- Saturday
- May 9th, 2026
ಕುಕ್ಕೆ ಶ್ರೀ ಸುಬಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಇಂಜಾಡಿಯವರು ಅವಿರೋಧವಾಗಿ ಆಯ್ಕೆಯಾದ ಬಳಿಕ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಖಂಡನೆ ವ್ಯಕ್ತಡಿಸಿದೆ. ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಹರೀಶ್ ಇಂಜಾಡಿಯವರು ಪಕ್ಷದ ನಿಷ್ಠಾವಂತ...
ಸುಳ್ಯ ಇನ್ಫಿಟೆಕ್ ನಲ್ಲಿ ಕಂಪ್ಯೂಟರ್ ನ ವಿವಿಧ ಕೋರ್ಸುಗಳು ಆರಂಭವಾಗಿದ್ದು 7,8,9,10 ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ರಜಾದಿನದ ಕಂಪ್ಯೂಟರ್ ತರಗತಿಗಳು Basic, Tally Prime with GST, Programming in c and c ++, Kannada/ English typing, Photoshop, Pagemaker, Corel Draw, Web Designing ತರಗತಿಗಳು ಕಡಿಮೆ ಶುಲ್ಕದಲ್ಲಿ...
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡರಾಗಿದ್ದ ನವೀನ್ ರೈ ಮೇನಾಲರು ನಿಧನರಾಗಿ ಮೇ.18ಕ್ಕೆ ಎರಡು ವರ್ಷವಾಗಿದ್ದು ಆ ಪ್ರಯುಕ್ತ ಸ್ಮರಣೆ ಕಾರ್ಯಕ್ರಮ ಮೇನಾಲ ಶ್ರೀಕೃಷ್ಣಾ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದಿ.ನವೀನ್ ರೈಯವರಿಗೆ ನುಡಿನಮನ ಸಲ್ಲಿಸಿದ ಸುಳ್ಯ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋಧ್ ಶೆಟ್ಟಿ ಮೇನಾಲರುನಮ್ಮನ್ನಗಲಿದ ನವೀನ್ ರೈ ಮೇನಾಲ ರವರು...
ಮೇ 14ರಂದು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮಾಡಿದ ಹಾಗೂ ಪ್ರತಿ ವಿಷಯದಲ್ಲಿ ಶೇಕಡಾ 100 ಅಂಕಗಳನ್ನು ಗಳಿಸಿದಂತಹ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರು, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ನ ಧರ್ಮಗುರುಗಳಾದ ರೆ|ಫಾ|ವಿಕ್ಟರ್ ಡಿ'ಸೋಜರವರು ವಹಿಸಿದ್ದರು....
ಸಹಕಾರಿ ಸಂಘಗಳು ಗ್ರಾಮೀಣ ಜನರ ಬೆನ್ನೆಲುಬು ಆಗಿ ನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಅವರು ಸುಳ್ಯದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಹಕಾರಿಗಳು ಸಮಾಜ ಸೇವೆಯ ಜತೆಗೆ ಸಂಘಟನೆಗೂ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದರು. ರಾಜ್ಯ ಸರಕಾರವನ್ನು ಪ್ರಶ್ನಿಸಿದ ಅವರು...
ಬೇಸಿಗೆಯ ರಜೆಯೀಗ ಮುಗಿಯುತ್ತಾ ಬಂದಿದೆ, ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ ಕೇಳಿಸುವ ಸಮಯ ಇದೀಗ ಹತ್ತಿರವಾಗಿದೆ…ಎರಡು ತಿಂಗಳುಗಳ ಸುಧೀರ್ಘ ರಜೆಯದು ಕಣ್ಮುಚ್ಚಿ ಬಿಡುವಷ್ಟರಲ್ಲಿ ಮುಕ್ತಾಯಗೊಂಡಿದೆ, ಸ್ನೇಹಿತರ ಜೊತೆಗೂಡಿ ಆಟಗಳ ಆಡುತ್ತಾ ಪಾಠಗಳ ಕಲಿಯುವ ಸಮಯವೀಗ ಮತ್ತೆ ಮರಳಿ ಬಂದಿದೆ…ರಜೆಯ ದಿನಗಳ ಮೆಲುಕನ್ನು ಹಾಕುತ್ತಾ, ತಂದೆ-ತಾಯಿಯ ಆಶೀರ್ವಾದವ ಪಡೆಯುತ್ತಾ ಪುಸ್ತಕದ ಚೀಲವನ್ನು ಬೆನ್ನಿಗೆ ಹಾಕಿ ಸಾಗೋಣ ಮತ್ತೆ...
ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶ ಸುಳ್ಯದ ಸಿಎ ಬ್ಯಾಂಕ್ ನಲ್ಲಿ ಮೇ.17 ರಂದು ನಡೆಯಿತು. ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶ ಉದ್ಘಾಟಿಸಿದರು. ವೇದಿಕೆಯಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಸತೀಶ್ಚಂದ್ರ, ಬಿಜೆಪಿ ಜಿಲ್ಲಾ ಪ್ರಧಾನ...
ಸುಬ್ರಹ್ಮಣ್ಯ ಮೇ 16: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಲೀಜನ್ ನ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್.ಎಚ್.ಎಲ್ ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಸೀನಿಯರ್ ಗೋಪಾಲ್ ಎಣ್ಣೆಮಜಲ್, ಕೋಶಾಧಿಕಾರಿಯಾಗಿ ಸೀನಿಯರ್ ಮೋನಪ್ಪ.ಡಿ, ನಿಕಟ ಪೂರ್ವ ಅಧ್ಯಕ್ಷರಾಗಿ ಸೀನಿಯರ್ ರವಿ ಕಕ್ಕೆ ಪದವು, ಉಪಾಧ್ಯಕ್ಷರುಗಳಾಗಿ ಸೀನಿಯರ್ ಪ್ರಕಾಶ್ ಕಟ್ಟೆಮನೆ, ಹಾಗೂ ಸೀನಿಯರ್ ಅಶೋಕ್ ಮೂಲೆ...
ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ ಚಾಳೆಪ್ಪಾಡಿ ಎಂಬಲ್ಲಿ ನೂತನವಾಗಿ ಪುನರ್ ನಿರ್ಮಾಣಗೊಂಡ ನಾಗನ ಕಟ್ಟೆಯ ಪ್ರತಿಷ್ಠಾ ಕಾರ್ಯಕ್ರಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.16 ರಂದು ನೆರವೇರಿತು.ಮೇ.15 ಸಂಜೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಪ್ರಾಸಾದ ಶುದ್ದಿ, ಅಘೋರ ಹೋಮ, ಬಾದಾಕರ್ಷಣೆ, ಉಚ್ಚಾಟನೆ, ವಾಸ್ತುಹೋಮ, ನೂತನಬಿಂಬ, ಜಲಾಧೀವಾಸ ಮೊದಲಾದ ಧಾರ್ಮಿಕ ಕಾರ್ಯಕ್ರಮ ನಡೆದು, ಮೇ.16...
Loading posts...
All posts loaded
No more posts
