- Saturday
- May 9th, 2026
ವಸಡು ನಮ್ಮ ಹಲ್ಲಿನ ಸುತ್ತ ಇರುವ ದಂತಾದಾರ ಎಲುಬುಗಳ ಮೇಲ್ಪದರವನ್ನು ಮುಚ್ಚಿರುತ್ತದೆ. ಗಟ್ಟಿಯಾದ ಹಲ್ಲುಗಳ ದೃಢತೆಗೆ ಗುಲಾಬಿ ಬಣ್ಣದ ವಸಡಿನ ಸಹಕಾರ ಅತೀ ಅಗತ್ಯ. ಆರೋಗ್ಯವಂಥ ವಸಡು ನಸುಗುಲಾಬಿ ಬಣ್ಣ ಹೊಂದಿದ್ದು, ಮುಟ್ಟಿದಾಗ ಅಥವಾ ಹಲ್ಲುಜ್ಜುವಾಗ ರಕ್ತಸ್ರಾವವಾಗುವುದಿಲ್ಲ. ವಸಡಿನ ಬಣ್ಣ ಕೆಂಪಗಾಗಿ, ವಸಡಿನಲ್ಲಿ ಹಲ್ಲುಜ್ಜುವಾಗ ರಕ್ತ ಒಸರಲು ಆರಂಭವಾದಲ್ಲಿ, ಅದು ವಸಡಿನ ಅನಾರೋಗ್ಯದ ಮುಖ್ಯ ಲಕ್ಷಣವಾಗಿರುತ್ತದೆ....
ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶವು ಮೇ.17ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾಹಿತಿ ನೀಡಿದ್ದಾರೆ. ಮೇ.10ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ...
ಸುಳ್ಯ:ಸುಳ್ಳು ಮಾಹಿತಿಗಳು, ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನ ನೂತನ ಪದಾಧಿಕಾರಿಗಳ...
ಗೋಲ್ಡನ್ ಕ್ಲಬ್ ಸುಳ್ಯ ವತಿಯಿಂದ ಸುಳ್ಯದ ಅಮೃತ ಭವನದಲ್ಲಿ ಜಿಬಿಎಲ್ ಟ್ರೋಪಿ 2025 ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.ಉದ್ಘಾಟನಾ ಸಮಾರಂಭ ದ ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಪ್ರದೀಪ್ ಕುಮಾರ್ ರೈ ಪಾಂಬರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು ಮುಖ್ಯ ಅಥಿತಿಗಳಾಗಿ ಜೇಸಿಐ ಭಾರತದ ವಲಯ 15ರ ವಲಯ ಸಂಯೋಜಕರಾದ ಗುರುಪ್ರಸಾದ್ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು, ಸಭಾ...
ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ ಉಗ್ರರ ವಿರುದ್ಧ “ಆಪರೇಷನ್ ಸಿಂಧೂರ್” ಎಂಬ ಹೆಸರಿನಡಿ ಕಾರ್ಯಾಚರಣೆ ನಿರತವಾಗಿರುವ ಭಾರತೀಯ ಸೈನಿಕರಿಗೆ ಶ್ರೀ ಬಸವೇಶ್ವರ ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಶ್ರೀ ದೇವಳದಲ್ಲಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಕುಲ್ಕುಂದ ಇವರ ವತಿಯಿಂದ ಶ್ರೀ ದೇವರಿಗೆ ರುದ್ರಪಾರಾಯಣ ಸಹಿತ ಮಹಾಪೂಜೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಸದೃಢತೆ ಗಾಗಿ ಕರಾಟೆ ತರಬೇತಿ ಒಂದಷ್ಟು ಅರೋಗ್ಯಕ್ಕೆ ಪೂರಕ ಎಂಬ ಪ್ರಯತ್ನದ ಪರಿಕಲ್ಪನೆ ಯೊಂದಿಗೆ ಆತ್ಮ ರಕ್ಷಣೆ ಮತ್ತು ಸದೃಢ ಅರೋಗ್ಯಕ್ಕಾಗಿ ಕರಾಟೆ ತರಬೇತಿ ಎಂಬ ಪರಿಕಲ್ಪನೆಯೊಂದಿಗೆ ಕರಾಟೆ ನುರಿತ ಶಿಕ್ಷಕರಿಂದ ಗುತ್ತಿಗಾರು ಗ್ರಾ.ಪಂ.ನ ಪ. ವರ್ಗದ ಸಭಾ ಭವನದಲ್ಲಿ...
ಓಡಬಾಯಿ ಮನೆತನದ ಸುಮಾರು 150 ವರ್ಷಗಳಷ್ಟು ಹಳೆಯದಾದ ದರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ, ಸಪರಿವಾರಾ ದೈವಸ್ಥಾನ ದ ಪುನಃಪ್ರತಿಷ್ಠೆ ಮೇ 1ನೆ ತಾರೀಕು ನಡೆಯಿತು, ಈ ಸಂದರ್ಭದಲ್ಲಿ ದೈವಗಳಿಗೆ ನೂತನ ಆಯುಧ ,ಮೊಗ ಇನ್ನಿತರ ಅಸ್ತ್ರಗಳ ಸಮರ್ಪಣೆ ನೆರವೇರಿತು ಇದರ ಅಂಗವಾಗಿ ಮೇ 08 ಮತ್ತು 09 ರಂದು ದರ್ಮದೈವ ಧೂಮಾವತಿ, ಗುಳಿಗ, ವರ್ಣರಾ ಪಂಜುರ್ಲಿ, ಕುಪ್ಪೆ...
ಅಂಬೆಕಲ್ಲು ತರವಾಡು ಮನೆ ನಾಗಪ್ರತಿಷ್ಟೆ ಶ್ರೀ ಧರ್ಮದೈವ ದೇವಸ್ಥಾನದಲ್ಲಿ ಧರ್ಮದೈವದ ನಡಾವಳಿ ಹಾಗೂ ಉಪ ದೈವಗಳ ನೇಮೋತ್ಸವವು ಮೇ 10 ಮತ್ತು 11 ರಂದು ನಡೆಯಲಿದೆ. ಇಂದು ಬೆಳಗ್ಗೆ 5.30 ಕ್ಕೆ ದೈವಗಳ ಭಂಡಾರ ಹಿಡಿಯುವುದು, ಸಂಜೆ 6.00 ರಿಂದ ಎಣ್ಣೆ ಕೊಡುವುದು, 7.00 ಕ್ಕೆ ಕೊಲೆಕೋಲ, ಸತ್ಯ ದೇವತೆ ನೇಮ, ಹಾಗೂ ಅನ್ನಸಂತರ್ಪಣೆ ನಡೆಯಲಿದೆ....
ಪೆರುವಾಜೆ :ಪಾಕಿಸ್ತಾನದ ಉಗ್ರರ ವಿರುದ್ಧ ಸಿಂದೂರ ಆಪರೇಷನ್ ಹೆಸರಿನಡಿ ಕಾರ್ಯಾಚರಣೆ ನಿರತ ಭಾರತೀಯ ಸೈನಿಕರಿಗೆ ಒಳಿತು ಉಂಟು ಮಾಡುವ ನಿಟ್ಟಿನಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಜ್ಯ ಸರಕಾರದ ಮುಜರಾಯಿ ಇಲಾಖಾ ಸಚಿವರ ಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನದಂತೆ ಶ್ರೀ ಕ್ಷೇತ್ರದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...
ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ ಮೇಲೆ ದಾಳಿ ಮಾಡುತ್ತದೆ. ಇದೊಂದು ಅಟೋ ಇಮ್ಯೂನ್ ಅಂದರೆ ಸ್ವಯಂ...
Loading posts...
All posts loaded
No more posts
