- Friday
- July 10th, 2026
ಕುಕ್ಕೆಸುಬ್ರಹ್ಮಣ್ಯದ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಎ.25 ರಂದು ಕುಕ್ಕೆಸುಬ್ರಹ್ಮಣ್ಯದ ರಥಬೀದಿಯಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ನಿವೃತ್ತ ಅಧಿಕಾರಿ ಅಶೋಕ್ ಮೂಲೆಮಜಲು, ಉಪನ್ಯಾಸಕ ಪದ್ಮ ಕುಮಾರ್ ಗುಂಡಡ್ಕ ಘಟನೆ...
ಸುಳ್ಯದ ಓಡಬಾಯಿನಲ್ಲಿ ಶುಭಾರಂಭಗೊಂಡ ಟೊಯೋಟಾ ಶೋರೂಂ – ಉದ್ಘಾಟನೆ ನೆರವೇರಿಸಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್
ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್ , ಗ್ರಾಹಕರಾದ ಶಾಫಿ ಬೊಳುಬೈಲು, ನಿವೃತ್ತ ರೇಂಜರ್ ರಾಧಾಕೃಷ್ಣ ಕುರುಂಜಿಗುಡ್ಡೆ, ಹಾಜಿ ಇಬ್ರಾಹಿಂ...
ಕಾಶ್ಮೀರದ ಪಹಲ್ಗಮ್ ಲ್ಲಿ ನಡೆದ ಉಗ್ರರ ಹೇಯ ಕೃತ್ಯವನ್ನು ಖಂಡಿಸುವ ವಿಚಾರದಲ್ಲಿ ಯೂ ಟ್ಯೂಬ್ ಚಾನೆಲ್ ನಿರೂಪಕರೊಬ್ಬರು ಬಿಜೆಪಿ ಪಕ್ಷದ ಬಗ್ಗೆ ಅಸಹ್ಯಕಾರ, ಕೆಟ್ಟ ಪದ ಬಳಸಿರುವುದನ್ನು ಬಿಜೆಪಿ ಮಂಡಲ ಸಮಿತಿ ಖಂಡಿಸುತ್ತದೆ. ವಿಜೆ ವಿಖ್ಯಾತ್ ಬಗ್ಗೆ ನಮಗೆ ಗೌರವವಿತ್ತು.ಹಳ್ಳಿ, ಬಡತನದಿಂದ ಬಂದ ಹುಡುಗ ಏನೋ ಒಂದಷ್ಟು ಒಳ್ಳೆಯ ಕಾರ್ಯ ಮಾಡುತ್ತಿದ್ದೇನೆಂಬ ಭಾವನೆಯಿತ್ತು. ಆದರೆ ಕಾಶ್ಮೀರದಲ್ಲಿ...
ಆಲೆಟ್ಟಿ ಗ್ರಾಮ ಕಾಂಗ್ರೆಸ್ ವತಿಯಿಂದ ನಾಗಪಟ್ಟಣ ಸೇತುವೆ ಬಳಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ, ದಾಳಿಯಿಂದ ಅನ್ಯಾಯವಾಗಿ ಮಡಿದವರಿಗೆ ಶ್ರದ್ಧಾಂಜಲಿಯನ್ನು ಮೊಂಬತ್ತಿ ಉರಿಸುವ ಮೂಲಕ ಮಾಡಲಾಯಿತು. . ಈ ದಾಳಿಯಲ್ಲಿ ಅನ್ಯಾಯವಾಗಿ ಮಡಿದವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ ಹಿರಿಯ ಕಾಂಗ್ರೆಸ್ ನಾಯಕರಾದ ಬಾಪೂ...
ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು - ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 25-04-2025 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ವತಿಯಿಂದ ದತ್ತಿನಿಧಿ ಸ್ಥಾಪನೆ ಕಾರ್ಯಕ್ರಮವನ್ನು ದಿನಾಂಕ 21/04/2025ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ .ಟಿ ವಹಿಸಿದರು. ಕಾರ್ಯಕ್ರಮದಲ್ಲಿ, ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಘಟಕವನ್ನು ಹುಟ್ಟು ಹಾಕಿದ ಕೆ...
ಜಮ್ಮು ಕಾಶ್ಮೀರದ ಪಹಲ್ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಎ. 23 ರಂದು ಪೂರ್ವಾಹ್ನ 11.00 ರಿಂದ 12.00 ಗಂಟೆಯ ತನಕ ಎಲ್ಲಾ ವ್ಯಾಪಾರ ವ್ಯವಹಾರ ಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ನಡೆಸಿದರು. ಹಾಗೂ ಅರಂತೋಡು ರಿಕ್ಷಾ ನಿಲ್ದಾಣ ದ ಬಳಿ ಸೇರಿ ಪ್ರತಿಭಟನೆ ನಡೆಸಲಾಯಿತು....
ಮಂಗಳೂರಿನಲ್ಲಿ ನಡೆದ ಬ್ಯಾರಿ ಮೇಳ 2025ರಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಂದ ಉಬೈಸ್ ಅವರಿಗೆ ಸಾಮಾಜಿಕ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಹ್ಯಾದ್ರಿ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಮಂಜುನಾಥ್ ಭಂಡಾರಿ, ನಿವೃತ್ತ ಡಿಸಿಪಿ ಜಿ.ಎ. ಬಾವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಮತ್ತು ನಸೀಮಾ ಫೌಂಡೇಶನ್ ಸ್ಥಾಪಕ ಯು.ಟಿ. ಝುಲ್ಫಿಕಾರ್...
ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟ್ ಬಳಿ ಏ 23 ರಂದು ತಡರಾತ್ರಿ ಸುಮಾರು ಮೂರು ಗಂಟೆಗೆ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿದ್ದು ಘಟನೆಯಿಂದ ಲಾರಿ ಚಾಲಕನ ಕಾಲು ಸಿಲುಕಿಕೊಂಡಿತ್ತು. ಬಳಿಕ ಸ್ಥಳೀಯರ ಸಹಕಾರದಿಂದ ಹೊರತೆಗೆಯಲಾಯಿತು. ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐ ಕ್ಯೂ ಎ ಸಿ ಘಟಕದ ಜಂಟಿ ಆಶ್ರಯದಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಹೆಚ್ ಡಿ ಎಫ್ ಸಿ ಸೆಕ್ಯೂರಿಟಿ ಲಿಮಿಟೆಡ್ ಅದರ...
Loading posts...
All posts loaded
No more posts
