ಗುತ್ತಿಗಾರು : ಸ್ವಚ್ಛತಾ ಕಾರ್ಯಕ್ರಮ

"ಪಂಚಸಪ್ತತಿ - 2025"  ನೇ ಸ್ವಚ್ಚತಾ ಕಾರ್ಯಕ್ರಮದಲ್ಲಿ 17ನೇ ದಿವಸವಾಗಿ ಇಂದು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರಿಂದ ಗುತ್ತಿಗಾರು - ಬಳ್ಪ ಜಂಕ್ಷನ್ ಹಾಗೂ ಬಸ್ಸು ತಂಗುದಾಣವನ್ನು ಸ್ವಚ್ಚತೆ ಮಾಡಲಾಯಿತು.

ಕವನ : ಕಾಲವದು ತಲೆಕೆಳಗಾಗಿದೆ-ಸಮಯವದು ಸೂತ್ರವ ತಪ್ಪಿದೆ… ; ಭೂಮಿಯು ಬದಲಾವಣೆಯ ಬಯಸಿದೆ…!? – ✍️ಉಲ್ಲಾಸ್ ಕಜ್ಜೋಡಿ

ಕಾಲವದು ತಲೆಕೆಳಗಾಗಿದೆ, ಚಳಿಗಾಲ ಮಳೆಗಾಲವಾಗಿದೆ...ದೀಪಾವಳಿ ಹಬ್ಬವು ಕಳೆದಿತ್ತು, ಇನ್ನೇನು ಚಳಿಗಾಲ ಶುರುವಾಗಲೆಬೇಕಿತ್ತು, ಆದರೆ ಮಳೆಗಾಲ ಹೊರಟು ಹೋಗಲು ಒಲ್ಲೇ ಎನ್ನುತ್ತಿತ್ತು, ಚಳಿಗಾಲವದು ಯಾಕೋ ದೂರವೇ ಉಳಿದಿತ್ತು...ಸಮಯವದು ಸೂತ್ರವ ತಪ್ಪಿದೆ, ಕಾಲವದು ತಲೆಕೆಳಗಾಗಿದೆ...ಮನುಷ್ಯನ ಬದುಕಿನ ದುರಾಸೆಯು ಈಗ ಮಿತಿಯನ್ನು ಮೀರಿದೆ, ಪರಿಸರದ ನಿಯಮವ ಮೀರಿ ಮನುಜನ ಯೋಚನೆಯು ಸಾಗಿದೆ, ದೂರಾಲೋಚನೆಯು ಸಾಗಿದೆ...ಕಾಲ-ಕಾಲಕ್ಕೆ ಮಳೆ-ಬೆಳೆಯಾಗುವ ಕಾಲವು ಇಂದು ಕಾಣೆಯಾಗಿದೆ,...
Ad Widget

ಪಂಜ ದೇಗುಲದಲ್ಲಿ ಸಂಸ್ಕಾರ ಅಧ್ಯಯನ ಆರಂಭ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಆರಂಭವಾಗಲಿರುವ ಸಂಸ್ಕಾರ ಅಧ್ಯಯನ ಕಾರ್ಯಕ್ರಮವನ್ನು ಶ್ರೀಕೃಷ್ಣ ವೈಲಾಯ ಉದ್ಘಾಟನೆ ಮಾಡಿದರು.ಸಭಾಧ್ಯಕ್ಷತೆಯನ್ನು ಶ್ರೀಮುಖ ಪ್ರತಿಷ್ಠಾನ ಅಧ್ಯಕ್ಷ ಉದಯ ಶಂಕರ್ ಅಡ್ಕ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಪಂಜ ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮಾ ಕುದ್ವ, ಪಂಜ...

ನಾಳೆ (ಅ‌.26) ಮಂಡೆಕೋಲಿನಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಹಾಗೂ ಮಂಡೆಕೋಲು, ಕಲ್ಲಡ್ಕ, ಪೇರಾಲು ಎ&ಬಿ ಒಕ್ಕೂಟ ಇವುಗಳ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 26ನೇ ಆದಿತ್ಯವಾರದಂದು ಬೆಳಿಗ್ಗೆ 8:00 ಗಂಟೆಯಿಂದ 21ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.ಪೂರ್ವಾಹ್ನ 11:15ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಳ್ಯ ತಾಲೂಕು ಪ್ರಗತಿಬಂಧು ಹಾಗೂ ಸ್ವ-ಸಹಾಯ...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ : ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟವು ಅ. 24ರಂದು ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜರಗಿತು. ಈ ಕ್ರೀಡಾಕೂಟದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ರಾಧಾಕೃಷ್ಣ ಬೊಳ್ಳೂರು ಅವರು ಧ್ವಜಾರೋಹಣ ಮಾಡಿ ಕ್ರೀಡಾಪಟುಗಳು ಉತ್ತಮವಾಗಿ ತಮ್ಮ ಕ್ರೀಡಾ...

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಯ ನೂತನ ಆ್ಯಪ್ ಬಿಡುಗಡೆ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು, ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ "ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್" ಶೀರ್ಷಿಕೆಯ ಹೊಸ ಅಪ್ಲಿಕೇಶನ್‌ನನ್ನು ಬಿಡುಗಡೆಗೊಂಡಿದೆ.ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಹಾಗೂ ಆ್ಯಪ್ ಸ್ಟೋರ್‌ನಲ್ಲಿ ಲಭ್ಯವಿದ್ದು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಈ ಆ್ಯಪ್‌ನಲ್ಲಿ ಗ್ರಾಹಕರಿಗೆ...

ಮಡಪ್ಪಾಡಿ : “ಪಂಚಸಪ್ತತಿ ಅಭಿಯಾನ”ದ ಅಂಗವಾಗಿ ರಾತ್ರಿ ನಿಲುಗಡೆ ಬಸ್ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ "ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)" ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ನಾಲ್ಕನೇ ಸ್ವಚ್ಛತಾ ಕಾರ್ಯಕ್ರಮದಲ್ಲಿ, ಇವತ್ತು ದಿನಾಂಕ 24/10/25ರ ಶುಕ್ರವಾರದಂದು ರಾತ್ರಿ ಗಂಟೆ 7.30ರಿಂದ ಮಡಪ್ಪಾಡಿಯ "ರಾತ್ರಿ ನಿಲುಗಡೆ ಬಸ್" ನ್ನು ಸ್ವಚ್ಛಗೊಳಿಸಲಾಯಿತು.ಬಸ್ಸನ್ನು ತೊಳೆದು, ಶುಚಿಗೊಳಿಸಿ, ಅಲಂಕರಿಸಿ ವಿಭಿನ್ನ ರೀತಿಯಲ್ಲಿ...

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸಾಧಕರಿಗೆ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಅಕ್ಟೋಬರ್ 24 : ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲೀಜನ್ ವತಿಯಿಂದ ಖ್ಯಾತ ಉದ್ಯಮಿ, ಸಮಾಜಸೇವಕ, ಚಲನಚಿತ್ರ ನಟ, ನಿರ್ಮಾಪಕ, ಅಖಿಲ ಭಾರತ ಬಿಲ್ಲವ ಮಹಾಮಂಡಲದ ಮುಲ್ಕಿಯ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಸುಬ್ರಹ್ಮಣ್ಯದ ದೋಣಿಮಕ್ಕಿ ಕುಕ್ಕೆ ಶ್ರೀ ನಿಲಯದ ...

ಕಸ ಎಸೆದವರ ಬೆಂಬೆತ್ತಿ ಜಾಗೃತಿ…!

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರೆಗೆ ತ್ಯಾಜ್ಯ ಎಸೆದ ಬೆಂಗಳೂರಿನ ಪ್ರವಾಸಿಗರಿಗೆ ದಂಡ

ಸುಬ್ರಹ್ಮಣ್ಯ ಅ.23 : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದು ಯಾರೂ ನೋಡಿಲ್ಲವೆಂದು ಭಾವಿಸಿಕೊಂಡು ತೆರಳಿದ ಪ್ರವಾಸಿಗರ ಬೆನ್ನುಹಿಡಿದು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಅವರಿಂದ ದಂಡ ವಸೂಲಿ ಮಾಡಿ ಜಾಗೃತಿ ಮೂಡಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ಗುರುವಾರ ನಡೆದಿದೆ.ಕುಕ್ಕೆಗೆ ಬಂದಿದ್ದ ಯಾತ್ರಿಕರು ಅ.23ರಂದು ಬೆಳಿಗ್ಗೆ ಕಾರಿನಲ್ಲಿ ಮರಳಿ ಹೋಗುವಾಗ ತ್ಯಾಜ್ಯದ ಕಟ್ಟೊಂದನ್ನು ನದಿಗೆ ಎಸೆದು ಹೋಗಿದ್ದರು. ಇದನ್ನು...

ಬೆಳ್ಳಾರೆ : ಅಮ್ಮ ಸ್ವೀಟ್ಸ್‌ ಮತ್ತು ಬೇಕರಿ ಶುಭಾರಂಭ

ಬೆಳ್ಳಾರೆಯ ಕೆಳಗಿನ ಪೇಟೆಯ  ಶ್ರೀರಾಂ ಕಾಂಪ್ಲೆಕ್ಸ್ ಎದುರುಗಡೆ ದಿನೇಶ್ ಬಾಳಿಲ ಮಾಲಕತ್ವದ ಅಮ್ಮ ಸ್ವೀಟ್ಸ್ ಮತ್ತು ಬೇಕರಿ ಅ.24 ರಂದು ಶುಭಾರಂಭಗೊಂಡಿತು. ಬೆಳ್ಳಾರೆ ಅಜಪಿಲಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ  ಉದಯಕುಮಾರ್ ಭಟ್ ರವರ ಗಣಪತಿ ಹವನದ ಮೂಲಕ ಈ ಸಂಸ್ಥೆಯು ಶುಭಾರಂಭಗೊಂಡಿತು. ಶುಭಾರಂಭದ ಪ್ರಯುಕ್ತ ರಿಯಾಯಿತಿ ದರದಲ್ಲಿ ಸ್ವೀಟ್ ಐಟಂಗಳನ್ನು ನೀಡಲಾಗಿದೆ. ಸಭೆ ಸಮಾರಂಭಗಳಿಗೆ ಇಲ್ಲಿ...
Loading posts...

All posts loaded

No more posts

error: Content is protected !!