- Friday
- July 10th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯದ ನೆಟ್ಟಾರು ಕಾರ್ಯ ಕ್ಷೇತ್ರದ ಧನ್ಯಶ್ರೀ ಸಂಘದ ಸದಸ್ಯರಾದ ನೆಸಿಮಾರವರು ಮೈಕ್ರೋ ಬಚತ್ ಪಾಲಿಸಿ ಮಾಡಿಸಿದ್ದು ಅನಾರೋಗ್ಯದ ಕಾರಣ ಮರಣ ಹೊಂದಿದ್ದು, ಮೈಕ್ರೋ ಬಚತ್ ಮರಣ ಸಾಂತ್ವನ ಮೊತ್ತ ಎರಡು ಲಕ್ಷ ರೂಪಾಯಿ ಮಂಜೂರಾತಿ ಪತ್ರವನ್ನು ವಿನಿಯೋಗದಾರದ ರಫೀಕ್ ರವರಿಗೆ ಒಕ್ಕೂಟದ ಅಧ್ಯಕ್ಷರಾದ ಅಣ್ಣುರವರು ಮಾ.29 ರಂದು...
ಸುಳ್ಯ ನಗರ ಪಂಚಾಯ್ ವ್ಯಾಪ್ತಿಯ ಬಹುಬೇಡಿಕೆಯ ರಸ್ತೆ ಕೊಡಿಯಾಲಬೈಲು- ನೀರಬಿದಿರೆ- ದುಗಲಡ್ಕ- ರಸ್ತೆಯು 45ಲಕ್ಷದ ವೆಚ್ಚದಲ್ಲಿ ಅಭಿವೃದ್ಧಿಯಾಗಲಿದ್ದು ಇದರ ಗುದ್ದಲಿಪೂಜೆಯನ್ನು ಶಾಸಕರಾದ ಭಾಗೀರಥಿ ಮುರುಳ್ಯ ನೆರವೆರಿಸಿದರು.ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ,ಉಪಾಧ್ಯಕ್ಷ ಬುದ್ದನಾಯ್ಕ, ಸದಸ್ಯರಾದ ಕಿಶೋರಿ ಶೇಟ್,ಬಾಲಕೃಷ್ಣ ರೈ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಭಾಜಪ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,...
ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದಿಂದ ಸುಳ್ಯ ಮೂರು ಸಂಸ್ಥೆಗಳಿಗೆ ಸವಲತ್ತು ಖರೀದಿಗಾಗಿ ತಲಾ ರೂ 5000 ವನ್ನು ಕೊಡುಗೆಯಾಗಿ ನೀಡಲಾಯಿತು. ಎಂ.ಬಿ.ಫೌಂಡೇಶನ್ ನ ಸಾಂದೀಪ್ ವಿಶೇಷ ಶಾಲೆ, ಅಡ್ಕಾರಿನ ವನವಾಸಿ ವಿದ್ಯಾರ್ಥಿ ನಿಲಯ ಹಾಗೂ ಸುಳ್ಯ ಪಶುಪಾಲನಾ ಆಸ್ಪತ್ರೆ ಸೇರಿದಂತೆ ಮೂರು ಸಂಸ್ಥೆಗಳಿಗೆ ತಲಾ ರೂ 5000/- ದಂತೆ ದೇಣಿಗೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರು...
ಎಲಿಮಲೆ-ಅರಂತೋಡು ರಸ್ತೆ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.25ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಮಾ.29 ರಂದು ಗುದ್ದಲಿಪೂಜೆ ನೆರವೇರಿಸಿದರು. ಎಲಿಮಲೆಯಿಂದ ರಸ್ತೆ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಂಡ 8 ಕೋಟಿ ಅನುದಾನಲ್ಲಿ 1.25 ರೂಪಾಯಿಯನ್ನು ಈ ರಸ್ತೆಗೆ ಇರಿಸಲಾಗಿದೆ. ಈಗಾಗಲೇ ಸರಕಾರಕ್ಕೆ 3 ವಿಧಗಳಲ್ಲಿ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.30 ರಂದು ಸಂಜೆ 4.45 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಾದ ಸುಬ್ರಹ್ಮಣ್ಯ - ಮಂಜೇಶ್ವರ ರಸ್ತೆಯ ಬಳ್ಪ ಸಮೀಪ 75ಲಕ್ಷ ವೆಚ್ಚದಲ್ಲಿ 1 ಕಿ.ಮೀ. ರಸ್ತೆ ಮರುಡಾಮರಿಕರಣಕ್ಕೆ ಬಳ್ಪದ ಬೊಗಯ್ಯನ ಕೆರೆಯ ಬಳಿ ಗುದ್ದಲಿಪೂಜೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಬಳ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಹರ್ಷಿತ್ ಕಾರ್ಜ, ಬಿಜೆಪಿ ಮಂಡಲ ಸಮಿತಿ...
ಕರಂಗಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ದೇವಚಳ್ಳ ಗ್ರಾಮದ ಪುಂಡರೀಕ ಮತ್ತು ಜಯಂತಿ ದಂಪತಿಗಳ ಪುತ್ರನಾದ ಧೃತಿಕ್.ಎಂ ಹಾಗೂ ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿಯಾದ ಹಿತೈಷಿ.ಹೆಚ್ ಇವರುಗಳು 2024-25ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪ್ರಥಮ ಹಂತದಲ್ಲಿ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಅಲ್ಲದೇ ಈ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ...
ಚೆನ್ನಕೇಶವ ದೇವಸ್ಥಾನ ದ ಬಳಿಯಲ್ಲಿ ಎಳನೀರು ತುಂಬಿಕೊಂಡು ಹೋಗುತಿದ್ದ ಪಿಕಪ್ ವಾಹನ (KA 12B9634) ಬ್ರೇಕ್ ವೈಫಲ್ಯ ಗೊಂಡು ಸಮೀಪದ ಗ್ಯಾರೇಜ್ ಗೆ ನುಗ್ಗಿದ ಘಟನೆ ಇದೀಗ ನಡೆದಿದೆ.ಪಿಕಪ್ ವಾಹನದ ಬ್ರೇಕ್ ವೈಫಲ್ಯ ಗೊಂಡಿದ್ದು ತಿಳಿದು ಚಾಲಕ ಸಮೀಪದ ಗ್ಯಾರೇಜ್ ಕಡೆಗೆ ತಿರುಗಿಸಿದ್ದ್ದು ಆದರೂ ಚಾಲಕ ಹಾಂಡ್ ಬ್ರೇಕ್ ಹಾಕಿದರು ನಿಯತ್ರಣಕ್ಕೆ ಸಿಗದೇ ವಾಹನ ಮುಂದು...
ಚೆನ್ನಕೇಶವ ದೇವಸ್ಥಾನ ದ ಬಳಿಯಲ್ಲಿ ಎಳನೀರು ತುಂಬಿಕೊಂಡು ಹೋಗುತಿದ್ದ ಪಿಕಪ್ ವಾಹನ (KA 12B9634) ಬ್ರೇಕ್ ವೈಫಲ್ಯ ಗೊಂಡು ಸಮೀಪದ ಗ್ಯಾರೇಜ್ ಗೆ ನುಗ್ಗಿದ ಘಟನೆ ಇದೀಗ ನಡೆದಿದೆ.ಪಿಕಪ್ ವಾಹನದ ಬ್ರೇಕ್ ವೈಫಲ್ಯ ಗೊಂಡಿದ್ದು ತಿಳಿದು ಚಾಲಕ ಸಮೀಪದ ಗ್ಯಾರೇಜ್ ಕಡೆಗೆ ತಿರುಗಿಸಿದ್ದ್ದು ಆದರೂ ಚಾಲಕ ಹಾಂಡ್ ಬ್ರೇಕ್ ಹಾಕಿದರು ನಿಯತ್ರಣಕ್ಕೆ ಸಿಗದೇ ವಾಹನ ಮುಂದು...
ಜಾಲ್ಸೂರು ಗ್ರಾಮದ ಪಂಚಾಯತ್ ಉಪಾಧ್ಯಕ್ಷರಾಗಿರುವ ತಿರುಮಲೇಶ್ವರಿ ಅರ್ಭಡ್ಕರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ಇಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿತ್ತು. ಆದರೇ ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿದ ಆರು ಮಂದಿ ಸದಸ್ಯರು ಸಭೆಗೆ ಹಾಜರಾಗದೇ ಕೋರಂ ಇಲ್ಲದೇ ಅವಿಶ್ವಾಸ ರದ್ದಾಗಿ ತಿರುಮೇಶ್ವರಿ ಅರ್ಭಡ್ಕ ಉಪಾಧ್ಯಕ್ಷರಾಗಿ ಮುಂದುವರೆದಿದ್ದಾರೆ. ಒಟ್ಟು 17 ಮಂದಿ ಪಂಚಾಯತ್ ಸದಸ್ಯರಲ್ಲಿ 12 ಮಂದಿ ಸದಸ್ಯರು ಸಭೆಗೆ...
Loading posts...
All posts loaded
No more posts
