- Friday
- July 10th, 2026
ಸುಳ್ಯಸರಕಾರಿ ಪ್ರಥಮ ದರ್ಜೆ ಕಾಲೇಜು, ಐ.ಕ್ಯೂ.ಎ.ಸಿ ವಿಭಾಗ, ನೇಷನಲ್ ಇಂಟಿಗ್ರೇಟೆಡ್ ಫಾರಮ್ ಆಫ್ ಆರ್ಟಿಸ್ಟ್ಸ್ ಆಂಡ್ ಆಕ್ಟಿವಿಸ್ಟ್ಸ್ ಕರ್ನಾಟಕ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಲಯನ್ಸ್ ಕ್ಲಬ್ ಹಿರಿಯಡ್ಕ ಇದರ ಜಂಟಿ ಆಶ್ರಯದಲ್ಲಿ ಸಂವೇದನಾ-2 ಶೀರ್ಷಿಕೆಯಡಿ ರಕ್ತದಾನ ಶಿಬಿರವು ಕಾಲೇಜಿನ ಸಭಾಂಗಣದಲ್ಲಿ ಮಾ.22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ. ಆರ್...
ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದ ನಗರಾಭಿವೃದ್ಧಿ Sunflower ನೇಮಕಗೊಂಡ ಕೆ. ಎಂ. ಮುಸ್ತಫ ರನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿವೃತ್ತ ಐಪಿಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರು ಬೆಂಗಳೂರಿನ ಆಯೋಗದ ಕಚೇರಿಯಲ್ಲಿ ಅಭಿನಂದಿಸಿದರು. ಅಭಿನಂದಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ, ಸೌಲಭ್ಯ ತಲುಪಿದಾಗ ಸರ್ಕಾರ...
ಅರಿವು ಕೇಂದ್ರ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ನಡೆಯುತ್ತಿದ್ದ ನವೋದಯ/ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ 2024-2025 ನೇ ಸಾಲಿನ ವಿದ್ಯಾರ್ಥಿಗಳಾದ ಹಿತೈಷಿ ಎಚ್( ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿ)...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.29ರಂದು ಮಧ್ಯಾಹ್ನ 1.45 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಬ್ರೈನ್ ಹೆಮರೇಜ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳ್ಳಾರೆಯಿಂದ ವರದಿಯಾಗಿದೆ. ಬೆಳ್ಳಾರೆ ಗ್ರಾಮದ ಕೊಳಂಬಳ ರುಕ್ಮಯ್ಯ ಶೆಟ್ಟಿಯವರ ಪುತ್ರ ಲೋಕೇಶ್ ಮೃತ ದುರ್ದೈವಿ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಕೃಪಾ, ಜ್ಞಾನಗಂಗಾ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ರಿತ್ವಿಕ್, ಮೂರು ವರ್ಷದ ಪುತ್ರಿ ಶರಾಯ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮವು ಮಾ.27 ರಂದು ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಗುದ್ದಲಿಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.ಕೊಲ್ಲಮೊಗ್ರು ಪೇಟೆಯ ಆಲದ ಮರದ ಬಳಿಯ ಹೊಳೆಗೆ 1 ಕೋಟಿ ರೂಪಾಯಿ ವೆಚ್ಚದ ಸೇತುವೆ, ಗಡಿಕಲ್ಲು ರಸ್ತೆ ಬದಿ 25 ಲಕ್ಷ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಂತೋಡು ಒಕ್ಕೂಟ ಸೇವಾ ಪ್ರತಿನಿಧಿಯಾಗಿರುವ ಸುಪ್ರೀತ ಅವರ ಪತಿ ಸುಧಾಕರ್ ಅವರ 20500 ರೂಪಾಯಿ ನಗದು ಅರಂತೋಡು ಪೇಟೆಯಿಂದ ಪೆಲ್ತಡ್ಕದ ಪಯಸ್ವಿನಿ ಜ್ಯೂಸ್ ಸೆಂಟರ್ ನ ಮಧ್ಯೆ ಮಾ.27 ರಂದು ಸಂಜೆ 4 30 ರ ವೇಳೆಗೆ ಬಿದ್ದು ಹೋಗಿರುತ್ತದೆ. ಎಲ್ಲವೂ 500 ರೂಪಾಯಿ ನೋಟುಗಳಾಗಿದ್ದು ಪ್ಲಾಸ್ಟಿಕ್ ಕವರ್...
ಎಲಿಮಲೆ ಅರಂತೋಡು ರಸ್ತೆಯಲ್ಲಿ ಪಿಂಡಿಮನೆಯಲ್ಲಿ ಅಧಿಕ ಬಾರ ಹೊತ್ತು ಸಾಗುತ್ತಿದ್ದ ಲಾರಿ ಪಿಂಡಿಮನೆ ಎಂಬಲ್ಲಿ ಹೂತು ಹೋದ ಘಟನೆ ಮಾ.27 ರಂದು ನಡೆದಿದೆ. ಇದರಲ್ಲಿ 3 ಯೂನಿಟ್ ಗಿಂತ ಜಾಸ್ತಿ ಜಲ್ಲಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ರಸ್ತೆಯಲ್ಲಿ ಮಿತಿಗಿಂತ ಹೆಚ್ಚಿನ ಭಾರದ ವಾಹನಗಳು ಸಾಗುತ್ತಿದ್ದು ರಸ್ತೆಗೆ ಹಾನಿಯಾಗುತ್ತಿರುವುದರಿಂದ ಮಿತಿಗಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಗೆ...
2024-25 ನೇ ಸಾಲಿನ ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ದೀಪಕ್ ಎಸ್.180 ರಲ್ಲಿ 107 ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಪದವಿಪೂರ್ವ ಕಾಲೇಜು ಗುತ್ತಿಗಾರು( ಪ್ರೌಢಶಾಲಾ ವಿಭಾಗ) ಇಲ್ಲಿಯ 8 ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಯಾಗಿದ್ದು, ದೇವಚಳ್ಳ ಗ್ರಾಮದ ಮಾವಿನಕಟ್ಟೆ ನಿವಾಸಿ ರಾಜೇಂದ್ರ ಎಂ. ಮತ್ತು ಆಶಾ ಎಸ್. ಇವರ ಸುಪುತ್ರ.
ದಿನಾಂಕ 27/03/2025ರಂದು ಕೋಟೆ ಫೌಂಡೇಶನ್ ವತಿಯಿಂದ ಮಾದರಿ ಶಾಲೆ, ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಹಾಗೂ ಎರಡು ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕೋಟೆ ಫೌಂಡೇಶನ್ ನಿರ್ದೇಶಕರಾದ ಶ್ರೀ ರಮೇಶ್, ಹಾಗೂ ಸದಸ್ಯರಾದ ಜಯಂತ ವೆಂಕಟರಾಜ್, ಸುಳ್ಯದ ಸಂಯೋಜಕರಾದ ಶ್ರೀಯುತ ಪ್ರದೀಪ್ ಉಬರಡ್ಕ, ನಗರ ಪಂಚಾಯತ್...
Loading posts...
All posts loaded
No more posts
