- Friday
- July 3rd, 2026
ಭಾರತೀಯ ಮಜ್ದೂರ್ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸೆ. 17ರಂದು ಹಳೆಗೇಟಿನ ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ನ ತಿಲಕ ಭವನದಲ್ಲಿ ನಡೆಯಿತು. ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಬಿಎಂಎಸ್ ಸಂಯೋಜಿತ ಅಧ್ಯಕ್ಷರಾದ ಪ್ರಕಾಶ್ ಎಂ ಎಸ್ ಯುವರ ಸಭಾಧ್ಯಕ್ಷತೆ ಯಲ್ಲಿ ನಡೆಯಿತು....
ಸುಳ್ಯದ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಇಂಜಿನಿಯರ್ಸ್ ದಿನಾಚರಣೆಯ ಸೆ.15 ರಂದು ಅಂಬೆಟಡ್ಕದ ವರ್ತಕರ ಭವನದಲ್ಲಿ ನಡೆಯಿತು. ಅಸೋಸಿಯೇಷನ್ ಅಧ್ಯಕ್ಷ ಇಂಜಿನಿಯರ್ ಶ್ಯಾಮ್ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಇಂಜಿನಿಯರ್ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಪ್ರೊಫೆಸರ್ ಡಾ. ಪಾಲಾಕ್ಷಪ್ಪ ಕೆ, ಅಸೋಶಿಯೇಷನ್ ಗೌರವಾಧ್ಯಕ್ಷರಾದ ಇಂಜಿನಿಯರ್ ಸುಮಿತ್ರ ಡಿ. ಎಂ, ಕಾರ್ಯದರ್ಶಿ ನವನೀತ್ ರೈ ಯವರು...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಬ್ರಹ್ಮಣ್ಯಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ -16ರಂದು ನಡೆದ ದ. ಕ ಜಿಲ್ಲಾ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಮತ್ತೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ತಂಡ ಸಮಗ್ರ ದ್ವೀತೀಯ ಬಹುಮಾನ ಪಡೆದುಕೊಂಡಿದೆ. ಪ್ರಥಮ ಬಿಕಾಂ ಶ್ರಾವ್ಯ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇವರ ವತಿಯಿಂದ ನವೆಂಬರ್ 30 ರಂದು ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಮಾರು ಗದ್ದೆಯಲ್ಲಿ “ಮಾಂಗಲ್ಯಂ ತಂತುನಾನೇನ-ಸಾಮೂಹಿಕ ವಿವಾಹ” ನೆರವೇರಲಿದೆ.ಆಸಕ್ತರು ವಿವಾಹ ನೋಂದಾವಣೆಗಾಗಿ ಗ್ರಾಮ ಲೆಕ್ಕಾಧಿಕಾರಿ ಅವರಿಂದ ದೃಢೀಕರಣ ಪತ್ರ, ವಧು-ವರರ ಆಧಾರ್ ಕಾರ್ಡ್ ಮತ್ತು ಭಾವಚಿತ್ರ,...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಸಹಭಾಗಿತ್ವದಲ್ಲಿ “ಆಧಾರ್ ತಿದ್ದುಪಡಿ ಮತ್ತು ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ” ವು ಮೂರು ದಿನಗಳ ಕಾಲ ನಡೆದಿದ್ದು, ಮೊದಲನೇ ದಿನ ಸೆ.14 ಸಂಘದ ಮಹಾಸಭೆಯ ದಿವಸ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಓಡಬಾಯಿ ಸಮೀಪ ಕಾರು, ರಿಕ್ಷ ಹಾಗೂ ಬುಲ್ಲೆಟ್ ಬೈಕ್ ಮಧ್ಯೆ ಸರಣಿ ಅಪಘಾತ ನಡದಿದೆ....
ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ ಬಿಳಿಯಾರು ಮಸೀದಿ ವಠಾರದಲ್ಲಿ 15 ರಂದು ನಡೆಯಿತು. ಇಷ್ಕೆ ಮದೀನಾ ಪ್ರಯುಕ್ತ ಪಯ್ಯಕ್ಕಿ ಉಸ್ತಾದ್ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಗಳಿಂದ ಬುರ್ದ ಮಜ್ಲಿಸ್ ಕಾರ್ಯಕ್ರಮ ನಡೆಯಿತು. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್...
ಅಧ್ಯಕ್ಷರಾಗಿ ಚಂದ್ರಕುಮಾರ್ ಪಡ್ಪು , ಕಾರ್ಯದರ್ಶಿಯಾಗಿ ವಸಂತ ಕುಮಾರ ಪಡ್ಪು ಆಯ್ಕೆ ಪಡ್ಪು ಕಲ್ಪವೃಕ್ಷ ನವೋದಯ ಸ್ವಸಹಾಯ ಸಂಘ ದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು 14 ಸಪ್ಟೆಂಬರ್ ರಂದು ಸಂಘದ ಸದಸ್ಯರಾದ ವಸಂತಕುಮಾರ್ ಪಡ್ಪು ಇವರ ಮನೆ ವಠಾರದಲ್ಲಿ ಜರುಗಿತು.2024-25 ನೇ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಚಂದ್ರಕುಮಾರ್ ಪಡ್ಪು ಮತ್ತು ವಾರ್ಷಿಕ ಲೆಕ್ಕಪತ್ರವನ್ನು...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಆ್ಯಸಿಡ್ ಸೇವಿಸಿ ನಿವೃತ್ತ ಹೋಮ್ ಗಾರ್ಡ್ ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೆರಾಜೆ ಅಂಜಿಕಾರ್ ನ ಪ್ರಭಾಕರ ಪೈ...
👉👁️Subscribe "AMARA SUDDI" YouTube Channel👇https://youtu.be/73DBBtw85Nc?si=XDvuh409OQebT3EG ಸುಳ್ಯ ತಾಲೂಕು ಕಛೇರಿಯ ಶಿರಸ್ತೆದಾರ್ ಕೆ.ಎಂ. ಮಂಜುನಾಥ ಅವರಿಗೆ ಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿಯಕಂದಾಯ ಶಾಖೆ ಶಿರಸ್ತೇದಾರ್ ಆಗಿ ಮತ್ತು ಸುಳ್ಯ ಉಪತಹಶೀಲ್ದಾರ್ ಆಗಿದ್ದ ಶ್ರೀಮತಿ ಪೂರ್ಣಿಮಾ ಅವರಿಗೆ ಮಂಗಳೂರು ತಾಲೂಕು ಕಛೇರಿಯ ಆಹಾರ ಶಿರಸ್ತೇದಾರ್ ಆಗಿ ವರ್ಗಾವಣೆ ಆದೇಶವಾಗಿದೆ.
Loading posts...
All posts loaded
No more posts
