋರ್ಟ್ಸ್ ಯೋಗ ಅವಾರ್ಡ್” ಗೆ ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಆಯ್ಕೆಯಾಗಿದ್ದಾರೆ. ಈಕೆ ಯೋಗಾಸನದಲ್ಲಿ 06 ವಿಶ್ವ ದಾಖಲೆ ನಿರ್ಮಿಸಿದ್ದು, 12 ಚಿನ್ನದ ಪದಕ, 02 ಬೆಳ್ಳಿ ಪದಕ ಹಾಗೂ 03 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಪ್ರಮುಖವಾಗಿ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾಗಿದ್ದು, ಇದರ...
ದಿನಾಂಕ : 17 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಗುತ್ತಿಗಾರು ನಾಲ್ಕೂರು ಗ್ರಾಮದ ಸಾಲ್ತಾಡಿ ಹೊಸಮನೆ ಪಾರೆಮಜಲು ದಿl ಕೂಸಪ್ಪ ಗೌಡರ ಪತ್ನಿ ಜಾನಕಿ(80) ಜೂ.11 ರಂದು ವಯೋಸಹಜವಾಗಿ ನಿಧನರಾಗಿದ್ದಾರೆ. ಮೃತರು ನಾಟಿ ವೈದ್ಯೆಯಾಗಿದ್ದು, ಹೆಣ್ಣು ಮಕ್ಕಳ ಬಾಣಂತಿ ನೋಡಿಕೊಳ್ಳುತ್ತಿದ್ದರು. ಮೃತರು ಪುತ್ರಿಯರಾದ ಲೀಲಾವತಿ ಆನಂದ ಕಣಿಲೆಗುಂಡಿ , ಧರ್ಮಾವತಿ ಚಂದ್ರಶೇಖರ ಪಾಲೆಪ್ಪಾಡಿ, ಸೊಸೆ ಮೋಹಿನಿ ರೋಹಿತಾಶ್ವ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಐವರ್ನಾಡು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಸ್ಐಆರ್ ಬಗ್ಗೆ ಬಿಎಲ್ಎ -2 ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ಶಿಬಿರ
ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಮತದಾರರ ಸಮಗ್ರ ಪರಿಷ್ಕರಣೆ (SIR) ಬಗ್ಗೆ ಕಾಂಗ್ರೆಸ್ ಪಕ್ಷದ ಬಿಎಲ್ಎ -2 ಹಾಗೂ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ತರಬೇತಿ ಶಿಬಿರ ಇಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ)...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಜ್ಜಾವರ ತಾಲೂಕು ಪಂಚಾಯತ್ ವ್ಯಾಪ್ತಿಗೆ ಒಳಪಡುವ ಮಂಡೆಕೋಲು ಮತ್ತು ಅಜ್ಜಾವರ ಗ್ರಾಮಗಳ ಬಿ.ಎಲ್.ಎ2 ಹಾಗೂ ಪಕ್ಷದ ಮುಖಂಡರುಗಳು, ಕಾರ್ಯಕರ್ತರಿಗೆ ಎಸ್.ಐ.ಆರ್ ಕುರಿತು ಮಾಹಿತಿ ಹಾಗೂ ತರಬೇತಿ ಕಾರ್ಯಾಗಾರ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಅಜ್ಜಾವರದ ಮೇನಾಲದಲ್ಲಿರುವ ಅಂಬೇಡ್ಕರ್ ಸಭಾಂಗಣದಲ್ಲಿ ಜೂ. 15ರಂದು ಪಕ್ಷದ ಮುಖಂಡರುಗಳು...
Loading posts...
All posts loaded
No more posts
