- Thursday
- July 2nd, 2026
ಚೈತ್ರ ಯುವತಿ ಮಂಡಲ ಅಜ್ಜಾವರ,ಪ್ರತಾಪ ಯುವಕ ಮಂಡಲ ಅಜ್ಜಾವರ,ಏಕದಂತ ಗಣೇಶೋತ್ಸವ ಸಮಿತಿ ಇವುಗಳ ಸಹಯೋಗದೊಂದಿಗೆ 5 ನೇ ವರ್ಷದ ಗೋಪೂಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನ ಮಾವಿನಪಳ್ಳದಲ್ಲಿ ಅ. 23 ರಂದು ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಗುರುರಾಜ್ ವಹಿಸಿದ್ದರು.ಮುಖ್ಯ ಅತಿಥಿಯಾಗಿ ರಾಜೇಶ್ ಶೆಟ್ಟಿ ಮೇನಾಲ ರವರು ಗೋಪೂಜೆಯ ಮಹತ್ವವನ್ನು ತಿಳಿಸಿದರು.ಈ...
ಕಳೆದ ಮೂರು ವರುಷಗಳಿಂದ “ಕಮರಿದ ಕನಸು-ಮಿಡಿಯುವ ಮನಸ್ಸು” ಎಂಬ ಧ್ಯೇಯದೊಂದಿಗೆ ನವರಾತ್ರಿಯ ಒಂದು ದಿನ ವೇಷ ಧರಿಸಿ ಸಂಗ್ರಹಿಸಿದ ಧನವನ್ನು ಬಡ ಅಶಕ್ತ ಕುಟುಂಬಗಳಿಗೆ ನೀಡುತ್ತಾ ಬಂದಿರುವ ಫ್ರೆಂಡ್ಸ್ ಬೆಳ್ಳಾರೆ ತಂಡವು ಈ ವರುಷ ಕಣ್ಣಿನ ಚಿಕಿತ್ಸೆಗಾಗಿ ಬೆಳ್ಳಾರೆ ಗ್ರಾಮದ ದರ್ಖಾಸ್ತು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಡ ಅಶಕ್ತ ಕುಟುಂಬವೊಂದಕ್ಕೆ ನೀಡಿರುತ್ತದೆ.ತಾಯಿ ಮತ್ತು ಇಬ್ಬರು...
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ನವೆಂಬರ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪಂಜ ಹೋಬಳಿ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಇದರ ಸಂಘಟನಾ ಸಮಿತಿ ಹಾಗೂ ಉಪಸಮಿತಿಗಳ ರಚನೆಯು ಇತ್ತೀಚೆಗೆ ನಡೆಯಿತು.ಸಂಘಟನಾ...
ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು, ಇದರ ವತಿಯಿಂದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿನ ಕ್ರೀಡಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಯುವಕ ಮಂಡಲ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದವನಜಾಕ್ಷಿ ಮುತ್ಲಾಜೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಉತ್ರಂಬೆ, ಯುವಕ ಮಂಡಲದ ಅಧ್ಯಕ್ಷರಾದ ಕುಶನ್ ಉತ್ರಂಬೆ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ...
16 ವರ್ಷದ ವಯೋಮಾನದ ವಿಭಾಗ ದಲ್ಲಿ ಕ್ಯಾಲ್ಕುಲೇಟರ್ನಲ್ಲಿ 1 ರಿಂದ 10 ರ ವರೆಗೆ 10 ಬಾರಿ 42 ಸೆಕೆಂಡ್ಸ್ ಗಳಲ್ಲಿ ಅತೀ ವೇಗವಾಗಿ ಬಳಸಿ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ಯ ಸಾಧನೆ ಮಾಡಿದ ಕೇರಳ ದ ಅಂತಾರಾಷ್ಟ್ರೀಯ ಶೈಕ್ಷಣಿಕ ಕೇಂದ್ರ ಪುನೂರ್ ಗಾರ್ಡನ್ ನ ವಿದ್ಯಾರ್ಥಿ ಸುಳ್ಯ ಜಟ್ಟಿಪ್ಪಳ್ಳ ನಿವಾಸಿ...
ಬೆಳ್ಳಾರೆಯ ಕೆಳಗಿನ ಪೇಟೆ ಮುಖ್ಯರಸ್ತೆಯ ಬದಿಯಲ್ಲಿ ದಿನೇಶ್ ಬಾಳಿಲ ಮಾಲಕತ್ವದ ಅಮ್ಮ ಸ್ವೀಟ್ಸ್ ಮತ್ತು ಬೇಕರಿ ಅ.24 ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ರಖಂ ಹಾಗೂ ಚಿಲ್ಲರೆಯಾಗಿ ಸ್ವೀಟ್ಸ್ ಮತ್ತು ಬೇಕರಿ ಐಟಂಗಳು ಲಭ್ಯವಿದೆ. ಶುಭಾರಂಭದಂದು ತಿಂಡಿಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದುಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಪ್ರತಿ ವರ್ಷ ವಿಭಿನ್ನ ಪರಿಕಲ್ಪನೆಯಲ್ಲಿ ದೀಪಾವಳಿ ಆಚರಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ಈ ವರ್ಷ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಸಹಯೋಗದಲ್ಲಿ ಕಡಬ ಸಮೀಪದ ನೂಜಿಬಾಳ್ತಿಲ ಮರಿಯಾಳಮ್ ಸೇವಾಶ್ರಮದಲ್ಲಿರುವ ನಿರ್ಗತಿಕ ಮತ್ತು ಅನಾಥರ ಆಶ್ರಮಮ ವಾಸಿಗಳೊಂದಿಗೆ ಆಚರಿಸಲಾಯಿತು. ಆಶ್ರಮದ ಮುಖ್ಯ ಮೇಲ್ವಿಚಾರಕಿ ಸಿಸ್ಟರ್ ವೀಣಾ...
15 ವರ್ಷ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದ್ರಸ ದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ, ಕಳೆದ 2 ವರ್ಷಗಳಿಂದ ಜಟ್ಟಿಪ್ಪಳ್ಳ ಬುಸ್ತಾ ನುಲ್ ಉಲೂo ಮದ್ರಸ ದಲ್ಲಿ ಸದರ್ ಉಸ್ತಾದ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಇವರಿಗೆ ಇತ್ತೀಚೆಗೆ ಸಮಸ್ತ 100 ನೇ ವಾರ್ಷಿಕ ಸೆಂಟಿನರಿ ಸೆಲೆಬ್ರೇಷನ್ ಮುಅಲ್ಲಿಮ್ ಅವಾರ್ಡ್ ಅಂಗವಾಗಿ ಸುನ್ನೀ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ದೇವಚಳ್ಳ ಯುವಕ ಮಂಡಲ(ರಿ.), ಕಂದ್ರಪ್ಪಾಡಿ ಶೃತಿ ಯುವತಿ ಮಂಡಲ(ರಿ.), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂದ್ರಪ್ಪಾಡಿ ಹಾಗೂ ಅಂಗನವಾಡಿ ಕೇಂದ್ರ ಕಂದ್ರಪ್ಪಾಡಿ ಇವುಗಳ ಸಂಯುಕ್ತಾಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.20 ರಂದು ಕಂದ್ರಪ್ಪಾಡಿ ಶಾಲಾ ಮೈದಾನದಲ್ಲಿ “ಗ್ರಾಮೀಣ ಕ್ರೀಡಾಕೂಟ” ನಡೆಯಿತು.ದೈವ ನರ್ತಕರಾದ ವಾಸು ಪರವ ಕಂದ್ರಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ದೇವಚಳ್ಳ ಯುವಕ...
Loading posts...
All posts loaded
No more posts
