ಕೊಲ್ಲಮೊಗ್ರು : ಬಂಗ್ಲೆಗುಡ್ಡೆ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮಾ.01 ರಂದು ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಎ.ಕೆ ಜಯರಾಮ್ ಅಂಬೆಕಲ್ಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಹಾಲಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು,...

ಹರಿಹರ ಪಳ್ಳತ್ತಡ್ಕ : ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು(ಮಾ.05) ಮೆಟ್ರಿಕ್ ಮೇಳ

ವಿದ್ಯಾರ್ಥಿಗಳಿಗೆ ಎಳೆಯ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇಂದು(ಮಾ.05) ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮದ್ಯಾಹ್ನದ ತನಕ ನಡೆಯುವ ಈ ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು-ತರಕಾರಿಗಳು, ತಿಂಡಿಗಳು, ಜ್ಯೂಸ್ ಹೀಗೆ ವಿವಿಧ ರೀತಿಯ ವಸ್ತುಗಳನ್ನು...
Ad Widget

ಗುತ್ತಿಗಾರು : ಮೂರನೇ ವರ್ಷದ ದೇವಶ್ಯ ಗೌಡ ಕಪ್ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ‌ ಕಾರ್ಯಕ್ರಮ – ದಂಬೆಕೋಡಿ ಪ್ರಥಮ, ಪರ್ಲಕೋಟಿ ದ್ವಿತೀಯ, ತಳೂರು ತೃತೀಯ, ಕುದುಪಜೆ ಚತುರ್ಥ

ಮಾರ್ಚ್ 1 ಹಾಗೂ 2 ರಂದು ಎರಡು ದಿನಗಳ ಕಾಲ‌ ಮೂರನೇ ವರ್ಷದ ದೇವಶ್ಯ ಗೌಡ ಕಪ್ ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಟ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಈ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ದಂಬೆಕೋಡಿ, ದ್ವಿತೀಯ ಸ್ಥಾನವನ್ನು ಪರ್ಲಕೋಟಿ, ತೃತೀಯ ಸ್ಥಾನವನ್ನು ತಳೂರು, ಚತುರ್ಥ ಸ್ಥಾನವನ್ನು...

ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಬಂಧನ ಖಂಡಿಸಿ ಸುಳ್ಯದಲ್ಲಿ ಪ್ರತಿಭಟನೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಯವರನ್ನು ಅನ್ಯಾಯವಾಗಿ ಸುಳ್ಳು ಆರೋಪ ಹೊರಿಸಿ ಬಂಧನ ಮಾಡಿದ್ದಾರೆಂದು ಆರೋಪಿಸಿ ರಾಷ್ಟ್ರಾದ್ಯಂತ ಎಸ್.ಡಿ.ಪಿ.ಐ. ದಿಢೀರ್ ಪ್ರತಿಭಟನೆ ನಡೆಸಿತು. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರತಿಭಟನೆಯನ್ನು ಮಾಡಲಾಯಿತು,ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಗಾಂಧಿ ಪಾರ್ಕ್ (ಮಹಾತ್ಮ ಗಾಂಧಿಯವರ ಪುತ್ತಳಿಯ ಮುಂಭಾಗ)ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ...

ದಕ್ಷಿಣ ವಲಯದ ಮಟ್ಟದ ಅಂತರ್ ವಿಶ್ವ ವಿದ್ಯಾಲಯ ಹ್ಯಾಂಡ್‌ ಬಾಲ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯದ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮಹಿಳಾ ತಂಡಕ್ಕೆ ಭೂಮಿಕಾ ವಿ ಕೆ ಆಯ್ಕೆ

ಮಾರ್ಚ್ 3 ರಿಂದ 7 ರ ತನಕ ತಮಿಳುನಾಡಿನ ಪೆರಿಯಾರ್ ವಿಶ್ವವಿದ್ಯಾಲಯ, ಸೇಲಂ ನಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಅಂತರ್ ವಿಶ್ವ ವಿದ್ಯಾಲಯಗಳ ಹ್ಯಾಂಡ್ ಬಾಲ್‌ ಪಂದ್ಯಾವಳಿಗೆ ಕರ್ನಾಟಕ ರಾಜ್ಯದ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮಹಿಳಾ ತಂಡದ ಪರವಾಗಿ ಸಹ್ಯಾದ್ರಿ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ ಸುಳ್ಯ ಕಾರ್ಯಾತೋಡಿ ಮೂಲದ ಭೂಮಿಕಾ ಆಯ್ಕೆಯಾಗಿರುತ್ತಾರೆ. ಇವರು...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಪ್ರಾಕ್ತನ ವಿದ್ಯಾರ್ಥಿ ಪರಿಷತ್, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಜಂಟಿ ಆಶ್ರಯದಲ್ಲಿ 4.03.2025 ರಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಪುತ್ತೂರಿನ ವೈದ್ಯಾಧಿಕಾರಿಗಳಾದ, ಡಾ .ಕೆ ಸೀತಾರಾಮ ಭಟ್...

ಸುಳ್ಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವ

ಸುಳ್ಯ ಕಸಬಾಮೂಲೆ ಜೂನಿಯ‌ರ್ ಕಾಲೇಜು ಬಳಿ ಸುಳ್ಯ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವವು ಮಾ.01 ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಹೋಮ, ತಂಬಿಲ ಸೇವೆ ನಡೆಯಿತು.ಸಂಜೆ ಶ್ರೀ ದೈವದ ಭಂಡಾರ ತೆಗೆಯಲಾಯಿತು. ನಂತರ ಶ್ರೀ ದೈವಕ್ಕೆ ಎಣ್ಣೆ ವೀಳ್ಯ ನೀಡಲಾಯಿತು.ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಂತರ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವ ನಡೆಯಿತು....

ಮಂಗಳೂರಿನ ಬೆಳ್ಮಣ್ ನಲ್ಲಿ ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಲೋಕಾರ್ಪಣೆ

ಮಂಗಳೂರಿನ ಬೆಳ್ಮಣ್ ನಲ್ಲಿ ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಮಾ.02 ರಂದು ಲೋಕಾರ್ಪಣೆಗೊಂಡಿತು. ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನದ ನೀಡಿದರು.. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. అనిಲ್ ಲೋಬೋ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ...

ಕೆ.ಎಸ್.ಎಸ್ ಕಾಲೇಜಿನಲ್ಲಿ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಸ್ತುವರಿ ಪ್ರಾಂಶುಪಾಲ ಡಾ. ದಿನೇಶ್ ಕೆ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿಯರಾದ ಪ್ರಮೀಳ ಮತ್ತು ಮಧುರ...

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯಿಂದ ಪುತ್ತೂರಿನಲ್ಲಿ ಸ್ಥಾಪನೆಯಾಗುತ್ತಿರುವ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ – 250 ಹುದ್ದೆಗಳಿಗೆ ಮಾ. 10ರಂದು ನೇರ ಸಂದರ್ಶನ

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯು ಪುತ್ತೂರಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ ಸ್ಥಾಪಿಸುತ್ತಿದ್ದು, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೃಷಿ ಅಭಿವೃದ್ಧಿ ನಿರ್ವಾಹಕರು ಬೇಕಾಗಿದ್ದಾರೆ. ಕೇಂದ್ರದ ಮಹಿಳಾ ಅಭ್ಯುದಯ ಯೋಜನೆಯಲ್ಲಿ ಕೇವಲ 250 ಹುದ್ದೆಗಳು ಮಂಜೂರಾಗಿದ್ದು ತಿಂಗಳಿಗೆ ರೂ. 25 ಸಾವಿರ ಗಳಿಸುವ ಅವಕಾಶವಿರುತ್ತದೆ. ಮಾ. 10ರಂದು ಬೆಳಗ್ಗೆ 9.30ರಿಂದ ಸಂಜೆ...
Loading posts...

All posts loaded

No more posts

error: Content is protected !!