- Friday
- July 3rd, 2026
ಅಮೃತ ಮಹೋತ್ಸವ ಸಂಭ್ರಮ ದಲ್ಲಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಜಮೀನಿನಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಗೊಳಿಸುವಂತೆ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಮನವಿ ಸಲ್ಲಿಸಲಾಯಿತುಪುತ್ತೂರು ಉಪ ವಿಭಾಗ ದ ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಗೆ ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ...
ಇತ್ತೀಚಿಗೆ ಉಡುಪಿಯಲ್ಲಿ ಉಡುಪಿಯಲ್ಲಿ ನಡೆದ ಹಂಶಿ ಪ್ರವೀಣ್ ಕುಮಾರ್ ಸ್ಮಾರಕ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ. ಅಶ್ವನ್ ಕುಮಾರ್ ಎ. ಪಿ 16ರ ವಯೋಮಾನದ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟ ವಿಭಾಗದಲ್ಲಿ ಪ್ರಥಮ, ತನ್ವಿತ್ ಯು....
ಕುರುಂಜಿಬಾಗ್ ನಿಲ್ದಾಣದಿಂದ ಪ್ರಯಾಣಿಸಿದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಬ್ರೇಸ್ ಲೈಟ್ ಆಟೋ ರಿಕ್ಷಾದಲ್ಲಿ ಕಳೆದುಹೋಗಿತ್ತು. ಇದನ್ನು ಬಿಎಂಎಸ್ ಸಂಯೋಜಿತ ಆಟೋ ಚಾಲಕರ ಸಂಘದ ಸದಸ್ಯ ಭರತ್ ಮುಳ್ಯ ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ.ಇವರ ಪ್ರಾಮಣಿಕತೆಯನ್ನು ಗುರುತಿಸಿ ಬಿ ಎಂ ಎಸ್ ಸಂಯೋಜಿತ ನಿಲ್ದಾಣದ ನಿರ್ದೇಶಕರಾದ ವೇಣುಗೋಪಾಲ ಹಾಗೂ ಶಂಕರಪ್ಪ ಅವರ ನೇತೃತ್ವದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ...
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಇದರ ವತಿಯಿಂದ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಸುಶ್ಮಿತಾ ಬೆದ್ರುಪಣೆ ಅವರನ್ನು ಮನೆಗೆ ತೆರಳಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷೆ ಪುಷ್ಪಾ ಮೇದಪ್ಪ, ಉಪಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಕಾರ್ಯದರ್ಶಿ ಲೋಲಾಕ್ಷಿ ದಾಸನ ಕಜೆ, ಸಂಘಟನಾ ಕಾರ್ಯದರ್ಶಿ ಜಯಂತಿ ಜನಾರ್ದನ, ನಿರ್ದೇಶಕಿ...
ಐವರ್ನಾಡು ಗ್ರಾಮದ ಕೋಂದ್ರಮಜಲು ವೆಂಕಪ್ಪ ಗೌಡರು ಸೆ.17 ರಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 74 ವರ್ಷ ಪ್ರಾಯವಾಗಿತ್ತು. ಮೃತರು ಪತ್ನಿ ಶ್ರೀಮತಿ ಸರೋಜಿನಿ,ಪುತ್ರರಾದ ವಿದ್ಯಾಕುಮಾರ್,ವಿನಯ ಕುಮಾರ್ ,ಗಿರೀಶ್ ಕುಮಾರ್ ಕೋಂದ್ರಮಜಲು ಪುತ್ರಿ ಶ್ರೀಮತಿ ಮಾಲಿನಿ ಹಾಗೂ ಸೊಸೆಯಂದಿರು,ಅಳಿಯ, ಮೊಮ್ಮಕ್ಕಳು, ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.
ಇಂದು ವಿದ್ಯಾರ್ಥಿಗಳ ಕೊರತೆಯಿಂದ ನಮ್ಮ ಕಣ್ಣೆದುರೇ ಮುಚ್ಚಿ ಹೋಗುತ್ತಿರುವ ಸರ್ಕಾರಿ ಶಾಲೆಗಳನ್ನು ನೋಡಿಯೂ ನೋಡದಂತೆ ಕಣ್ಮುಚ್ಚಿ ಬೆಚ್ಚಗೆ ಕುಳಿತಿರುವೆವು ನಾವು ಪ್ರಬುದ್ಧ ಮನಸ್ಸಿನ ಬುದ್ಧಿಜೀವಿಗಳು...ಒಂದೇ ಒಂದು ಸಲ ಬದುಕಿನಲ್ಲಿ ಸ್ವಲ್ಪ ಹಿಂದೆ ಹೋಗಿ ನೆನಪಿಸಿಕೊಳ್ಳೋಣ, ಹತ್ತು-ಹದಿನೈದು-ಇಪ್ಪತ್ತು ವರ್ಷಗಳ ಹಿಂದೆ ನಾವೂ ಕೂಡ ಅಂತಹುದೇ ಒಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು...ನಾವಿಂದು ಬದುಕಿನಲ್ಲಿ ಇಷ್ಟೊಂದು ಪ್ರಬುದ್ಧರಾಗಲು, ಸಮಾಜದಲ್ಲಿ ಇಷ್ಟೊಂದು...
ಕೇರಳದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿರುವ ಮಾಹಿತಿ ಮೇರೆಗೆ ಕಲ್ಲುಗುಂಡಿ ಹೊರಠಾಣೆಯ ಬಳಿ ಕೇರಳ ಪೋಲೀಸರು ಕಾದು ಕುಳಿತಿದ್ದರು. ಅವರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ ಕ್ಷಣಮಾತ್ರದಲ್ಲಿ ತಪ್ಪಿಸಿಕೊಂಡ ಪರಾರಿಯಾದ ಘಟನೆ ಕಲ್ಲುಗುಂಡಿಯಿಂದ ಸೆ.17 ರಂದಯ ಸಂಜೆ ವರದಿಯಾಗಿದೆ. ಕೇರಳದ ಪಾಲಕ್ಕಾಡ್ ನಲ್ಲಿ ಕೊಲೆ ನಡೆಸಿದ ಆರೋಪಿಗಳು ತಮ್ಮ ವಾಹನದ ಮೂಲಕ...
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ, ಮತ್ತು ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಪನ್ನೆ ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ದಿನಾಚರಣೆ ಸೆ.17 ರಂದು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ ವಹಿಸಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್...
ಸುಬ್ರಹ್ಮಣ್ಯ ಸೆಪ್ಟೆಂಬರ್ 17 : ಕರ್ನಾಟಕ ಅರೆ ಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ ಅವರು ಮಂಗಳವಾರ ಸುಬ್ರಹ್ಮಣ್ಯದ ಅಶೋಕ್ ಮೂಲೆಮಜಲು ಅವರ ವಿಶಾಲವಾದ ಮನೆ ಗ್ರಂಥಾಲಯಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯದಲ್ಲಿ ಸಂಗ್ರಹವಾಗಿರುವ ವಿವಿಧ ದೇಶಗಳ ನೋಟ್ ಹಾಗೂ ನಾಣ್ಯಗಳು, ವಿವಿಧ ಧರ್ಮಗಳ ಗ್ರಂಥಗಳು,ವಿವಿಧ ದೇಶಗಳ ಅಂಚೆ ಚೀಟಿಗಳು, ವ್ಯಕ್ತಿತ್ವ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ 'ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಜಿಲ್ಲಾ ಕೌಶಲ್ಯಾ ಮಿಶನ್ ಮಂಗಳೂರು ಸುಳ್ಯ ಪಟ್ಟಣ ಪಂಚಾಯತ್ ಸಹಯೋಗದಲ್ಲಿ ಪ್ರಧಾನಮಂತ್ರಿ ಆತ್ಮನಿರ್ಭರ್ ನಿಧಿ ಯೋಜನೆ 2.0 'ಲೋಕ ಕಲ್ಯಾಣ ಮೇಳ' ಪಿ.ಎಮ್. ಸ್ವನಿಧಿ ಯೋಜನೆಯ ಮಾಹಿತಿ ಕಾರ್ಯಕ್ರಮ ಮತ್ತು ಗರ್ಭಾಶಯ ಕ್ಯಾನ್ಸರ್ ಪ್ರತಿರೋಧ ಜಾಗೃತಿ ಕಾರ್ಯಕ್ರಮ ಸೆ.17 ರಂದು ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ...
Loading posts...
All posts loaded
No more posts
