ಜಿಎಲ್‌ ಆಚಾರ್ಯದಲ್ಲಿ ‘ಸ್ವರ್ಣಧಾರ’ ಸ್ಕೀಂ ಪ್ರಾರಂಭ, ಚಿನ್ನಾಭರಣ ಹೂಡಿಕೆಯ ಉಳಿತಾಯದ ಜೊತೆಗೆ ಬೋನಸ್

ಪುತ್ತೂರು: ಜಿಎಲ್‌ ಆಚಾರ್ಯ ಜ್ಯುವೆಲ್ಲರ್‌ನ ಸ್ವರ್ಣಧಾರ ಎಂಬ ಚಿನ್ನಾಭರಣದ ಉಳಿತಾಯ ಯೋಜನೆಯನ್ನು ಗುರವಾರದಂದು (ಮೇ.22) ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುತ್ತೂರಿನ ಲಕ್ಷ್ಮೀ ಹೊಟೇಲ್ ಮಾಲಕರ ಸೊಸೆ ಹಾಗೂ ಸೂರತ್‌ನಲ್ಲಿ ಹೊಟೇಲ್ ಉದ್ಯಮಿಯಾಗಿರುವ ಮಾನಸ ಪ್ರವೀಣ ಮತ್ತು ಬಿಎಸ್‌ಎನ್‌ಎಲ್‌ನ ನಿವೃತ್ತ ಉದ್ಯೋಗಿ ಶ್ರೀಲಕ್ಷ್ಮೀಶ ಪಾರ್ಲ ಅವರು ಮಾಸಿಕ ಕಂತುಗಳ ಈ ವಿಶೇಷ ಯೋಜನೆಯನ್ನು ಉದ್ಘಾಟಿಸಿದರು....

ಮಾಜಿ ಸೈನಿಕರ ಸಂಘದ ವತಿಯಿಂದ ಪಶು ಸಂಗೋಪನ ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ ಯಂತ್ರ ಕೊಡುಗೆ

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘ (Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ...
Ad Widget

ಅರಂತೋಡು ಗ್ರಾಮ ಪಂಚಾಯತ್ ನ ಎನ್. ಆರ್. ಎಲ್. ಎಂ ನೂತನ ಕಟ್ಟಡಕ್ಕೆ ಸುಳ್ಯ ಶಾಸಕರಿಂದ ಗುದ್ದಲಿ ಪೂಜೆ – ಪಂಚಾಯತ್ ಸಭಾಭವನದ ಪಾಕಶಾಲೆ ನಿರ್ಮಾಣ ಕ್ಕೆ 5 ಲಕ್ಷದ ಅನುದಾನದ ಭರವಸೆ

ಅರಂತೋಡು ಗ್ರಾಮ ಪಂಚಾಯತ್ ನ ಎನ್.ಆರ್. ಎಲ್. ಎಂ. ನೂತನ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ ಮೇ.21 ರಂದು ನಡೆಯಿತು. ಸುಳ್ಯ ಶಾಸಕರಾದ ಮಾನ್ಯ ಕುl ಭಾಗೀರಥಿ ಮುರುಳ್ಯ ರವರು ಗುದ್ದಲಿಪೂಜೆ ನೆರವೇಸಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣಕ್ಕೆ ಅವಶ್ಯಕತೆ ಇರುವ ಪಾಕ ಶಾಲೆ ನಿರ್ಮಾಣಕ್ಕೆ ರೂ 5ಲಕ್ಷ...

ಮಾಜಿ ಸೈನಿಕರ ಸಂಘದ ವತಿಯಿಂದ ಪಶು ಸಂಗೋಪನ ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ ಯಂತ್ರ ಕೊಡುಗೆ

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘ (Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ...

ಬಿಡುಗಡೆಯ ಹೊಸ್ತಿಲಲ್ಲಿ ನನ್ನ ಮೊದಲ ಕವನ ಸಂಕಲನ “ಜೀವನಯಾನ”

✍️ಉಲ್ಲಾಸ್ ಕಜ್ಜೋಡಿ “ನಾವು ಮಾಡಬೇಕೆಂದಿರುವ ಪ್ರತಿಯೊಂದು ಕೆಲಸಗಳಿಗೂ ಕೂಡ ಸಮಯ-ಸಂದರ್ಭಗಳು ಕೂಡಿ ಬರಬೇಕು” ಎನ್ನುವ ಮಾತಿದೆ. ಅದೇ ರೀತಿ ಕಳೆದ ಐದು ವರ್ಷಗಳಿಂದ “ಅಮರ ಸುದ್ದಿ ವಾರಪತ್ರಿಕೆಯಲ್ಲಿ” ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿರುವ ನಾನು ನನ್ನ “ತಂದೆ-ತಾಯಿ” ಹಾಗೂ “ಅಮರ ಸುದ್ದಿ ಪತ್ರಿಕೆಯ ಪ್ರಧಾನ ಸಂಪಾದಕರು” ಹಾಗೂ “ಓದುಗರಾದ ನಿಮ್ಮೆಲ್ಲರ” ಪ್ರೋತ್ಸಾಹದೊಂದಿಗೆ ಹವ್ಯಾಸಿ ಬರಹಗಾರನಾಗಿ ಪುಟ್ಟ ಪುಟ್ಟ ಕವನ...

ಸುಬ್ರಹ್ಮಣ್ಯ: ಕಾಲೇಜಿನಲ್ಲಿ ಸೀಟ್‌ಗಳ ಕೊರತೆ ನೀಗಿಸಲು ಮುಜರಾಯಿ ಸಚಿವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮನವಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿಗೆ ಪ್ರವೇಶ ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗದೆ ನಿರಾಸೆಯಾಗಿದ್ದರು.ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲು ಮತ್ತು ಸೀಟಿನ ಸಮಸ್ಯೆ ಬಗೆ ಹರಿಸಲು ಕಾಲೇಜಿನಲ್ಲಿ ಹೆಚ್ಚುವರಿ ವಿಭಾಗ ತೆರೆಯುವಂತೆ ಶ್ರೀ...

ಕೊಲ್ಲಮೊಗ್ರು : ನಾಳೆ(ಮೇ.21) ಕಣ್ಣಿನ ಉಚಿತ ತಪಾಸಣಾ ಶಿಬಿರ

ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇದರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ನಾಳೆ(ಮೇ.21) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ “ಕಣ್ಣಿನ ಉಚಿತ ತಪಾಸಣಾ ಶಿಬಿರ” ನಡೆಯಲಿದ್ದು,...

ಮೇ.23 : ಸುಳ್ಯದಲ್ಲಿ ಜೇನು ಸೊಸೈಟಿಯ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೇಟ್ ಲೋಕಾರ್ಪಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗಮನ

ಆಡಳಿತ ಮಂಡಳಿ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ಹನಿ ಬೈಟ್ ನ ಲೋಕಾರ್ಪಣಾ ಸಮಾರಂಭವು ಮೇ.23 ರಂದು ನಡೆಯಲಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ...

ಸುಳ್ಯ ತಾಲೂಕಿನ ಹಲವೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ.21 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ ಕಾರಣ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆ ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,...

ಭಯೋತ್ಪಾದನೆಯ ವಿರುದ್ಧದ ಹೋರಾಟದ ಅಂಗವಾಗಿ ವಿದೇಶಕ್ಕೆ ತೆರಳಲಿರುವ ನಿಯೋಗದಲ್ಲಿ ದ.ಕ.ಸಂಸದ ಬ್ರಿಜೇಶ್ ಚೌಟ

ಜಾಗತಿಕ ಭಯೋತ್ಪಾದಕತೆಯ ತವರು ಪಾಕಿಸ್ತಾನ ವಿರುದ್ಧದ ಭಾರತದ ನಿಲುವು ಹಾಗೂ "ಆಪರೇಷನ್ ಸಿಂಧೂರ" ಕಾರ್ಯಾಚರಣೆಯ ಕುರಿತು ಜಗತ್ತಿನ ಬೇರೆ ಬೇರೆ ದೇಶಗಳಿಗೆ ಮಾಹಿತಿ ನೀಡಿ ಭಾರತದ ಧ್ವನಿಯಾಗಲು ಕೇಂದ್ರ ಸರ್ಕಾರ ಒಟ್ಟು 7 ಸರ್ವಪಕ್ಷ ನಿಯೋಗಗಳನ್ನು ರಚಿಸಿದೆ. ಈ ನಿಯೋಗದಲ್ಲಿ ಸದಸ್ಯರಾಗಿ ದ.ಕ.ಸಂಸದ ಕ್ಯಾ| ಬ್ರಿಜೇಶ್ ಚೌಟ ಸ್ಥಾನ ಪಡೆದಿದ್ದಾರೆ. ಇವರ ನಿಯೋಗದಲ್ಲಿ 8 ಜನ...
Loading posts...

All posts loaded

No more posts

error: Content is protected !!