- Tuesday
- July 7th, 2026
ಸುಳ್ಯದಲ್ಲಿ ನಿರಂತರ 3 ದಿನಗಳಿಂದ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ, ವಿದ್ಯುತ್ ಲೈನ್ ಗಳು ದರಾಶಾಹಿ ಯಾಗಿರುವುದು ಒಂದು ಕಾರಣ. ಇದನ್ನು ತುರ್ತು ದುರಸ್ಥಿ ಪಡಿಸಿ ಪರಿಣಾಮಕಾರಿಯಾಗಿ ಮರು ಸ್ಥಾಪಿಸಲು ಅಧಿಕಾರಿಗಳು, ಇರುವ ಕೆಲವೇ ಕೆಲವು ಲೈನ್ ಮ್ಯಾನ್ ಗಳು ಮತ್ತು ಗುತ್ತಿಗೆ ಸಿಬ್ಬಂದಿಗಳೊಂದಿಗೆ ಪ್ರಯತ್ನ ಪಡುತ್ತಿದ್ದಾರೆ. ಆದರೆ...
ಕಲ್ಲುಗುಂಡಿ ಅಂಚೆ ಕಛೇರಿ ಬಳಿಯಲ್ಲಿ ಇಂದು ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ.ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ( KL 13 B 0808) ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ತಿಳಿದು ಬಂದಿದೆ.ಮೃತ...
ದೇವ ಗೆಳೆಯರ ಬಳಗದ ವತಿಯಿಂದ ನಡೆಯಲಿರುವ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗ (ರಿ.) ದೇವ ಇದರ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾದಕ್ಷ ಯೋಗೀಶ ದೇವ, ಕಾರ್ಯದರ್ಶಿ ಜಯಂತ ದೇವ, ಉಪಾಧ್ಯಕ್ಷ ಚೇತನ ಪಡ್ಪು, ಕ್ರೀಡಾಕಾರ್ಯದರ್ಶಿ ರಕ್ಷಿತ್ ಕನ್ನಡಕಜೆ, ಸದಸ್ಯರಾದ ಪ್ರಶಾಂತ...
ಸಂಪಾಜೆ ಗ್ರಾಮದ ಎರಕಡುಪು ಎಂಬಲ್ಲಿ ನಿರ್ಮಿಸಿದ ಸೇತುವೆಗೆ ಕಿಂಡಿ ಅಣೆಕಟ್ಟು ವಾಹನ ಸಂಚಾರಕ್ಕೆ ದುಸ್ತರವಾಗಿರುವ ಬಗ್ಗೆ ಸ್ಥಳೀಯ ನಿವಾಸಿ ಮತ್ತು ಸಾಮಾಜಿಕ ಕಾರ್ಯಕರ್ತರಾದ ಕೆ.ಸೀತಾರಾಮ ಗೌಡರವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಮಂಗಳೂರು ಇವರಿಂದ ಟೆಂಡರ್ ಪ್ರಕಾರ ರೂ.4 ಕೋಟಿಗಳಿಗೆ ಸೇತುವೆ ಕಂ.ಕಿಂಡಿ ಅಣೆಕಟ್ಟು ನಿರ್ಮಿಸಿದ ಬಗ್ಗೆ ಮಾಹಿತಿ ಹಕ್ಕಿನಡಿ ಪಡೆದ ವಿವರಗಳೊಂದಿಗೆ...
ಕಳೆದ ಮೂರು ದಿನಗಳಿಂದ ನಿರಂತರ ವಿದ್ಯುತ್ ಕಣ್ಣುಮುಚ್ಚಾಲೆ ಆಟದಂತಾಗಿದ್ದು, ನಿನ್ನೆ ಸಂಜೆ ಹೋದ ಕರೆಂಟ್ ಇಂದು ಮಧ್ಯಾಹ್ನ ಸುಳ್ಯಕ್ಕೆ ಆಗಮಿಸಿತ್ತು. ಇದೀಗ ಮತ್ತೆ ಇಂದು ಸಂಜೆ ಮತ್ತೆ 33 ಕೆ.ವಿ ಸುಳ್ಯ ಲೈನ್ ಕೈಕೊಟ್ಟಿದ್ದು, ವಿದ್ಯುತ್ ಸರಬರಾಜು ಸ್ಥಗಿತವಾಗಿದೆ. ವಿದ್ಯುತ್ ವಿಳಂಬವಾಗುವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ಇದರ 26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದಲ್ಲಿ ಇಂದು ನಡೆಯಿತು. ಇದರ ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ ಗಿಡವನ್ನು...
ಕಲ್ಮಡ್ಕ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಬೆಂಗಳೂರಿನ (ಮಾಸ್ಟರ್ ಕ್ರಾಪ್ಟ್ಸ್ ) ಉದ್ಯಮಿ ಸತೀಶ್ ಎನ್.ಎಸ್. ಅವರು ಶಾಲೆಯ 62 ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಬ್ಯಾಗ್ ವಿತರಣೆ ಕಾರ್ಯಕ್ರಮ ಜು. 26 ರಂದು ಶಾಲೆಯಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಾಯಿನಾರಾಯಣ ಕೆ ವಹಿಸಿದ್ದರು. ಹಿ.ವಿ.ಸಂಘದ ನಿರ್ದೇಶಕರಾದ ಸುಬ್ರಾಯ ಓಣ್ಯಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಬ್ಯಾಗ್...
ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರು ಮತ್ತು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ಅಧ್ಯಕ್ಷರಾದ ಮಾಧವ ಬಿ ಕೆ, ಶಾಲಾ...
33 ಕೆವಿ ಸುಳ್ಯ ಲೈನ್ ನ ಮೇಲೆ ವಿವಿಧೆಡೆ ಮರ ಹಾಗೂ ಗೆಲ್ಲು ಬಿದ್ದ ಪರಿಣಾಮ ನಿನ್ನೆ ಸಂಜೆಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದು, ಕುಂಬ್ರ, ಅಮ್ಚಿನಡ್ಕ, ಆನೆಗುಂಡಿ ಸಮೀಪ ಬಿದ್ದಿರುವ ಮರ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇಂದು ಮಧ್ಯಾಹ್ನದ ವೇಳೆಗೆ ಪುತ್ತೂರು ಕಡೆಯಿಂದ ವಿದ್ಯುತ್ ಸರಬರಾಜು ಆಗುವ ನಿರೀಕ್ಷೆ ಇದೆ ಎಂದು ಮಾಹಿತಿ ಲಭ್ಯವಾಗಿದೆ....
Loading posts...
All posts loaded
No more posts
