ಪಂಚಭೂತಗಳಲ್ಲಿ ಲೀನವಾದ ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್‌ – ಸರ್ಕಾರದ ಗೌರವದೊಂದಿಗೆ ವಿದಾಯ – ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಸೇರಿದಂತೆ ಸಾವಿರಾರು ಅಭಿಮಾನಿಗಳಿಂದ ಅಂತಿಮ ದರ್ಶನ

ತೂಗುಸೇತುವೆಗಳ ನಿರ್ಮಿಸುವ ಗ್ರಾಮೀಣ ಜನರ ಬದುಕಿಗೆ ನೆರವಾಗಿ "ಬ್ರಿಡ್ಜ್ ಮ್ಯಾನ್" ಎಂದೇ ಪ್ರಸಿದ್ಧಿಯಾಗಿ ಭಾರತ ಸರ್ಕಾರಿಂದ ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಜನಪ್ರತಿನಿಧಿ ಹಾಗೂ ಅಧಿಕಾರಿಗಳು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಜನ ಅಂತಿಮ ದರ್ಶನ ಪಡೆದರು. ಅರಂಬೂರಿನ ಅವರ ನಿವಾಸದಲ್ಲಿ ಅಂತಿಮ ವಿಧಿ...

ಕಲ್ಮಕಾರು : ಮರ ಬಿದ್ದು ಕೊಟ್ಟಿಗೆಗೆ ಹಾನಿ

ಕಲ್ಮಕಾರು ಗ್ರಾಮದ ನಾಗೇಶ್ ಕೊಪ್ಪಡ್ಕ ರವರ ಕೊಟ್ಟಿಗೆಗೆ ಜು.07ರಂದು ರಾತ್ರಿಯ ಗಾಳಿ-ಮಳೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದ್ದು, ಹಂಚುಗಳು ಹಾಗೂ ನೀರಿನ ಟ್ಯಾಂಕ್ ಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

*01,ಮೇಷ ರಾಶಿ* ,ದೂರ ಪ್ರಯಾಣಗಳಲ್ಲಿ ಎಚ್ಚರಿಕೆಯಿಂದ ವರ್ತಿಸಿ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.ಬಂಧು-ಮಿತ್ರರೊಂದಿಗೆ ಆಕಸ್ಮಿಕ ಕಲಹಗಳು ಉಂಟಾಗುತ್ತವೆ. ವೃತ್ತಿ ಹಾಗೂ ಉದ್ಯೋಗದಲ್ಲಿಇತರರೊಂದಿಗೆ.ವಿವಾದಗಳಿಂದ ದೂರವಿರುವುದು ಒಳಿತು. ದೈವಚಿಂತನೆ ಹೆಚ್ಚಾಗುತ್ತದೆ, ಗಮನಿಸಿ:-ನಿಮ್ಮ ವ್ಯಾಪಾರ ಹೆಚ್ಚುಅನುಕೂಲಕರವಾಗಿರುವುದಿಲ್ಲ, ಪರಿಹಾರ:- ಶ್ರೀ ಆಂಜನೇಯ ಸ್ವಾಮಿಯ ಪ್ರಾರ್ಥನೆ ಮಾಡಿ, *02,ವೃಷಭ ರಾಶಿ* ,ಸ್ಥಿರಾಸ್ತಿ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳು ಅನುಕೂಲಕರವಾಗುತ್ತವೆ. ಹೊಸ ವ್ಯಾಪಾರ ಆರಂಭಿಸಿದರೆ ನಿರೀಕ್ಷಿತ...

ಬಾಳಿಲ : ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ದಿವಂಗತ ನೆಟ್ಟಾರು ವೆಂಕಟಸುಬ್ಬರಾವ್ ರವರ ಸ್ಮೃತಿ ದಿನಾಚರಣೆ

ಬಾಳಿಲ : ಜು.06 ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ದಿವಂಗತ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆ ಮತ್ತು ನವೀಕೃತ ಶಾಲಾ ಕಛೇರಿಯ ಉದ್ಘಾಟನೆಯು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಸ್ಮೃತಿ ದಿನಾಚರಣೆಯ ಮುಖ್ಯ ಆಮಂತ್ರಿತರಾಗಿ ಭಾಗವಹಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ರಾಮಪ್ರಸಾದ್ ಕಾಂಚೋಡು ಮಾತನಾಡುತ್ತಾ ಸಂಸ್ಥಾಪಕರ ತ್ಯಾಗ ಬದ್ಧತೆ ಹಾಗೂ ಸಮರ್ಪಣಾ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ : ವೈದ್ಯರ ನೇಮಕಕ್ಕೆ ಭರವಸೆ – ಹೋರಾಟ ಮುಂದುವರಿಸಲು ಗ್ರಾಮಸ್ಥರ ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ...

ಬ್ರಿಡ್ಜ್ ಮ್ಯಾನ್ ಪದ್ಮಶ್ರೀ ಡಾ.ಗಿರೀಶ್ ಭಾರಧ್ವಾಜ್ ನಿಧನಕ್ಕೆ ಸುಳ್ಯ ಬಿಜೆಪಿ ಸಂತಾಪ

“ತೂಗು ಸೇತುವೆಯ ಸರದಾರರು, ಗ್ರಾಮೀಣ ಪ್ರದೇಶ ಸಾಮಾನ್ಯ ಜನರಿಗೆ ತೂಗು ಸೇತುವೆ ನಿರ್ಮಿಸಿ ಸಂಪರ್ಕ ವ್ಯವಸ್ಥೆ ಕಲ್ಪಿಸಿದ ಪದ್ಮಶ್ರೀ ಡಾ.ಗಿರೀಶ್ ಭಾರಧ್ವಾಜ್ ನಿಧನರಾಗಿದ್ದು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆಯೆಂದು” ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸುಳ್ಯ ಮಾತ್ರವಲ್ಲದೆ ದೇಶದ ಆನೇಕ ಕಡೆ ನೂರಾರು ಸೇತುವೆ ನಿರ್ಮಿಸಿ ಗ್ರಾಮೀಣ ಭಾರತದ ಜನರಿಗೆ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ; ನಾಳೆ(ಜು.08) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 08 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...

ಇಂದ್ರಾಜೆಯಲ್ಲಿ ಎಸ್ಎಸ್ಎಫ್ ಸಾಹಿತ್ಯೋತ್ಸವ –  ಪಳ್ಳಿಮಜಲು ಘಟಕ ಪ್ರಥಮ, ಬೆಳ್ಳಾರೆ ಘಟಕ ದ್ವಿತೀಯ

ಎಸ್ಎಸ್ಎಸ್ ಬೆಳ್ಳಾರೆ ಸೆಕ್ಟರ್ ನ 14ನೇ   ಸಾಹಿತ್ಯೋತ್ಸವವು ಕಲ್ಮಡ್ಕ ಗ್ರಾಮದ ಇಂದ್ರಾಜೆಯ ಬದ್ರಿಯಾ ಜುಮುಅ: ಮಸೀದಿ ವಠಾರದಲ್ಲಿ ಜು. 5 ರಂದು ಜರುಗಿತು.ಸಾಹಿತ್ಯೋತ್ಸವದಲ್ಲಿ ಎಸ್ಎಸ್ಎಫ್ ಬೆಳ್ಳಾರೆ ಸೆಕ್ಟರಿನ ಬೆಳ್ಳಾರೆ, ತಂಬಿನಮಕ್ಕಿ, ಪೆರುವಾಜೆ, ಪಳ್ಳಿಮಜಲು, ಇಂದ್ರಾಜೆ, ಮಾಲೆಂಗ್ರಿ ಘಟಕಗಳು ಭಾಗವಹಿಸಿದ್ದವು. ಈ ಸಾಹಿತ್ಯೋತ್ಸವದಲ್ಲಿ ಬೆಳ್ಳಾರೆ ಗ್ರಾಮದ ಎಸ್ಎಸ್ಎಫ್ ಪಳ್ಳಿಮಜಲು ಘಟಕ ಸರ್ವಾಂಗೀಣ ಪ್ರದರ್ಶನ ನೀಡಿ ಪ್ರಥಮ ಸ್ಥಾನ...

ಇಂದಿನ(ಜುಲೈ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಬೆಲೆಯಲ್ಲಿ ಭರ್ಜರಿ ಜಿಗಿತ ; ಅಡಿಕೆ, ಕೊಬ್ಬರಿ, ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ ನೂತನ ವೈದ್ಯಾಧಿಕಾರಿಗಳು – “ಅಮರ ಸುದ್ದಿಯ ವಿಶೇಷ ವರದಿ”ಗೆ ಹಾಗೂ “ಗ್ರಾಮಸ್ಥರ ನಿರಂತರ ಪ್ರಯತ್ನ”ಕ್ಕೆ ಸಿಕ್ಕ ಫಲ

(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಹಾಗೂ ಹತ್ತಿರದ ಹರಿಹರ ಪಳ್ಳತ್ತಡ್ಕ ಮತ್ತು ಬಾಳುಗೋಡು ಗ್ರಾಮಗಳಿಗೂ ಉಪಯುಕ್ತವಾಗುವಂತೆ ಇರುವ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ನಾಲ್ಕೈದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿರಲಿಲ್ಲ. ಈ...
Loading posts...

All posts loaded

No more posts

error: Content is protected !!