- Tuesday
- May 5th, 2026
ಕಲ್ಮಕಾರು ಗ್ರಾಮದ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಏ.09 ಗುರುವಾರದಂದು “12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ”ವು ನೆರವೇರಲಿದ್ದು, ಬೆಳಿಗ್ಗೆ 8:00 ಗಂಟೆಗೆ ಗಣಪತಿ ಹವನ, ಬೆಳಿಗ್ಗೆ 9:30ಕ್ಕೆ ಸಾಮೂಹಿಕ ಪ್ರಾರ್ಥನೆ, ಪೂರ್ವಾಹ್ನ 11:00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆದು ಮದ್ಯಾಹ್ನ...
ಪಂಚರಾಜ್ಯ ಚುನಾವಣೆಯಲ್ಲಿ ನಡೆಯಲಿದ್ದು ಐದು ರಾಜ್ಯಗಳ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಬಿ.ಜೆ.ಪಿ ಪ್ರಭಾರಿಗಳನ್ನು ನೇಮಿಸಿದ್ದು ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೇರಿಯ ಮಾಹೆ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಬಿಜೆಪಿ ಓಬಿಸಿ ಮೊರ್ಚಾದ ಮಾಜಿ ಜಿಲ್ಲಾಧ್ಯಕ್ಷ ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕರವರನ್ನು ನೇಮಿಸಲಾಗಿದೆ. ಈ ಹಿಂದಿನ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಕೇರಳದ ಪಾಲಕ್ಕಾಡ್, ಮಲಾಂಪುಝ, ತಿರುವನಂತಪುರದ ನೆಡುಮಂಗಾಡ್, ಗುಜರಾತ್...
ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ರೈತ ಯುವಕ ಮಂಡಲ ಎನೆಕಲ್ಲು ಇವುಗಳ ಸಹಯೋಗದಲ್ಲಿ ಮಾ.19 ರಂದು ರೈತ ಯುವಕ ಮಂಡಲ ಏನೆಕಲ್ಲಿನಲ್ಲಿ ಉಚಿತ ಹೊಲಿಗೆ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ವಹಿಸಿದ್ದರು....
ಕುಲ್ಕುಂದ ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು “ವಾರ್ಷಿಕ ಜಾತ್ರಾ ಮಹೋತ್ಸವ”ವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.27ರಂದು ದೇವಳದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಪ್ರಧಾನ ಅರ್ಚಕರಾದ ಗಣೇಶ್ ದೀಕ್ಷಿತ್ ಹಾಗೂ ಊರಿನವರು, ಭಕ್ತಾದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಎಂಬಲ್ಲಿ ಮಾ.29 ಆದಿತ್ಯವಾರ ಹಾಗೂ ಮಾ.30 ಸೋಮವಾರದಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆಯಲಿದ್ದು, ಮಾ.29 ಆದಿತ್ಯವಾರದಂದು ರಾತ್ರಿ 7:00 ಗಂಟೆಯಿಂದ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ನಾಗ ದೇವರ ಸಾನ್ನಿಧ್ಯದಲ್ಲಿ ಆಶ್ಲೇಷ ಬಲಿ ಹಾಗೂ ರಾತ್ರಿ...
ಉಲ್ಲಾಸ್ ಕಜ್ಜೋಡಿಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ಇನ್ನಿತರ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ “ಮತದಾನ ಬಹಿಷ್ಕಾರದ ಕೂಗು” ಕೇಳಿಬರುತ್ತಿದ್ದು, ಜನಪ್ರತಿನಿಧಿಗಳ ವಿರುದ್ಧ ಮತದಾರರು “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು “ಮತದಾನ ಬಹಿಷ್ಕಾರದ ಬ್ಯಾನರ್” ಗಳನ್ನು ಅಳವಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಹರಿಹರ ಪಳ್ಳತ್ತಡ್ಕ ಗ್ರಾಮದ...
ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಮೂವರು ಆರೋಪಿಗಳ ಬಂಧನ - ಪಿಕಪ್ ವಾಹನ ಹಾಗೂ ಗೋವುಗಳು ವಶಕ್ಕೆ ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಕುರಿತಂತೆ ಖಚಿತವಾದ ಮಾಹಿತಿ ಪಡೆದ ಸುಳ್ಯ ಪೊಲೀಸ್ ಉಪನಿರೀಕ್ಷರು ಮತ್ತು ಪೊಲೀಸ್ ಸಿಬ್ಬಂದಿಗಳು ಮೂವರನ್ನು ಬಂಧಿಸಿ, ಪಿಕಪ್ ವಾಹನ ಹಾಗೂ ಗೋವುಗಳನ್ನು ವಶಕ್ಕೆ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ವತಿಯಿಂದ ನಡೆದಲ್ಪಡುತ್ತಿರುವ 2025 -26ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್. ಎಲ್.ಸಿ. ವಾರ್ಷಿಕ ಪರೀಕ್ಷೆಯು ನಡೆಯುತ್ತಿದ್ದು, ಸದರಿ ವೇಳಾಪಟ್ಟಿಯ ಅನ್ವಯ ತೃತೀಯ ಭಾಷಾ ಪರೀಕ್ಷೆಯನ್ನು ಮಾ.30ರಂದು ನಡೆಸಲು ನಿರ್ಧರಿಸಲಾಗಿತ್ತು.ಆದರೆ ಸರ್ಕಾರದ ಅಧಿಸೂಚನೆಯಂತೆ ಮಾ.31ರಂದು ಮಹಾವೀರ ಜಯಂತಿಯ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜೆಯನ್ನು ಮಾ.30ರಂದು ಸಾರ್ವತ್ರಿಕ...
ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಸದನದಲ್ಲಿ ಮಾತನಾಡಿ “2026-27ನೇ ಸಾಲಿನ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿವಸದ ವಿನಾಯಿತಿಯನ್ನು ನೀಡಲಾಗಿದೆ. ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಬದಲಾವಣೆ ಮಾಡಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ದಾಖಲಾತಿಗೂ ತೊಂದರೆಯಾಗುತ್ತಿದ್ದು, ಅಲ್ಲಿಗೂ ಕೂಡಾ ಕಾನೂನನ್ನು ತರಲಾಗುವುದು” ಎಂದು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.
Loading posts...
All posts loaded
No more posts
