- Thursday
- May 7th, 2026
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನಕ್ಕಾಗಿ ಆಯ್ಕೆಯಾಗಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾರೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್: swd.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನುಸಲ್ಲಿಸಬಹುದಾಗಿದೆ. ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು...
ಸುಬ್ರಹ್ಮಣ್ಯ ಆಗಸ್ಟ್ 12 : ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ಗೆ ಜಿಲ್ಲಾ ಚೇರ್ಮೆನ್ ಶಬರಿ ಕಡಿದಾಳ್ ಸೋಮವಾರ ಅಧಿಕೃತ ಭೇಟಿ ನೀಡಿದರು. ಶಬರಿ ಕಡಿದಲ್ ಅವರು ಶಿವಮೊಗ್ಗ ಮೂಡಿಗೆರೆ ಇನ್ನರ್ ವಿಲ್ ಕ್ಲಬ್ ನಲ್ಲಿ ಬಹಳಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಇದೀಗ ಜಿಲ್ಲಾ ಚೇರ್ಮನ್ ಆಗಿ ಸುಬ್ರಹ್ಮಣ್ಯ ಕ್ಲಬ್...
ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಕಾಡಾನೆ ದಾಳಿಯಿಂದ ಕೊಪ್ಪದ ಶಿವಪ್ಪ ಎಂಬುವವರು ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಮಡಿಕೇರಿ ಹಾಗೂ ಸಂಪಾಜೆಯಲ್ಲಿ ರೈತರು ಪ್ರತಿಭಟನೆ ನಡೆಸಿ ಆನೆಯನ್ನು ಹಿಡಿದು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದರು. ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಕೂಡ ಮುತುವರ್ಜಿ ವಹಿಸಿ ಆನೆ ಸೇರೆಗೆ ಸರಕಾರದ ಗಮನ ಸೆಳೆದಿದ್ದರು. ಇದೀಗ ಆನೆ ಸೆರೆಗೆ ಸರಕಾರ...
(ವರದಿ : ಉಲ್ಲಾಸ್ ಕಜ್ಜೋಡಿ)ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್ ವ್ಹೀಲ್ ಕ್ಲಬ್ ಸುಳ್ಯ, ಎನ್.ಎಸ್.ಎಸ್ ರೆಡ್ ರಿಬ್ಬನ್ ಕ್ಲಬ್ ಎನ್.ಎಂ.ಸಿ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಹಾಗೂ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಇವುಗಳ ಸಂಯುಕ್ತಾಶ್ರಯದಲ್ಲಿ ಆ.15 ಶುಕ್ರವಾರದಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸುಳ್ಯದ ರೋಟರಿ...
ಮೊಗೇರ ಯುವ ವೇದಿಕೆ ಆರಂತೋಡು - ಸಂಪಾಜೆ ವಲಯ, ಮೊಗೇರ ಗ್ರಾಮ ಸಮಿತಿ ತೊಡಿಕಾನ ಇದರ ವತಿಯಿಂದ ಸನ್ಮಾನ, ಅಭಿನಂದನಾ ಕಾರ್ಯಕ್ರಮ ಕಲ್ಲುಗುಂಡಿ ಪಂಚಾಯತ್ ಸಭಾಭವನದಲ್ಲಿ ಆಗಸ್ಟ್ 10 ರಂದು ನಡೆಯಿತು. ಮೊಗೇರ ಸಮುದಾಯದ ಹಿರಿಯರಾದ ಚೌಕರು ಕಟ್ಟಕೋಡಿ, ಕೇಪು ದೊಡ್ಡ ಕುಮೇರಿ, ಚಂದ್ರಶೇಖರ ಕಡೆ ಪಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸುಳ್ಯ ತಾಲೂಕು ಮೊಗೇರ ಸಂಘದ ಅಧ್ಯಕ್ಷರಾದ...
ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ಲಂಚುಲಾಲ್.ಕೆ.ಎಸ್ ನಿರ್ಮಾಣ ಮಾಡಿರುವ, ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ "ನೆತ್ತರಕೆರೆ" ತುಳು, ಕನ್ನಡ ಸಿನಿಮಾ ಆಗಸ್ಟ್ 29 ರಂದು ಬಿಡುಗಡೆಯಾಗಲಿದೆ. ಬಹು ದೊಡ್ಡ ತಾರಾಂಗಣ ಇರುವ ಈ ಸಿನಿಮಾ ಟೀಸರ್ ನಿಂದಲೆ ಕುತೂಹಲ ಹುಟ್ಟಿಸಿದೆ.ತಾಂತ್ರಿಕವಾಗಿ ಛಾಯಾಗ್ರಹಣ ಉದಯ ಬಲ್ಲಾಲ್, ವಿನೋದ್ ರಾಜ್ ಕೋಖಿಲ ರವರ ಸಂಗೀತ...
ಪ್ರತಿ ದೇಶವೂ ತಮ್ಮದೇ ಆದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನ ಹೊಂದಿದೆ. ನಮ್ಮ ಭಾರತ ದೇಶವೂ ಅದಕ್ಕೆ ಹೊರತಲ್ಲ. ನಮ್ಮ ರಾಷ್ಟ್ರಗೀತೆ ಜನಗಣಮನ, ರಾಷ್ಟ್ರ ಲಾಂಛನ ಅಶೋಕಚಕ್ರ ಮತ್ತು ರಾಷ್ಟ್ರಧ್ವಜ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಕೂಡಿದ ತ್ರಿವರ್ಣ ಪತಾಕೆ ಆಗಿರುತ್ತದೆ.ರಾಷ್ಟ್ರಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿದ್ದು, ಎಲ್ಲರೂ ಅದನ್ನು ಗೌರವಿಸಲೇಬೇಕು. ರಾಷ್ಟ್ರಧ್ವಜಕ್ಕೆ ಅಪಮಾನವಾದರೆ ದೇಶಕ್ಕೆ...
ಪುತ್ತೂರಿನ ಸಿಟಿ ಸೆಂಟರ್ ನಲ್ಲಿ ಹೋಟೆಲ್ ರೊಯಲ್ ಮ್ಯಾಕ್ಸ್ ಆ 11 ರಂದು ಉದ್ಘಾಟನೆಗೊಂಡಿತು. ಇದರ ಅಂಗವಾಗಿ ಕವಿಗೋಷ್ಠಿ ಆಯೋಜಿಸಲಾಗಿತ್ತು. ಈ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಕವನ ವಾಚಿಸಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಶಾಖೆ ಮತ್ತು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ "ನಶೆಮುಕ್ತ ಭಾರತ ಅಭಿಯಾನ"ದ ಅಂಗವಾಗಿ ಜಾಗೃತಿ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಶಾಖೆಯ ಮುಖ್ಯಸ್ಥೆ ಉಮಾ ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ಷಾ ಬಂಧನ ಸಂದೇಶ ಮತ್ತು ನಶೆ ಮುಕ್ತ...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಆ.11 ರಂದು ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ ಐ.ಕ್ಯೂ.ಏ.ಸಿ...
Loading posts...
All posts loaded
No more posts
