Ad Widget

ಮಹಿಳೆಗೆ ಹಲ್ಲೆ –  ಆರೋಪಿ ಬಂಧನಕ್ಕೆ ವಿ.ಹಿ.ಪಂ. ಒತ್ತಾಯ, ಪ್ರತಿಭಟನೆಯ ಎಚ್ಚರಿಕೆ

ಸುಳ್ಯದ ನಾವೂರು ಎಂಬಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಚಂದ್ರಿಕಾ ಎಂಬ ಮಹಿಳೆಗೆ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಎಂಬವರು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸುತೇವೆ. FIR ದಾಖಲಿಸಿ 24 ಗಂಟೆ ಕಳೆದರೂ ಇನ್ನೂ ಬಂಧಿಸದ ಪೊಲೀಸ್ ಇಲಾಖೆ ಆದಷ್ಟು ಬೇಗ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದಲ್ಲಿ ಮುಂದಿನ...

6ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.28 ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.28ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
Ad Widget

ಸುಳ್ಯ ತಾಲೂಕಿನ 9-11ಅರ್ಜಿ ವಿಲೇವಾರಿ ಶೀಘ್ರ ಪರಿಹರಿಸಬೇಕು – ರಾಧಾಕೃಷ್ಣ ಬೊಳ್ಳೂರು

ಸುಳ್ಯ ತಾಲೂಕಿನಲ್ಲಿ 9-11ಗೆ ಸಂಬಂಧಪಟ್ಟ ಸುಮಾರು 160ಕ್ಕಿಂತಲೂ ಹೆಚ್ಚಿನ ಅರ್ಜಿಗಳು ತಾಲೂಕು ಪಂಚಾಯತ್‌ನಲ್ಲಿ ವಿಲೇವಾರಿಯಾಗದೇ ಬಾಕಿ ಉಳಿದಿದೆ. ಮೂಡಾ ಅನುಮತಿಗಾಗಿ ಪುತ್ತೂರು, ಮಂಗಳೂರು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ನೂರಾರು ಜನರ ನಿರೀಕ್ಷೆಗಳು ಕಮರಿಹೋಗಿವೆ. ಮತ್ತು ಗ್ರಾಮೀಣ ಜನರ ಜೀವನ ದುಸ್ತರವಾಗಿದೆ. ಆದುದರಿಂದ ಈಗ ಸುಳ್ಯದಲ್ಲಿ ಸುಳ್ಯ ನಗರಾಭಿವೃದ್ದಿ ಪ್ರಾಧಿಕಾರ (ಸೂಡಾ) ರಚನೆಯಾಗಿರುವ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯಡಾ. ಲೀಲಾಧರ್ ಡಿ. ವಿ., ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಯ ನೂತನ ಚೇರ್ ಮೆನ್ ಆಗಿ ನೇಮಕ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಭಗವಾನ್ ಬಿ ಸಿ...

ಮಹಿಳೆಗೆ ಹಲ್ಲೆ ಆರೋಪ – ನ.ಪಂ.ಸದಸ್ಯ ಶರೀಫ್ ಕಂಠಿ ವಿರುದ್ಧ ದೂರು ದಾಖಲು

ನಗರ ಪಂಚಾಯತ್ ಸದಸ್ಯರಾಗಿರುವ ಶರೀಫ್ ಕಂಠಿ ಯವರು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದ್ದಾರೆಂದು ಮಹಿಳೆಯೊಬ್ಬರು ಸುಳ್ಯ ಠಾಣೆಗೆ ದೂರು ನೀಡಿದ್ದು ಶರೀಫ್ ಕಂಠಿ ವಿರುದ್ಧ ದೂರು ದಾಖಲಾದ ಘಟನೆ ಮಾ.26 ರಂದು ವರದಿಯಾಗಿದೆ. ಮಾ. 25 ರಂದು ನಾನು ನನ್ನ ಬಾಡಿಗೆ ಮನೆಯಲ್ಲಿ ಇರುವಾಗ ಶರೀಫ್ ಕಂಠಿ ಎಂಬವರು ಕಾರನ್ನು ನನ್ನ ಮನೆಯ ಗೇಟಿಗೆ...

ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ 18 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿ ಯ ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಒಟ್ಟು 18 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಅಮರಪಡ್ನೂರು ಗ್ರಾಮದ ಮಂಗಲ್ಪಾಡಿ ಮನೋಹರ ಎಂ ಮತ್ತು ಲಲಿತಾ...

ಸುಳ್ಯ : 110ಕೆವಿ ವಿದ್ಯುತ್ ಲೈನ್ ನಿರ್ಮಾಣ ವಿಳಂಬ ಸಾಧ್ಯತೆ – ರೈತರ ಸಭೆ ಕರೆದ ಶಾಸಕರು – ಈಗ ಯೋಜಿಸಿರುವ ಮಾರ್ಗ ಬದಲಿಸಲು ರೈತರ ಒತ್ತಾಯ

ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ತುರ್ತಾಗಿ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣವಾಗಿಬೇಕಿದ್ದು, ಇದೀಗ ಲೈನ್ ನಿರ್ಮಾಣಕ್ಕೆ ರೈತರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು ರೈತರಿಗೆ ನೊಟೀಸ್ ನೀಡದೇ ಕೃಷಿ ಜಾಗಗಳಿಗೆ ಅಧಿಕಾರಿಗಳು ಬಂದು ದಬ್ಬಾಳಿಕೆ ಹಾಗೂ ಬೆದರಿಕೆ...

ಓಡಬಾಯಿ : ಧೂಮಾವತಿ , ಮೂಕಾಂಬಿಕಾ ಗುಳಿಗ ದೈವಸ್ಥಾನದ ದಾರಂದ ಮೂಹೂರ್ತ – ಮೇ 01 ರಂದು ಪ್ರತಿಷ್ಠಾ ಬ್ರಹ್ಮಕಲಶ, ಮೇ 08,09 ರಂದು ದೈವಗಳ ನೇಮ

ಸುಮಾರು 150 ವರ್ಷದಷ್ಟು ಪುರಾತನ ವಾದ ಶ್ರೀ ಧರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ ಮತ್ತು ಸಪರಿವಾರ ದೈವಸ್ಥಾನ ಓಡಬೈ ಇದರ ದೈವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು ಇದರ ದಾರಂದ ಮೂಹೂರ್ತ ಇಂದು ನಡೆಯಿತುಈ ಸಂದರ್ಭದಲ್ಲಿ ಮುಕುಂದ ನಾಯಕ್ ,ಪ್ರೇಮ್ ರಾಜ್ ,ಉಷಾ ಕಿರಣ ,ಸಾತ್ವಿಕ ,ಸೀತಾರಾಮ್ ,ಆಶಾ ನಾಯಕ್ ,ಗುರುಪ್ರಸಾದ್ ಹಾಗೂ ದೈವಸ್ಥಾನದ ಶಿಲ್ಪಿಗಳಾದ ಪದ್ಮನಾಭ ಆಚಾರ್ಯ...

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
Loading posts...

All posts loaded

No more posts

error: Content is protected !!