- Wednesday
- July 8th, 2026
ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇದರ ಪ್ರಧಾನ ಕಾರ್ಯದರ್ಶಿ ದಾವೂದ್ ಸಅದಿಯವರ ತಾಯಿ ಆಯಿಷಾ ಅವರು ಅಲ್ಪಕಾಲದ ಅಸೌಖ್ಯದಿಂದ ಜು 10ರಂದು ನಿಧನರಾದರು.ಅವರಿಗೆ 80 ವರುಷ ವಯಸ್ಸಾಗಿತ್ತು.ಅವರು ದಾವೂದ್ ಸಅದಿ ಸೇರಿದಂತೆ ಐದು ಗಂಡು ಹಾಗೂ ಆರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)
ಸುಬ್ರಹ್ಮಣ್ಯ ಜುಲೈ 11: ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ದೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಆರೋಗ್ಯ ಕೇಂದ್ರ, ಶ್ರೀ ಸುಬ್ರಹ್ಮಣ್ಯ ಮಠ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಸೀನಿಯರ್ ಚೇಂಬರ್, ಡಾl ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಅರಣ್ಯ ಇಲಾಖೆ,...
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಮಿತಿಯಲ್ಲಿ ಕುಲಪತಿಗಳು ಅಧ್ಯಕ್ಷರಾಗಿದ್ದು,...
ರಾಜ್ಯ ಸರ್ಕಾರದ ಅವಿವೇಕಿ ನಡವಳಿಕೆಗಳಿಂದಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಂಪುಕಲ್ಲು ಮತ್ತು ಹೊಯ್ಗೆ ಅಲಭ್ಯವಾದ ಪರಿಣಾಮವಾಗಿ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕಟ್ಟಡ ನಿರ್ಮಾಣ ಕಾರ್ಮಿಕರು, ಲಾರಿ ಚಾಲಕ ಮಾಲಕರು, ಸ್ವಂತ ಸೂರು ಕಟ್ಟಿಕೊಳ್ಳಲು ಹೊರಟಿರುವ ಬಡ ಜನರು ತೀರ ಸಂಕಷ್ಟಕ್ಕೊಳಗಾಗಿದ್ದು ಮಳೆಗಾಲದ ಈ ದಿನಗಳಲ್ಲಿ ಜನತೆ ಹಾಗೂ ಕಾರ್ಮಿಕರು ಬೀದಿಗೆ...
ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನೆ ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕ ಉಮೇಶ್ ಮಾಸ್ತರ್ ಪಲ್ಲತ್ತಡ್ಕ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ನೀಲಮ್ಮ ಅಚಪ್ಪಾಡಿ ಯವರಿಗೆ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಐವರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ನಂದಕುಮಾರ್ ಬಾರೆತ್ತಡ್ಕ, ಬೆಳ್ಳಾರೆ ಬಿಜೆಪಿ ಮಹಾ ಶಕ್ತಿ ಕೇಂದ್ರ...
ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜು. 14 ಸೋಮವಾರ ಪೂ.ಗಂ.10.00 ರಿಂದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ಅಂಚೆ ಜನ ಸಂಪರ್ಕ ಅಭಿಯಾನ ಅಂಚೆ...
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ.ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ), ಚಂದ್ರನ್ ಕೂಟೇಲ್ ಮೊದಲಾದವರು ಇದ್ದರು.ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ನೀಡಲಾಗುತ್ತಿತ್ತು....
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಡಬ, ಪಶು ಆಸ್ಪತ್ರೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.14 ಸೋಮವಾರದಂದು ಬೆಳಿಗ್ಗೆ 10:00 ಗಂಟೆಯಿಂದ “ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್...
ಸುಪ್ರಸಿದ್ಧ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ 300 ರೂ. ನೇರ ರಿಯಾಯಿತಿ ಹಾಗೂ ಪ್ರತಿ 1 ಕ್ಯಾರೆಟ್ ಗ್ಲೋ ವಜ್ರಾಭರಣಗಳ ಖರೀದಿಯಲ್ಲಿ...
Loading posts...
All posts loaded
No more posts
