- Friday
- July 10th, 2026
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಈ ಹಿನ್ನೆಲೆಯಲ್ಲಿ ಏ.10 ರಂದು ಸಂಭ್ರಮಾಚರಣೆ ನಡೆಯಲಿದೆ. ಕನ್ನಡ, ತುಳು ಚಿತ್ರನಟರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ...
ದ್ವಿತೀಯ ಪಿಯು ಫಲಿತಾಂಶದಲ್ಲಿ ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ಅಗ್ರ ಸ್ಥಾನಿಗಳಾಗಿದ್ದಾರೆ.ಅಮೋಘ ಎಂ ಎಸ್(ಪಿ ಸಿ ಎಂ ಸಿ) 581ಅಂಕ ಗಳಿಸಿ ಪ್ರಥಮ, ಕೃತಸ್ವರ ದೀಪ್ತ ಕೆ (ಪಿ ಸಿ ಎಂ ಬಿ )577 ಅಂಕಗಳಿಸಿ ದ್ವಿತೀಯ...
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಉಚಿತ ಸ್ಪೋಕನ್ ಹಿಂದಿ ಸರ್ಟಿಫಿಕೇಟ್ ಕೋರ್ಸ್ ಏ.08 ರಂದು ಪ್ರಾರಂಭಗೊಂಡಿತು. ಇದರ ಉದ್ಘಾಟಕರಾಗಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ(ಸ್ವಾಯತ್ತ) ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ. ಎಸ್ ಇವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಕುಮಾರ್ ಕೆ...
ಸಮಸ್ತ ಕೇರಳ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಅಧೀನದ್ಲಲಿ ಕಾರ್ಯಾಚರಿಸುತ್ತಿರುವ ನಿಂತಿಕಲ್ಲು ಸಿರಾಜುಲ್ ಉಲೂಂ ಮದರಸದ ಮದರಸ ಪ್ರಾರಂಬೋತ್ಸವ ಪತ್ಹೇ ಮುಭಾರಕ್ ಕಾರ್ಯಕ್ರಮವು ದಿನಾಂಕ ಎಪ್ರಿಲ್ 9 ರಂದು ಮದರಸ ಸಭಾಂಗಣದಲ್ಲಿ ನಡೆಯಿತು. ಜಮಾಅತ್ ಖತೀಬ್ ಜಾಪರ್ ಸಹದಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಧಾರ್ಮಿಕ ಶಿಕ್ಷಣದ ಮಹತ್ವಗಳ ಕುರಿತು ಮಾತನಾಡಿದರು. ಮುಹದ್ಸಿನ್ ಮುಸ್ತಪಾ ಝುಹುರಿ ,...
ಬೆಳ್ಳಿಹಬ್ಬ ಆಚರಣಾ ಸಮಿತಿ ಮಾನಸ ಮಹಿಳಾ ಮಂಡಲ (ರಿ )ಜಟ್ಟಿಪಳ್ಳ ಇದರ ಆಶ್ರಯ ದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧಾ ಕಾರ್ಯಕ್ರಮ ಜಟ್ಟಿಪಳ್ಳದಲ್ಲಿ ಮಹಿಳಾ ಮಂಡಲ ದ ಅಧ್ಯಕ್ಷೆ ಚಿತ್ರಲೇಖ ಮಡಪ್ಪಾಡಿ ಯವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಅಲೆಟ್ಟಿ ಸರಕಾರಿ ಪ್ರೌಢಶಾಲೆ ಯ ಮುಖ್ಯ್ಯೊಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಇವರು...
ಮಂಗಳೂರು ಐಕಳ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಮೂಲತಃ ನಮ್ಮೂರಿನ ಪಕ್ಕದ ಊರಿನವರೇ ಆದಂತಹ ಡಾ.ಪುರುಷೋತ್ತಮ ಕರಂಗಲ್ಲು ರವರು ಮಾ.18ರಂದು ರಿಜಿಸ್ಟರ್ ಪೋಸ್ಟ್ ಮೂಲಕ ನನಗೊಂದು ಪುಸ್ತಕವನ್ನು ಕಳುಹಿಸಿ ಕೊಟ್ಟಿದ್ದರು. ಪುಸ್ತಕ ಏನೆಂದು ತೆರೆದು ನೋಡಿದಾಗ ಅದು “ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ” ಯು 2018-19ನೇ ಸಾಲಿನಲ್ಲಿ ನೀಡಿದ ಫೆಲೋಶಿಪ್ ನ ಅಡಿಯಲ್ಲಿ ಡಾ.ಪುರುಷೋತ್ತಮ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. 50 ನೇ ದಿನಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಥಿಯೇಟರ್ ನಲ್ಲಿ ವಿಶೇಷ ಸಂಭ್ರಮಾಚರಣೆ...
ವಿದ್ಯಾನಿಕೇತನ ಶಿಶು ಮಂದಿರ ಕಳಂಜ ಇಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಕಾರ್ಯಕ್ರಮ ಎ.09ರಂದು ನಡೆಯಿತು. ಮಕ್ಕಳು ಮತ್ತು ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಚಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವಿಭಾಗ ಸಹ ಕಾರ್ಯವಾಹಕ ಸುಭಾಶ್ಚಂದ್ರ ಕಳಂಜ, ಸಂಚಾಲಕಿ ಶ್ರೀಮತಿ ಮಾಲಿನಿ ಪ್ರಸಾದ್, ಮಾತಾಜಿ ಶ್ರೀಮತಿ ಅಕ್ಷತಾ...
ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಏ.10 ಗುರುವಾರ ಜಿಲ್ಲಾ ರಾಜ್ಯಪಾಲರಾದ ರೋ .ವಿಕ್ರಮ ದತ್ತ ಅವರು ಅಧಿಕೃತ ಭೇಟಿ ನೀಡಲಿದ್ದು ವಿವಿಧ ಸೇವಾ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.ಗುರುವಾರ ಬೆಳಿಗ್ಗೆ 9:00ಗೆ ಪಂಜದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಹಾಗೂ ಎಲ್ಲಾ ಪದಾಧಿಕಾರಿ ಸದಸ್ಯರು ರಾಜಪಾಲರನ್ನು ಬರಮಾಡಿಕೊಳ್ಳ ಇರುವರು. ಅಲ್ಲಿಂದ ಪಲ್ಲೋಡಿ ಎಂಬಲ್ಲಿ ವಿಕಲಚೇತನ ಮಹಿಳೆ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅಪೇಕ್ಷಾ.ಜಿ ಬಾರೆಂಗಳ 575 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಚಾರ್ವಾಕ ಬಾರೆಂಗಳ ಗೋಪಾಲಕೃಷ್ಣ.ಜಿ ಹಾಗೂ ಶ್ರೀಮತಿ ಲೀಲಾವತಿ ದಂಪತಿಗಳ ಪುತ್ರಿ. ಇವರು ಸರಕಾರಿ ಪ್ರಾಥಮಿಕ ಶಾಲೆ ಚಾರ್ವಾಕ, ಸರಕಾರಿ ಪ್ರೌಢ ಶಾಲೆ ಕಾಣಿಯೂರು ಇಲ್ಲಿಯ ಹಿರಿಯ...
Loading posts...
All posts loaded
No more posts
