- Friday
- July 10th, 2026
ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘದ ನೂತನ ಕಟ್ಟಡ ' ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ' ಲೋಕಾರ್ಪಣೆಗೊಂಡಿತು. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.13ರಿಂದ ಆಯೋಜಿಸಲಾಗಿದೆ. ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್...
ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಪೈಪ್ ಲೈನ್ ಕಾಮಗಾರಿ ನಡೆಯಿತ್ತಿದ್ದು ಪ್ರಸ್ತುತ ನೀರು ಸರಬರಾಜು ಆಗುತ್ತಿರುವ ನೀರಿನ ಪೈಪ್ ಗೆ ಹಾನಿ ಮಾಡಲಾಗಿದೆ. ಎ.11 ರಂದು ಮಧ್ಯಾಹ್ನದಿಂದ ನೀರು ಪೋಲಾಗುತ್ತಿದೆ. ಒಂದು ಅಭಿವೃದ್ಧಿ ಕಾಮಗಾರಿಗಾಗಿ ಇನ್ನೊಂದು ಕೆಲಸಕ್ಕೆ ಹಾನಿ ಮಾಡುವುದು ನಿರಂತರ ಮುಂದುವರೆದಿದೆ. ಇನ್ನೂ ಇದರ ಬಗ್ಗೆ ಸ್ಥಳೀಯಾಡಳಿತ ಎಚ್ಚೆತ್ತಿಲ್ಲ
ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘ ನಿ., ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ' ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ' ಲೋಕಾರ್ಪಣೆ ಸಮಾರಂಭವು ಏಪ್ರಿಲ್ 12 ರಂದು ನಡೆಯಲಿದೆ. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕರಂಗಲ್ಲು ರಸ್ತೆಯ ಮಾದ್ರಡ್ಕ ಮತ್ತು ಹೆರಕಜೆ ಎಂಬಲ್ಲಿ 2022-23 ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ರೂ.50 ಲಕ್ಷ ಅನುದಾನದಲ್ಲಿ 930 ಮೀ ರಸ್ತೆ ಕಾಂಕ್ರೀಟಿಕರಣಗೊಂಡಿದ್ದು, ಇದನ್ನು ಶಾಸಕಿಯರಾದ ಕು ಭಾಗೀರಥಿ ರವರು ಏ.10 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ಎ. ವಿ. ತೀರ್ಥರಾಮ್, ಮಾಜಿ ಜಿ.ಪಂ. ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ದಿನದ ಸಂಭ್ರಮಾಚರಣೆ ಏ.11 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟರು ಹಾಗೂ ಗಣ್ಯರು...
ಸುಬ್ರಹ್ಮಣ್ಯ ಏ.14: ದಕ್ಷಿಣ ಕನ್ನಡ ಕೊಡಗು ಮೈಸೂರು ಹಾಗೂ ಚಾಮರಾಜನಗರ ಕಂದಾಯ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 31 81ರ ಜಿಲ್ಲಾ ರಾಜ್ಯಪಾಲ ವಿಕ್ರಮ ದತ್ತ ಅವರು ಗುರುವಾರ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಅಧಿಕೃತ ಭೇಟಿ ನೀಡಿದರು. ಅವರು ಅಂದು ಸಂಜೆ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ "ರೋಟರಿ ಅಂತರಾಷ್ಟ್ರೀಯ ಸಂಸ್ಥೆ. ವಿಶ್ವದಾದ್ಯಂತ ಇರುವ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದಿನಾಂಕ 04/04/25ರಿಂದ 10/04/2025 ರಂದು ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಸುಳ್ಯ...
ಏಪ್ರಿಲ್ 9 2025ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಇಂಟರ್ ಕ್ಲಾಸ್ ಮ್ಯಾನೇಜ್ಮೆಂಟ್ ಫೆಸ್ಟ್ ಜೆನೊವೇಟ್ ನಡೆಯಿತು. ಕಾಗೊ ಇನ್ಫಿನಿಟಿ ಎಕ್ಸಿಮ್ಸ್ ನ ಸ್ಥಾಪಕಿ ಹಾಗೂ ಸಿಇಒ ಕಾವ್ಯಾ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಹೇಗೆ ಪೂರಕವಾಗಿದೆ ಎಂದು ತಿಳಿಸಿದರು. ಬಿದಿರು ಗಿಡ ಹೇಗೆ...
ಸಿನಿಮಾ ನಮ್ಮನ್ನು ಹೊಸ ಜಗತ್ತಿಗೆ ಕರೆದೊಯ್ಯುವ, ಮನರಂಜನೆಯನ್ನು ಕೊಡುವ ಅಥವಾ ನಾವು ಟಾಕೀಸ್ಲ್ಲಿ ಕುಳಿತು ವೀಕ್ಷಿಸುವ, ದೂರದರ್ಶನದಲ್ಲಿ ವೀಕ್ಷಿಸುವ ಚಿತ್ರ ಅಂತ ಅಂದುಕೊಂಡಿದ್ದೇವೆ. ಆದರೆ ಸಿನಿಮಾ ಕೂಡ ಒಂದು ರೀತಿಯಲ್ಲಿ ನಮಗೆ ಶಿಕ್ಷಣ ಮಾಧ್ಯಮವಾಗಿದೆ ಎಂದರೆ ತಪ್ಪಾಗಲಾರದು. ಸಿನಿಮಾದಲ್ಲಿ ನಾವು ಕಾಣದ ದೇಶಗಳನ್ನು, ಅಲ್ಲಿಯ ವೈಶಿಷ್ಟ್ಯಗಳನ್ನು, ಅವರ ಸಂಸ್ಕೃತಿ -ಸಂಪ್ರದಾಯ, ಆಚಾರ-ವಿಚಾರಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ, ಅಂತೆಯೇ...
Loading posts...
All posts loaded
No more posts
