ಬಿಡುಗಡೆಯ ಹೊಸ್ತಿಲಲ್ಲಿ ನನ್ನ ಮೊದಲ ಕವನ ಸಂಕಲನ “ಜೀವನಯಾನ”

✍️ಉಲ್ಲಾಸ್ ಕಜ್ಜೋಡಿ “ನಾವು ಮಾಡಬೇಕೆಂದಿರುವ ಪ್ರತಿಯೊಂದು ಕೆಲಸಗಳಿಗೂ ಕೂಡ ಸಮಯ-ಸಂದರ್ಭಗಳು ಕೂಡಿ ಬರಬೇಕು” ಎನ್ನುವ ಮಾತಿದೆ. ಅದೇ ರೀತಿ ಕಳೆದ ಐದು ವರ್ಷಗಳಿಂದ “ಅಮರ ಸುದ್ದಿ ವಾರಪತ್ರಿಕೆಯಲ್ಲಿ” ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿರುವ ನಾನು ನನ್ನ “ತಂದೆ-ತಾಯಿ” ಹಾಗೂ “ಅಮರ ಸುದ್ದಿ ಪತ್ರಿಕೆಯ ಪ್ರಧಾನ ಸಂಪಾದಕರು” ಹಾಗೂ “ಓದುಗರಾದ ನಿಮ್ಮೆಲ್ಲರ” ಪ್ರೋತ್ಸಾಹದೊಂದಿಗೆ ಹವ್ಯಾಸಿ ಬರಹಗಾರನಾಗಿ ಪುಟ್ಟ ಪುಟ್ಟ ಕವನ...

ಸುಬ್ರಹ್ಮಣ್ಯ: ಕಾಲೇಜಿನಲ್ಲಿ ಸೀಟ್‌ಗಳ ಕೊರತೆ ನೀಗಿಸಲು ಮುಜರಾಯಿ ಸಚಿವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮನವಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿಗೆ ಪ್ರವೇಶ ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗದೆ ನಿರಾಸೆಯಾಗಿದ್ದರು.ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲು ಮತ್ತು ಸೀಟಿನ ಸಮಸ್ಯೆ ಬಗೆ ಹರಿಸಲು ಕಾಲೇಜಿನಲ್ಲಿ ಹೆಚ್ಚುವರಿ ವಿಭಾಗ ತೆರೆಯುವಂತೆ ಶ್ರೀ...
Ad Widget

ಕೊಲ್ಲಮೊಗ್ರು : ನಾಳೆ(ಮೇ.21) ಕಣ್ಣಿನ ಉಚಿತ ತಪಾಸಣಾ ಶಿಬಿರ

ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇದರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ನಾಳೆ(ಮೇ.21) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ “ಕಣ್ಣಿನ ಉಚಿತ ತಪಾಸಣಾ ಶಿಬಿರ” ನಡೆಯಲಿದ್ದು,...

ಮೇ.23 : ಸುಳ್ಯದಲ್ಲಿ ಜೇನು ಸೊಸೈಟಿಯ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೇಟ್ ಲೋಕಾರ್ಪಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗಮನ

ಆಡಳಿತ ಮಂಡಳಿ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ಹನಿ ಬೈಟ್ ನ ಲೋಕಾರ್ಪಣಾ ಸಮಾರಂಭವು ಮೇ.23 ರಂದು ನಡೆಯಲಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ...

ಸುಳ್ಯ ತಾಲೂಕಿನ ಹಲವೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ.21 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ ಕಾರಣ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆ ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,...

ಭಯೋತ್ಪಾದನೆಯ ವಿರುದ್ಧದ ಹೋರಾಟದ ಅಂಗವಾಗಿ ವಿದೇಶಕ್ಕೆ ತೆರಳಲಿರುವ ನಿಯೋಗದಲ್ಲಿ ದ.ಕ.ಸಂಸದ ಬ್ರಿಜೇಶ್ ಚೌಟ

ಜಾಗತಿಕ ಭಯೋತ್ಪಾದಕತೆಯ ತವರು ಪಾಕಿಸ್ತಾನ ವಿರುದ್ಧದ ಭಾರತದ ನಿಲುವು ಹಾಗೂ "ಆಪರೇಷನ್ ಸಿಂಧೂರ" ಕಾರ್ಯಾಚರಣೆಯ ಕುರಿತು ಜಗತ್ತಿನ ಬೇರೆ ಬೇರೆ ದೇಶಗಳಿಗೆ ಮಾಹಿತಿ ನೀಡಿ ಭಾರತದ ಧ್ವನಿಯಾಗಲು ಕೇಂದ್ರ ಸರ್ಕಾರ ಒಟ್ಟು 7 ಸರ್ವಪಕ್ಷ ನಿಯೋಗಗಳನ್ನು ರಚಿಸಿದೆ. ಈ ನಿಯೋಗದಲ್ಲಿ ಸದಸ್ಯರಾಗಿ ದ.ಕ.ಸಂಸದ ಕ್ಯಾ| ಬ್ರಿಜೇಶ್ ಚೌಟ ಸ್ಥಾನ ಪಡೆದಿದ್ದಾರೆ. ಇವರ ನಿಯೋಗದಲ್ಲಿ 8 ಜನ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ – ಮೇ.21 ರಿಂದ 23ರವರೆಗೆ ಜಿಲ್ಲೆಯಾದ್ಯಂತ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ.21 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನೀರು ನುಗ್ಗುವ...

“ಥಟ್ ಅಂತ ಹೇಳಿ” ಖ್ಯಾತಿಯ ಡಾ.ನಾ. ಸೋಮೇಶ್ವರ ಅವರಿಂದ ರಸಪ್ರಶ್ನೆ ಕಾರ್ಯಕ್ರಮ – ರಮಾಮಣಿ, ಭಾಸ್ಕರ್ ರಾವ್ ಹಾಗೂ ಶಶ್ಮಿ ಭಟ್ ತಂಡ ಪ್ರಥಮ

ವಾಸವಿ ಸಾಹಿತ್ಯ ಕಲಾವೇದಿಕೆ ಸುಳ್ಯ 'ಥಟ್ ಅಂತ ಹೇಳಿ' ಖ್ಯಾತಿಯ ಡಾ. ನಾ ಸೋಮೇಶ್ವರ ಅವರಿಂದ ನಡೆಸಿದ ಕರ್ನಾಟಕ- ಕನ್ನಡ- ಕನ್ನಡಿಗ- ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇಪ್ಪತ್ತೇರಡು ತಂಡಗಳನ್ನು ಲಿಖಿತ ಪರೀಕ್ಷೆ ಮೂಲಕ ತಂಡ ಆಯ್ಕೆ ಮಾಡಿ ಅದರಲ್ಲಿ ಐದು ತಂಡಗಳು ಅಂತಿಮ ಸುತ್ತಿಗೆ ಪ್ರವೇಶ ಪಡೆದಿತ್ತು.ಈ  ಸ್ಪರ್ಧೆಯಲ್ಲಿಅಜ್ಜಾವರದ ಬಯಂಬು ಶ್ರೀಮತಿ ರಮಾಮಣಿ ಹಾಗೂ  ಭಾಸ್ಕರ್...

ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಶರತ್ ಮರ್ಗಿಲಡ್ಕ

ರೆನ್ಶಿ ಯೋಗ ಸಂಸ್ಥೆ ದುಬೈ ಯು.ಎ.ಇ, ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಸಂಸ್ಥೆ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಮೇ.09 ರಿಂದ 12 ರವರೆಗೆ ದುಬೈ ಯಲ್ಲಿ ನಡೆದ ದುಬೈ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್-2025 ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶರತ್ ಮರ್ಗಿಲಡ್ಕ ರವರು ಚಿನ್ನದ ಪದಕ ಗಳಿಸಿರುತ್ತಾರೆ.ಇವರು ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಮರ್ಗಿಲಡ್ಕ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಹರೀಶ್ ಇಂಜಾಡಿಯವರ ಬಗ್ಗೆ ಅಪಪ್ರಚಾರಕ್ಕೆ ಕಡಬ ಬ್ಲಾಕ್ ಕಾಂಗ್ರೆಸ್ ಖಂಡನೆ

ಕುಕ್ಕೆ ಶ್ರೀ ಸುಬಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಇಂಜಾಡಿಯವರು ಅವಿರೋಧವಾಗಿ ಆಯ್ಕೆಯಾದ ಬಳಿಕ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಖಂಡನೆ ವ್ಯಕ್ತಡಿಸಿದೆ.‌ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಹರೀಶ್ ಇಂಜಾಡಿಯವರು ಪಕ್ಷದ ನಿಷ್ಠಾವಂತ...
Loading posts...

All posts loaded

No more posts

error: Content is protected !!