- Saturday
- June 20th, 2026
ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಅಳವಡಿಕೆಯಾಗಿದ್ದ AI ಸಿ.ಸಿ ಕ್ಯಾಮೆರಾ ಇದೀಗ ಸುಳ್ಯಕ್ಕೂ ಕಾಲಿರಿಸಿದ್ದು, ಸಂಚಾರ ನಿಯಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಸಜ್ಜಾಗಿದ್ದು ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ. ಸುಳ್ಯ ನಗರದಲ್ಲಿ ಎಐ ಕ್ಯಾಮೆರಾ ಅಳವಡಿಸಿ ಮೂಲಕ ಸಂಚಾರ ನಿಯಮದ ಪಾಲಿಸದ ವಾಹನ ಸವಾರರ ಮೇಲೆ ಪೋಲೀಸರು ಹದ್ದಿನ ಕಣ್ಣನ್ನು ಇರಿಸಿದ್ದಾರೆ....
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:22/05/2026 ಶುಕ್ರವಾರ*01,🐏ಮೇಷ ರಾಶಿ🐏*📃,ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ನಷ್ಟದಿಂದ ಹೊರಬರುತ್ತೀರಿ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿಭಾಗವಹಿಸುತ್ತೀರಿ,ಪರಿಹಾರ:- ಶನಿ ಮಂತ್ರವನ್ನು ಪಠಿಸಿ,*02,🐂ವೃಷಭ ರಾಶಿ🐂*📃,ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು ಮಧ್ಯಂತರವಾಗಿ...
ಸುಳ್ಯ: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ದಿನಾಂಕ 10.05.2026 ರಿಂದ 19.05.2026 ರವರೆಗೆ 10 ದಿನಗಳ ವಿಶಿಷ್ಟ ಶಿಬಿರ ಯಶಸ್ವಿಯಾಗಿ ನಡೆದು, 20.05.2026 ರಂದು ಸಮಾರೋಪ ಸಮಾರಂಭ ನಡೆಯಿತು. ಶಿಬಿರದ ವಿಶೇಷತೆ: 65 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. 26 ಸಂಪನ್ಮೂಲ ವ್ಯಕ್ತಿಗಳು ದೇಶ, ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಸಾಧನೆಗೈದವರೇ ಭಾಗವಹಿಸಿದ್ದರು. 38 ವಿಶೇಷ...
ಪರೋಪಕಾರಾರ್ಥಂ ಇದಂ ಶರೀರಂ ಎನ್ನುವ ಮಾತಿಗೆ ಅನ್ವರ್ಥವಾಗುವಂತೆ ಬದುಕಿ ಬಾಳುತ್ತಾ, ತಾನು ಬೆಳೆದು ಬಾಳುತ್ತಿರುವ ಸಮಾಜಕ್ಕೆ ಏನಾದರೂ ಕೊಡುಗೆ ಕೊಡಲೇಬೇಕು ಎನ್ನುವ ಉತ್ಕಟ ಹಂಬಲ ಆಕಾಂಕ್ಷೆ ಇದ್ದರೆ ಅದನ್ನು ಹೇಗೆ ಸಾಕಾರಗೊಳಿಸಬಹುದು ಎನ್ನುವುದಕ್ಕೆ ಜ್ವಲಂತ ನಿದರ್ಶನ ಸವಣೂರು ಕೆ. ಸೀತಾರಾಮ ರೈಗಳು. ಒಬ್ಬ ವ್ಯಕ್ತಿ ಒಂದು ಗ್ರಾಮದ ಚಿತ್ರಣವನ್ನೇ ಹೇಗೆ ಬದಲಿಸಬಲ್ಲ ಎಂಬುದಕ್ಕೆ ಇವರೇ ಸಾಕ್ಷಿ....
ಸವಣೂರು ಶಿಲ್ಪಿ ಸಹಕಾರಿ ರತ್ನ ಕೆ. ಸೀತಾರಾಮ ರೈ ಮತ್ತು ಶ್ರೀಮತಿ ಕಸ್ತೂರಿಕಲಾ ಎಸ್. ರೈ ಯವರ ಮದುವೆಯ 50 ನೇ ವಾರ್ಷಿಕೋತ್ಸವದ ಪ್ರಯುಕ್ತ ಸೀತಾ ಕಸ್ತೂರಿ ಕಲ್ಯಾಣ 50ರ ಸಂಭ್ರಮವು ಸವಣೂರಿನ ರಶ್ಮಿ ನಿವಾಸದಲ್ಲಿ ಮೇ.23ರಂದು ಸಾಯಂಕಾಲ ನಡೆಯಲಿದೆ. ಸೀತಾ ಕಸ್ತೂರಿ ಕಲ್ಯಾಣ 50ರ ಸಂಭ್ರಮದ ಪ್ರಯುಕ್ತ ಮೇ.22ರಂದು ಪೂರ್ವಾಹ್ನ ಮಾಲೆಂಗಲ್ಲು ವಿಜಯಕುಮಾರ್ ತಂತ್ರಿಗಳ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ದಿನಾಂಕ 16-05-2026 ರಿಂದ 20-05-2026 ರವರೆಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ರಾಜ್ಯ ಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರ 2026 ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 20-05-2026...
ಪುತ್ತೂರು : “ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎ.ಒ.ಜೆ) ಮ್ಯಾಗಜೀನ್ 2024-25”ರ ಅವಧಿಗೆ ಭಾರತದ ಸರಿಸುಮಾರು 5 ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ...
ಮಳೆಗಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಸುಳ್ಯದ “ಕುಂ-ಕುಂ” ನಲ್ಲಿ ರೈನ್ ಕೋಟ್ ಹಾಗೂ ಕೊಡೆಗಳು ಫ್ಯಾಕ್ಟರಿ ದರದಲ್ಲಿ ದೊರೆಯಲಿದ್ದು, ರೂ. 1,000 ಖರೀದಿಯ ಮೇಲೆ ರೈನ್ ಕೋಟ್ ಗೆ ಪಂಚೋ ರೈನ್ ಕೋಟ್ ಉಚಿತವಾಗಿ ದೊರೆಯಲಿದೆ. ಪೋಪಿ ಹಾಗೂ ಝೀಲ್ ಕಂಪೆನಿಯ ಕೊಡೆ ಹಾಗೂ ರೈನ್ ಕೋಟ್ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.
ದಿನಾಂಕ : 21 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
Loading posts...
All posts loaded
No more posts
