ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

2024-25 ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿರುತ್ತದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಇವರಿಂದ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು, ಉಪಾಧ್ಯಕ್ಷರಾದ ಅಶೋಕ ಪಿ ಎಂ ಇವರು ಹಾಗೂ ಮುಖ್ಯ...

ಶೇ.100 ಸಾಲ ವಸೂಲಾತಿ – ಐವರ್ನಾಡು ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ 2024-2025 ರ ಸಾಲ ವಸೂಲಾತಿ ಯಲ್ಲಿ ಶೇ.100% ಸಾಧನೆಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾoಕ್ ನಿಂದ ಗೌರವ ಸಮರ್ಪಣೆ ನಡೆಯಿತು. ಈ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ ಹಾಗೂ ಸಿಇಓ ದೀಕ್ಷಿತ್ ಪಡೆದುಕೊಂಡರು.
Ad Widget

ಗುತ್ತಿಗಾರು : ಗುತ್ತಿಗಾರು ಸೊಸೈಟಿಗೆ ಡಿಸಿಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.‌ ಪ್ತಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಹಾಗೂ ಸಿಇಓ ಶರತ್ ಅವರು ಪಡೆದುಕೊಂಡರು.

ಸತತ 10ನೇ ಬಾರಿಗೆ ಅರಂತೋಡು ತೊಡಿಕಾನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಆ.30 ರಂದು ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪಂಜ ದೇವಳದ ಗದ್ಧೆಯಿಂದ ಕದಿರು

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ದೆಯಿಂದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕದಿರು ನೀಡಲಾಯಿತು. ಈ ಸಂದರ್ಭದಲ್ಲಿ ಪಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಕುಕ್ಕೆ ದೇಗುಲದ ಮಾಸ್ಟರ್ ಪ್ಲೇನ್ ಸದಸ್ಯರಾದ ಅಚ್ಚುತ ಆಲ್ಕಬೆ, ಪ್ರಸನ್ನ ಭಟ್ ಕುಕ್ಕೆ, ನಾಗೇಶ್ ಕುಕ್ಕೆ,ಧನುಷ್ ಕುಕ್ಕೆ...

ಸತತ 10ನೇ ಬಾರಿಗೆ ಅರಂತೋಡು ತೊಡಿಕಾನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಆ.30 ರಂದು ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ...

ಮಡಪ್ಪಾಡಿ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ನಿಂದ “ಪ್ರೋತ್ಸಾಹಕ ಪ್ರಶಸ್ತಿ”

ಮಡಪ್ಪಾಡಿ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ  “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ,...

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘ ಸುಳ್ಯ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ  ಸಾಧನೆಯನ್ನು ಪರಿಗಣಿಸಿ 2024 -25ನೇ ಸಾಲಿನ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್...

ಸುಬ್ರಹ್ಮಣ್ಯದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಶಿಬಿರ ಉದ್ಘಾಟನೆ

ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ನೇತೃತ್ವದಲ್ಲಿ, ಸುಬ್ರಹ್ಮಣ್ಯ ಪ್ರೆಸ್‌ ಕ್ಲಬ್‌, ರೋಟರಿ ಕ್ಲಬ್‌ ಸುಬ್ರಹ್ಮಣ್ಯ, ರೋಟರಿ ಕ್ಲಬ್‌ ಸೆಂಟ್ರಲ್‌ ಮಂಗಳೂರು ಹಾಗೂ ಟೀಮ್‌ ಈಶ್ವರ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣೆ ಶಿಬಿರವನ್ನು ಶನಿವಾರ ಶ್ರೀ ಸುಬ್ರಹ್ಮಣ್ಯ ಮಠದ ಆವರಣದಲ್ಲಿ ಉದ್ಘಾಟಿಸಲಾಯಿತು.ಶ್ರೀ...

ಅಡ್ಕಾರ್ ಮಹೋತ್ಸವ ; ಸ್ಕ್ರಾಚ್ ಕಾರ್ಡ್ ನಲ್ಲಿ 2,500 ಮೌಲ್ಯದ ಬಹುಮಾನಗಳನ್ನು ಗೆದ್ದ ಮುತ್ತಪ್ಪ ಗೌಡ ಏನೆಕಲ್ಲು

ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.ಆ.29ರಂದು ಗ್ರಾಹಕರಾದ ಮುತ್ತಪ್ಪ ಗೌಡ ಏನೆಕಲ್ಲು...
Loading posts...

All posts loaded

No more posts

error: Content is protected !!