- Wednesday
- August 5th, 2026
ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಜು. 7ರಂದು ಮೂರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ವೈದ್ಯರ ದಿನಾಚರಣೆ, ಪ್ರಕೃತಿ ಚಿಕಿತ್ಸೆ ಮಾಹಿತಿ ಕಾರ್ಯಗಾರ ಮತ್ತು ವನ ಮಹೋತ್ಸವ ಕಾರ್ಯಕ್ರಮವು ನಡೆಯಿತು. ಹಾಸನಡ್ಕ ಆರೋಗ್ಯಧಾಮ ಕಜೆಮೂಲೆ, ಎಂಬಲ್ಲಿ ರೋಟರಿ ಅಧ್ಯಕ್ಷ ಆರಿಫ್ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಆರೋಗ್ಯಕರ ಆಹಾರ ಪದ್ಧತಿ ಹಾಗೂ ಪ್ರಕೃತಿ ಚಿಕಿತ್ಸಾ ಮಾಹಿತಿಯನ್ನು ವೈದ್ಯ ಶಶಿಧರ್...
ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ವರ್ಷಂಪ್ರತಿ ಸುಳ್ಯದಲ್ಲಿ ಆಯೋಜಿಸಲ್ಪಡುವ 13ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವ ಭಾವಿ ಸಭೆಯು ಜು.08 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ರಾದ ಶ್ರೀಕಾಂತ್ ಗೋಳ್ವಾಲ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ...
ನಡುಗಲ್ಲು ಹರಿಹರಪಲ್ಲತ್ತಡ್ಕ ರಸ್ತೆಯ ಮಲ್ಲಾರ ಸಮೀಪದ ಬಾರಡ್ಕ ಚಡಾವಿನಲ್ಲಿ ಟೆಂಪೋ ಹಾಗೂ ಬೈಕ್ ಅಪಘಾತ ಸಂಭವಿಸಿದ ಘಟನೆ ಇದೀಗ ವರದಿಯಾಗಿದೆ. ಬೈಕ್ ಸವಾರಿಗೆ ಗಂಭೀರ ಗಾಯಗಳಾಗಿದ್ಸು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ದಿನಾಂಕ : 09-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷ ರಾಶಿ* ,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಗಮನಿಸಿ:-ಇಂದು ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಸೂಚನೆಗಳಿವೆ, ಪರಿಹಾರ:-ಸೂರ್ಯನಿಗೆ...
ಸುಬ್ರಹ್ಮಣ್ಯ ಜುಲೈ.08 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಕುರ್ಚಿ ಹಾಗೂ ಟೀಪಾಯಿಗಳನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ. ಎ.ಎ ತಿಲಕ್...
ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಜು.09 ರಂದು ಪೂರ್ವಾಹ್ನ ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ ಇದರ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
