ಸುಬ್ರಹ್ಮಣ್ಯ : ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಹಾಗೂ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 20 : ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಇವರುಗಳ ಜಂಟಿ ಆಶ್ರಯದಲ್ಲಿ ಇಂದು ಕುಮಾರಧಾರ ಕುಲ್ಕುಂದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.ಕುಮಾರಧಾರ ಸೇತುವೆ ಬದಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಮೂಲಕವಾಗಿ ಕುಲ್ಕುಂದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಕಾಲೋನಿ...

ಪಂಜ : ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ವತಿಯಿಂದ ಅರಣ್ಯಾಧಿಕಾರಿ ಸಂತೋಷ್‌ ಕುಮಾರ್ ರೈ ಹಾಗೂ ಶ್ರವಣ ಸ್ವರ ಪ್ರಶಸ್ತಿ ಪಡೆದ ಕು| ರಚನಾ ಚಿದ್ದಲ್ ರಿಗೆ ಗೌರವಾರ್ಪಣೆ

ಪಂಜ ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ವಲಯ ಅರಣ್ಯ ಅಧಿಕಾರಿಗಳಾಗಿ ಭಡ್ತಿಗೊಂಡು ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯದಲ್ಲಿರುವ ಸಂತೋಷ್‌ ಕುಮಾರ್ ರೈ ಯವರಿಗೆ ಮತ್ತು ಶ್ರವಣ ಸ್ವರ ಪ್ರಶಸ್ತಿ ಪಡೆದ ಕು| ರಚನಾ ಚಿದ್ದಲ್ ಇವರಿಗೆ ಗೌರವಾರ್ಪಣೆ ಮತ್ತು ಶ್ರೀ ದುರ್ಗಾಪೂಜೆ ಜು.18 ರಂದು ಪಂಜದ ಶಾರದಾಂಬಾ ಯಕ್ಷಗಾನ...
Ad Widget

ಸುಳ್ಯ :  ಯುವ ಕಾಂಗ್ರೆಸ್ ಸಭೆ – ನೂತನ ಬ್ಲಾಕ್ ಸಮಿತಿ ರಚನೆ ಬಗ್ಗೆ ಸಮಾಲೋಚನೆ

ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ರಚಿಸುವ ಬಗ್ಗೆ ಸಮಾಲೋಚನಾ ಸಭೆ ಇಂದು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಯವರ ಅಧ್ಯಕ್ಷತೆಯಲ್ಲಿ ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಯವರು ಮಾತನಾಡಿ ನೂತನ ಸಮಿತಿ ರಚನೆ ಬಗ್ಗೆ ಕೆಪಿಸಿಸಿ ನಿಯಮಾವಳಿ ಪ್ರಕಾರ ಎಲ್ಲಾ...

ಮಂಡೆಕೋಲು : ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಆಟಿ ಸಮ್ಮಿಲನ

ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಜನಪದ ಕಲೆ, ಜನಪದ ಸಂಸ್ಕೃತಿ, ಜನಪದ ಆಟಗಳನ್ನು ಒಳಗೊಂಡ "ಆಟಿ ಸಮ್ಮಿಲನ" ಕಾರ್ಯಕ್ರಮ ಜು.19 ರಂದು ನಡೆಯಿತು. ಚೆನ್ನಮಣೆ ಆಟದ ಉದ್ಘಾಟನೆಯನ್ನು ಜನಾರ್ಧನ ಬರೆಮೇಲು ನಡೆಸಿದರು. ಚೆನ್ನಮಣೆ ಆಟದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ  ಕರುಣಾಕರ ಪಾತಿಕಲ್ಲು ಸಹಕರಿಸಿದರು. ಮಕ್ಕಳಿಗೆ...

ಸ.ಹಿ.ಪ್ರಾ ಶಾಲೆ ಕನ್ನಡ ಪೆರಾಜೆಯಲ್ಲಿ “ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ” ಬಗ್ಗೆ ಮಾಹಿತಿ ಕಾರ್ಯಾಗಾರ

ಸ.ಹಿ.ಪ್ರಾ ಶಾಲೆ ಕನ್ನಡ ಪೆರಾಜೆಯಲ್ಲಿ ಜು.19 ರಂದು “ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ” ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ್ ಅಮೆಚೂರ್ ರವರು ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಉಪಾಧ್ಯಕ್ಷರಾದ ನಮಿತಾ.ಬಿ.ಜೆ, ಸದಸ್ಯರಾದ ನಾಗವೇಣಿ, ನೇತ್ರಾ, ಜಾನಕಿ.ಬಿ.ಸಿ, ಶಿಕ್ಷಕರಾದ ಜಯಲಕ್ಷ್ಮಿ.ಎನ್.ಬಿ, ಮು.ಶಿ, ಶ್ರೀನಿವಾಸ್.ಬಿ.ಎಂ, ಸಹ...

ಮಡಪ್ಪಾಡಿ : ಸೀತಮ್ಮ ಕಾಯರಕಟ್ಟೆ ನಿಧನ

ಮಡಪ್ಪಾಡಿ ಗ್ರಾಮದ ಕಾಯರಕಟ್ಟೆ ಮನೆ ದಿ| ಬಾಲಣ್ಣ ಗೌಡ ರವರ ಪತ್ನಿ ಸೀತಮ್ಮ ರವರು ಇಂದು ಸ್ವಗೃಹದಲ್ಲಿ ನಿಧನರಾದರು.ಇವರಿಗೆ 90 ವರ್ಷ ವಯಸ್ಸಾಗಿತ್ತು.ಮೃತರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ವಿಶ್ವನಾಥ ನಡುತೋಟ ಅವರಿಗೆ ಪಿ.ಹೆಚ್.ಎಫ್ ಪದವಿ

ಅಂತಾರಾಷ್ಟ್ರೀಯ ರೋಟರಿ ಕ್ಲಬ್ ನ ಸ್ಥಾಪಕರಾದ ಪೌಲ್ ಹ್ಯಾರೀಸ್ ರವರ ನೆನಪಿನಲ್ಲಿ ನೀಡುವಂತಹ ಅತ್ಯುನ್ನತ ಪದವಿ ಪಿ.ಹೆಚ್.ಎಫ್ ಪದವಿಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಹಾಗೂ ಜೋನಲ್ ಲೆಫ್ಟಿನೆಂಟ್ ಆದ ವಿಶ್ವನಾಥ ನಡುತೋಟ ರವರಿಗೆ ನೀಡಲಾಗಿದೆ. ಇವರು ರೋಟರಿ ಸಂಸ್ಥೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ವಿಶ್ವನಾಥ ನಡುತೋಟ ಅವರು ಜೆ.ಸಿ.ಐ ಸುಬ್ರಹ್ಮಣ್ಯ...

ಸುಬ್ರಹ್ಮಣ್ಯ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾಸಭೆ ; ನೂತನ ಪದಾಧಿಕಾರಿಗಳ ಆಯ್ಕೆ

55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಲಾವಿದರಾದ ಕೆ.ಯಜ್ಞೇಶ್ ಆಚಾರ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಲಾವಿದರಾದ ಕೆ.ಯಜ್ಞೇಶ್ ಆಚಾರ್ ರವರು ಆಯ್ಕೆಗೊಂಡಿದ್ದಾರೆ.54ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೊಗ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.ನೂತನ ಸಮಿತಿಯ ಉಪಾಧ್ಯಕ್ಷರಾಗಿ ದಿನೇಶ್ ಸಂಪ್ಯಾಡಿ,...

ಪೆರಾಜೆ : ಅನಾರೋಗ್ಯದಿಂದ ಯುವಕ ಮೃತ್ಯು

ಪೆರಾಜೆ ಗ್ರಾಮದ ಪೀಚೆ ಮನೆ ಪುರುಷೋತ್ತಮ ಗೌಡರ ಮಗ ದೀಕ್ಷಿತ್(30) ಅನಾರೋಗ್ಯದಿಂದ ನಿಧನರಾದ ಘಟನೆ ಜು.18ರಂದು ನಡೆದಿದೆ.ಹಠಾತ್ ಅಸೌಖ್ಯಕ್ಕೊಳಗಾದ ದೀಕ್ಷಿತ್ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದರು.‌ ಅದರಂತೆ ಆಂಬ್ಯುಲೆನ್ಸ್‌ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಮೃತರು ತಾಯಿ...

ಸುಬ್ರಹ್ಮಣ್ಯದಲ್ಲಿ ಸೀನಿಯರ್ ಚೇಂಬರ್ ವತಿಯಿಂದ ವೃಕ್ಷಾರೋಪಣ ಅಭಿಯಾನ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಕುಕ್ಕೆಶ್ರೀ ಸೀನಿಯರ್ ಚೇಂಬರ್ ವತಿಯಿಂದ ಸ್ಥಳೀಯ  ಸದಾನಂದ ಆಸ್ಪತ್ರೆಯ ವಠಾರ ಹಾಗೂ ಪರಿಸರದಲ್ಲಿ  ವೃಕ್ಷಾರೋಪಣ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು. ನಿಟ್ಟೆ ಕೆ.ಎಸ್ ಹೆಗ್ಡೆ ಯುನಿವರ್ಸಿಟಿಯ ವೈಸ್ ಚಾನ್ಸಲರ್ ಡಾl ಸತೀಶ್ ಭಂಡಾರಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನಿಕಟಪೂರ್ವಾಧ್ಯಕ್ಷರಾದ...
Loading posts...

All posts loaded

No more posts

error: Content is protected !!