Ad Widget

ಕೆ.ಎಸ್.ಎಸ್ ಕಾಲೇಜಿನಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐ ಕ್ಯೂ ಎ ಸಿ ಘಟಕದ ಜಂಟಿ ಆಶ್ರಯದಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಹೆಚ್ ಡಿ ಎಫ್ ಸಿ ಸೆಕ್ಯೂರಿಟಿ ಲಿಮಿಟೆಡ್ ಅದರ...

ಕಾರ್ಪಲ್ ಟನೆಲ್ ಸಿಂಡ್ರೋಮ್

✍️ಡಾ|| ಮುರಲೀ ಮೋಹನ್ ಚೂಂತಾರು ಇದೊಂದು ನರಗಳಿಗೆ ಸಂಬಂಧಿಸಿದ ಖಾಯಿಲೆಯಾಗಿದ್ದು ನರದ ಮೇಲೆ ಬೀಳುವ ಒತ್ತಡದಿಂದಾಗಿ ಕೈ, ಮುಂಗೈ ಮತ್ತು ತೋಳುಗಳಲ್ಲಿ ನೋವು, ಮರಗಟ್ಟಿದ ಅನುಭವ ಅಥವಾ ಇರುವೆ ಹಿಡಿದಂತಹಾ ಅನುಭವ ಉಂಟಾಗುತ್ತದೆ. ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 10 ಮಿಲಿಯನ್ ಮಂದಿ ಈ ತೊಂದರೆಯಿಂದ ಬಳಲುತ್ತಾರೆ. ಬಹಳ ಸುಲಭವಾಗಿ ಗುರುತಿಸಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ...
Ad Widget

ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವೆಂಕಟ್ ವಳಲಂಬೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಹಾಲು ಉತ್ಪಾದಕ ಸಂಘ ಪ್ರತಿನಿಧಿಗಳಿಗೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಗೆ ಇದೇ ಶನಿವಾರ ಚುನಾವಣೆ ನಡೆಯಲಿದ್ದು ಪುತ್ತೂರು...

ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯದಲ್ಲಿ ವರ್ತಕರಿಂದ ಸ್ವಯಂ ಪ್ರೇರಿತ ಬಂದ್ : ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು

ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯ ನಗರದಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಸ್ವಯಂ ಪ್ರೇರಿತ ಬಂದ್‌ ಮಾಡಿ, ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಮಾತನಾಡಿ ಈ ರೀತಿಯ...

ಐವರ್ನಾಡು : ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ರೂ.‌ 3000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪೈಚಾರು ನಿವಾಸಿಗಳಿಗೆ ರೂ 3000.00 ದಂಡ ವಿಧಿಸಲಾಯಿತು. ಎ. 21ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ...

ಗುತ್ತಿಗಾರು : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಹತ್ಯೆಯನ್ನು ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿ ನಡೆಯಿತು.ಪ್ರತಿಭಟನಾ ಸಭೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘೆ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರಿಕ ಬಂಧುಗಳು ಭಾಗವಹಿಸಿದ್ದರು. ವೆಂಕಟ್ ದಂಬೆಕೋಡಿ ಮಾತನಾಡಿ ಧರ್ಮ ನೋಡಿ...

62 ದಿನ ಪೂರೈಸಿದ ಭಾವ ತೀರ ಯಾನಕ್ಕೆ ನಿರೀಕ್ಷೆಗೂ ಮೀರಿ ಬೆಂಬಲಿಸಿದ ಸಿನಿಪ್ರಿಯರು – ಎ.24 ರಂದು ಸಂಜೆ 4.45 ಕ್ಕೆ ಕೊನೆಯ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ನಿರೀಕ್ಷೆಗೂ ಮೀರಿ ಜನ ಬೆಂಬಲಿಸಿದ ಹಿನ್ನೆಲೆಯಲ್ಲಿ 62ನೇ ದಿನ ಯಶಸ್ವಿಯಾಗಿ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.24 ಗುರುವಾರ ಸಂಜೆ 4.45 ಕ್ಕೆ  ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಈ ಸಿನೇಮಾ ವಿಕ್ಷೀಣೆ...

ಬಳ್ಳ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

ಬಳ್ಳದ ಯುವಕನ ಶವ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಬಳ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪರವರ ಪುತ್ರ ಗಣೇಶ್ (29ವ)ಎಂಬ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಎ.23 ರಂದು ಬಳ್ಪ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಲ್ಲೇ ಪಕ್ಕದಲ್ಲಿ ಅವರ ಬೈಕ್ ಕೂಡ ಪತ್ತೆಯಾಗಿದೆ. ಈತ ಸುಬ್ರಹ್ಮಣ್ಯದ ಲಾಡ್ಜ್ ನಲ್ಲಿ ಕೆಲಸ...

ಬಳ್ಪ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

ಬಳ್ಪ ಯುವಕನ ಶವ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳ್ಪ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ - ಆತ್ಮಹತ್ಯೆ ಶಂಕೆ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪರವರ ಪುತ್ರ ಗಣೇಶ್ (29ವ)ಎಂಬ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಎ.23 ರಂದು ಬಳ್ಪ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಲ್ಲೇ...

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ ಪಳ್ಳತ್ತಡ್ಕದಲ್ಲಿ ಆಟೋರಿಕ್ಷಾ ಸಂಚಾರ ಬಂದ್

ಜಮ್ಮು-ಕಾಶ್ಮೀರದ ಪಹಲ್ ಗಾಂವ್ ಎಂಬಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು(ಏ.23) ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಒಂದು ಗಂಟೆಯ ಕಾಲ ಆಟೋರಿಕ್ಷಾ ಚಾಲಕರು ಸಂಚಾರ ಬಂದ್ ನಡೆಸಿದರು.
Loading posts...

All posts loaded

No more posts

error: Content is protected !!