ಪ್ರಮೋದ್ ಕುಮಾರ್ ರೈ ಬೆಳ್ಳಾರೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ವರ್ಷ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರ ವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ...

ಸೇವಾಜೆ : ಸೇತುವೆ ಕಾಮಗಾರಿ ಮುಂದೂಡಿಕೆ – ಮಳೆಗಾಲದ ಬಳಿಕ ಕಾಮಗಾಗಿ ನಡೆಸಲು ತೀರ್ಮಾನ

ಸೇವಾಜೆ ಮಡಪ್ಪಾಡಿ ರಸ್ತೆಯಲ್ಲಿ ಸೇವಾಜೆ ಬಳಿ ಶಿಥಿಲಗೊಂಡಿದ್ದ ಸೇತುವೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರ ಶಿಪಾರಸ್ಸಿನಂತೆ ನೂತನ ಸೇತುವೆ ನಿರ್ಮಾಣದ ಕಾಮಗಾರಿ ಮೇ.15 ರಿಂದ ನಡೆಸುವುದೆಂದು ಈ ಹಿಂದೆ ತೀರ್ಮಾನವಾಗಿತ್ತು. ಇದೀಗ ಮಳೆ ಪ್ರಾರಂಭ ಹಿನ್ನೆಲೆ ಹಾಗೂ ಸಾರ್ವಜನಿಕರ ತೊಂದರೆಯಾಗುವುದನ್ನು ಪರಿಗಣಿಸಿ ಮಳೆಗಾಲ ಕಳೆದ ನಂತರ ಕಾಮಗಾರಿ ಮಾಡಲು ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಹಾಗೂ...
Ad Widget

ರಾಜ್ಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ಚಾರಣ ಶಿಬಿರದ ಸಮಾರೋಪ ಸಮಾರಂಭ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇವರುಗಳ ಸಹಭಾಗಿತ್ವದಲ್ಲಿ ನಡೆದ ರಾಜ್ಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ಚಾರಣ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಾಧವ ಬಿ.ಕೆ...

ಮೇ18- ‘ಶ್ರೀ ಕೇಶವ ಸ್ಮೃತಿ’ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಮಾಪನ ಸಮಾರಂಭ

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ 25ನೇ ವರ್ಷದ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾರೋಪ ಸಮಾರಂಭ ಮತ್ತು ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.18ರಂದು ಅಪರಾಹ್ನ3ರಿಂದ ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ...

ಬೆಳ್ಳಾರೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ 2025 ಸಮಾರೋಪ : ಬೇಸಿಗೆ ರಜಾ ದಿನಗಳಲ್ಲಿ ನಡೆಯುವ ಮಕ್ಕಳ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತದೆ – ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ ಎನ್ ಭಟ್

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಯಲ್ಲಿ 6 ಮೇ 2025 ರಂದು ಪ್ರಾರಂಭ...

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಳ್ಳಾರೆಯ ಜ್ಞಾನದೀಪ ಆಸರೆ

ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಆಶಾಕಿರಣವಾಗಿದೆ.ಹಿಂದಿನ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಬರೆದು ಶಿಕ್ಷಣವನ್ನು ಮುಂದುವರಿಸುವ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಅಂತಹ ವಿದ್ಯಾರ್ಥಿಗಳಿಗೆ ಹೊಸ ದಾರಿಯನ್ನು ತೋರಿಸಿಕೊಡುವ ಜ್ಞಾನದೀಪ ಶಿಕ್ಷಣ...

ಸೇವಾಜೆ – ಮಡಪ್ಪಾಡಿ ರಸ್ತೆಯಲ್ಲಿ ನೂತನ ಸೇತುವೆ ಕಾಮಗಾರಿ ಆರಂಭ ಹಿನ್ನೆಲೆ ಮೇ.15 ರಿಂದ ರಸ್ತೆ ಬಂದ್

ಸೇವಾಜೆ - ಮಡಪ್ಪಾಡಿ ರಸ್ತೆಯ ಸೇವಾಜೆ ಎಂಬಲ್ಲಿ ಶಿಥಿಲಗೊಂಡಿದ್ದ ಸೇತುವೆ ತೆಗೆದು ನೂತನ ಸೇತುವೆ ನಿರ್ಮಾಣ ಕಾಮಗಾರಿ ಆರಂಭ ಹಿನ್ನಲೆಯಲ್ಲಿ ಮೇ. 15 ಗುರುವಾರದಿಂದ ಸೇವಾಜೆ ಮಡಪ್ಪಾಡಿ ರಸ್ತೆ ಸಂಚಾರಕ್ಕೆ ಬಂದ್ ಮಾಡಲಾಗುವುದು. ಮಡಪ್ಪಾಡಿ ಸಂಪರ್ಕಿಸುವವರು ಮಾವಿನಕಟ್ಟೆ ದೇವ ರಸ್ತೆಯ ಮುಖಾಂತರ ತೆರಳಬೇಕಾಗುತ್ತದೆ. ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿಕೊಂಡು ಕಾಮಗಾರಿಗೆ ಸಹಕರಿಸುವಂತೆ ದೇವಚಳ್ಳ ಮತ್ತು ಮಡಪ್ಪಾಡಿ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ಹೈವೋಲ್ಟೆಜ್ ಸಭೆ – ಹರೀಶ್ ಇಂಜಾಡಿ ಅವರಿಗೆ ಒಲಿದ ಅಧ್ಯಕ್ಷತೆ

ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರ ಅಂತಿಮ ಆದೇಶ ಮಾಡಿದೆ. ಮೇ.12ರಂದು ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಗಿ ಹರೀಶ್ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಮೇ.11ರಂದು ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಅಧ್ಯಕ್ಷರನ್ನಾಗಿಸುವುದೆಂದು ತೀರ್ಮಾನವಾಗಿತ್ತು. ಆದರೇ ಮೇ.12...

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ

ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಎಂಬುದನ್ನು ಪತ್ತೆ ಹಚ್ಚಲಾಗಿದ್ದು ಗೀತಾ (51) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮಹಿಳೆಯು ಕಳೆದ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿಯಿಂದ ಜಯಪ್ರಕಾಶ್ ರೈ ಯವರನ್ನು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ : ಭವಾನಿಶಂಕರ್ ಕಲ್ಮಡ್ಕ

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅರ್ಜಿ ಆಹ್ವಾನಿಸಿ ಒಂದು ವರ್ಷ ಕಳೆದರೂ ಸಮಿತಿಯ ಸದಸ್ಯರ ನೇಮಕ ವಿಳಂಬ ಮಾಡಿರುವುದು, ಪಕ್ಷದ ಕಾರ್ಯಕರ್ತರಿಗೆ ಬೇಸರ ತಂದಿದೆ. ಆದರೆ ಇತ್ತೀಚೆಗೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರ ಹೆಸರನ್ನು ಸೇರಿಸಿಕೊಂಡು ಸಮಿತಿಯ ಪಟ್ಟಿ ತಯಾರಾಗಿತ್ತು. ಇದು ಒಬ್ಬ...
Loading posts...

All posts loaded

No more posts

error: Content is protected !!