ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ವೈದ್ಯಾಧಿಕಾರಿಗಳಾದ ಡಾ| ಕುಲದೀಪ್.ಎಂ.ಡಿ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ಸುಳ್ಯ : ಬಿಎಂಎಸ್ ಆಟೋರಿಕ್ಷಾ ಚಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘದ(ಬಿ.ಎಂ.ಎಸ್ ಸಂಯೋಜಿತ) ವತಿಯಿಂದ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ವನ್ನು ಮಾಜಿ ಸೈನಿಕ ಚಾರ್ಲ್ಸ್ ಹೆರಾಲ್ಡ್ ಡಿಸೋಜಾ ನೆರವೇರಿಸಿದರು. ಮುಖ್ಯ ಅಭ್ಯಾಗತರಾಗಿ ಸಂಘದ ಮಾಜಿ ಅಧ್ಯಕ್ಷರಾದ ಪಿ ಗೋಪಾಲಕೃಷ್ಣ ಭಟ್ ಪೈಚಾರ್, ರಾಧಾಕೃಷ್ಣ ಬೈತಡ್ಕ,  ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್ ಈ ಸಂದರ್ಭದಲ್ಲಿ ಮಾತಾಡಿದರು. ಸಿಂಧೂರ ವಿಜಯದ...
Ad Widget

ಗುತ್ತಿಗಾರು : ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರಾ ಮೂಕಮಲೆ ನೆರವೇರಿಸಿ ಶುಭಹಾರೈಸಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವೆಂಕಟ್ ವಳಲಂಬೆ ಮಾತನಾಡಿ "ನಮ್ಮ ಕರ್ತವ್ಯ ಮತ್ತು ಹಕ್ಕುಗಳು ಹಾಗೂ ಪ್ರಸ್ತುತ ದೇಶದ ಸ್ಥಿತಿಗತಿಗಳ ಬಗ್ಗೆ ಹಾಗೂ ಹೆಚ್ಚೆಚ್ಚು ದೇಶ ಪ್ರೇಮ ಬೆಳೆಸಿಕೊಳ್ಳಬೇಕು" ಎಂದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಭಾರತೀ...

ಗುತ್ತಿಗಾರು ನೀವೇದಿತಾ ಸಂಚಾಲನಾ ಸಮಿತಿ ರಚನೆ – ಸಂಚಾಲಕಿಯಾಗಿ ಶ್ರೀಮತಿ ದಿವ್ಯ ಪುರಂದರ, ಸಹ ಸಂಚಾಲಕಿಯಾಗಿ ಪ್ರತಿಮಾ ಜಗದೀಶ್ ಆಯ್ಕೆ

ಗುತ್ತಿಗಾರು ನೀವೇದಿತಾ ಸಂಚಾಲನಾ ಸಮಿತಿ ಇದರ ಮಹಾಸಭೆಯು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಮಹಾದೇವಿ ಕಿಶೋರ್ ಕುಮಾರ್ ವಹಿಸಿದ್ದರು. ಸಮಿತಿಯ ಸಂಚಾಲಕಿ ಶ್ರೀಮತಿ ವಿನುತ ಪ್ರಶಾಂತ್ ಜಾಕೆ ಸ್ವಾಗತಿಸಿ ವರದಿ ವಾಚಿಸಿದರು. ಮುಂದಿನ ಅವದಿಯ ಸಂಚಾಲಕಿಯಾಗಿ ಶ್ರೀಮತಿ ದಿವ್ಯ ಪುರಂದರ, ಸಹ ಸಂಚಾಲಕಿಯಾಗಿ ಪ್ರತಿಮಾ ಜಗದೀಶ್ ಆಯ್ಕೆಯಾದರು, ಸಮಿತಿಗೆ ಶ್ರೀಮತಿ...

ಸುಳ್ಯ : ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆ

ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯರಿಂದ ಧ್ವಜಾರೋಹಣ

ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಮಾರಂಭದಲ್ಲಿ ಧನಂಜಯ ಅಡ್ಪಂಗಾಯ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸ್ವಾತಂತ್ರಕ್ಕೋಸ್ಕರ ಹೋರಾಡಿದ ನಾಯಕರುಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ "ವಿದ್ಯಾರ್ಥಿಗಳು ಮುಂದೆ ಬಲಿಷ್ಠ...

ಸುಳ್ಯ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ್ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ನಿರ್ದೇಶಕರಾದ ಶೇಷಪ್ಪ ಗೌಡ ಕಿರಿಭಾಗ, ಡ್ಯಾನಿ ಯಳದಾಳು, ಮಹಾಲಿಂಗ ನಾಯ್ಕ ಶಿರೂರು, ರೇಗನ್ ಶೆಟ್ಟಿಯಡ್ಕ, ಮೇನಕಾ ಕೊಪ್ಪಡ್ಕ, ವೇದಾವತಿ ಮುಳ್ಳುಬಾಗಿಲು,...

ಪಂಜ ವಲಯ ಅರಣ್ಯ ಕಛೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು ವೃತ್ತ ಸುಬ್ರಹ್ಮಣ್ಯ ಉಪವಿಭಾಗ ಪಂಜ ವಲಯ ಅರಣ್ಯ ಕಛೇರಿಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಉಪ ವಲಯ ಅಧಿಕಾರಿಗಳು, ಗಸ್ತು ವನ ಪಾಲಕರು, ಅರಣ್ಯ ವೀಕ್ಷಕರು, ಕಛೇರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ಸುಳ್ಯ : ಮಿಲಿಟರಿ ಗ್ರೌಂಡ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಮಾಜಿ ಸೈನಿಕ ಭವಾನಿಶಂಕರ್ ಕೋಲ್ಚಾರ್ ರವರಿಂದ ಧ್ವಜಾರೋಹಣ

ಸುಳ್ಯದ ಮಿಲಿಟರಿ ಗ್ರೌಂಡ್ ನಲ್ಲಿ 79ನೇ ವರ್ಷದ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಭಾರತೀಯ ಸೇನೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕ ಭವಾನಿಶಂಕರ್ ಕೋಲ್ಚಾರ್ ಇವರು ಧ್ವಜರೋಹಣವನ್ನು ನೆರವೇರಿಸಿ "ಯುವ ಜನಾಂಗದವರು ದೇಶದ ರಕ್ಷಣಾ ಪಡೆಗಳಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುವಲ್ಲಿ ಹೆಚ್ಚಿನ  ಆಸಕ್ತಿ ನೀಡಬೇಕಾಗಿ" ಯುವಕರಿಗೆ ಸ್ಫೂರ್ತಿದಾಯಕ ಮಾತುಗಳಾಡಿ ಶುಭ ಹಾರೈಸಿದರು.ಮಿಲಿಟರಿ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ನಶೆಮುಕ್ತ ಭಾರತ ಅಭಿಯಾನ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.13ರಂದು ಕಾಲೇಜಿನ ಎನ್.ಎಸ್.ಎಸ್ ಘಟಕವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕದ ಸಹಯೋಗದೊಂದಿಗೆ ನಶಮುಕ್ತ ಭಾರತ ಅಭಿಯಾನವನ್ನು ನಡೆಸಲಾಯಿತು.ಈ ಕಾರ್ಯಕ್ರಮದ ಪ್ರಯುಕ್ತ ಜನಜಾಗೃತಿ ಜಾಥಾ ಮತ್ತು ಮಾನವ ಸರಪಳಿಯನ್ನು ಸುಳ್ಯ ನಗರದಲ್ಲಿ ದಿನಾಂಕ ಆ.11 ರಂದು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ನಶಮುಕ್ತ ಭಾರತದ ಸಾಮೂಹಿಕ...
Loading posts...

All posts loaded

No more posts

error: Content is protected !!