ವಳಲಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ವ್ಯವಸ್ಥಾಪನ ಸಮಿತಿಯ ನೂತರ ಸದಸ್ಯರುಗಳಾಗಿ ಕೇಶವ ಹೊಸೋಳಿಕೆ, ಮಿತ್ರದೇವ ಮಡಪ್ಪಾಡಿ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ ರುದ್ರ ಚಾಮುಂಡಿ, ಸನತ್ ಮುಳುಗಾಡು, ಶ್ರೀಮತಿ ಉಷಾ ಪುರುಷೋತ್ತಮ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಸಮಿತಿ...

ಗುತ್ತಿಗಾರು : ಸೊಸೈಟಿ ಚುನಾವಣೆ : ಬಿಜೆಪಿ ಭರ್ಜರಿ ಗೆಲುವು, ವಿಜಯೋತ್ಸವ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ ಎಲ್ಲಾ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯಿತು. ಪಟಾಕಿ ಸಿಡಿಸಿ, ಪೇಟೆಯಲ್ಲಿ ಮೆರವಣಿಗೆ ಸಾಗಿ ಸಂಭ್ರಮಿಸಿದರು. ಗೆಲುವು ಸಾಧಿಸಿದ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ,...
Ad Widget

ಗುತ್ತಿಗಾರು : ಸೊಸೈಟಿ ಚುನಾವಣೆ : ಬಿಜೆಪಿ ಕ್ಲೀನ್ ಸ್ವೀಪ್ – ಎಲ್ಲಾ 12 ಸ್ಥಾನ ಉಳಿಸಿಕೊಂಡ ಸಹಕಾರ ಭಾರತಿ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ್ದು ಕಾಂಗ್ರೆಸ್ ಬೆಂಬಲಿತ ಸಹಕಾರ ಭಾರತ ತಂಡ,ಹಾಗೂ ಪಕ್ಷೇತರರು ಸೋಲು ಕಂಡಿದ್ದಾರೆ. ಸಹಕಾರ ಭಾರತಿ ಅಭ್ಯರ್ಥಿಯಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಹಾಲಿ ಅಧ್ಯಕ್ಷ ವೆಂಕಟ್...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ: ಚಿಂತನ ದಿನಾಚರಣೆ ಮತ್ತು ದ್ವಿತೀಯ ಸೋಪಾನ ಪರೀಕ್ಷಾ ಶಿಬಿರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ಚಿಂತನ ದಿನಾಚರಣೆ ಮತ್ತು ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರವನ್ನು ಫೆ.22ರಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇಲ್ಲಿ ಆಯೋಜಿಸಲಾಯಿತು. 84 ಸ್ಕೌಟ್ಸ್ ಮತ್ತು 105 ಗೈಡ್ಸ್ ಪರೀಕ್ಷಾ ಶಿಬಿರದಲ್ಲಿ...

ರಾಜ್ಯಾದ್ಯಾಂತ ಹೌಸ್ ಫುಲ್ ತೆರೆ ಕಂಡ ಸುಳ್ಯದ ಯುವಕ ನಿರ್ಮಿಸಿದ ಭಾವ ತೀರ ಯಾನ ಚಲನಚಿತ್ರ – ಫೆ.23 ರಂದು ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಎರಡು ಶೋ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21 ಮತ್ತು 22 ರಂದು...

ಫೆ.24 ರಂದು ಉದ್ಯೋಗ ಮೇಳ

ಮಡಿಕೇರಿ : ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್...

ಐವರ್ನಾಡಿನಲ್ಲಿ ಅಂತರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದ್ದಾರೆ. ಈಸಂದರ್ಭದಲ್ಲಿ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಗೆಳೆಯರ ಬಳಗದ ಅಧ್ಯಕ್ಷ ಸಾತ್ವಿಕ್ ಕುದುಂಗು, ಸಂಚಾಲಕ ವಾಸುದೇವ ಬೊಳುಬೈಲು, ಸ್ವಾಗತ ಸಮಿತಿ ಸಂಚಾಲಕ ದಿನೇಶ್ ಮಡ್ತಿಲ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ ಮತ್ತಿತರರು...

ಗುತ್ತಿಗಾರು ಭಾಗದಲ್ಲಿ  ಸುರಿದ ಮಳೆ – ತಂಪಾದ ಇಳೆ

https://youtu.be/1xbZ8hpEu7k?si=0bW9D_7UTKh69p5y ಬಿಸಿಲ ಬೇಗೆಯ ಮಧ್ಯೆ ಇಂದು ಗುತ್ತಿಗಾರಿನಲ್ಲಿ ಇಂದು ಸಂಜೆ ಪ್ರಥಮ ಮಳೆ ಸುರಿದಿದೆ. 20 ನಿಮಿಷಗಳ ಕಾಲ ಸುರಿದ ಮಳೆ ಬಿಸಿಯೇರಿದ ಇಳೆಯನ್ನು ಸ್ವಲ್ಪ ಮಟ್ಟಿಗೆ ತಂಪು ಮಾಡಿದೆ. ಜತೆಗೆ ಅಕಾಲಿಕ ಮಳೆ ಕೃಷಿಕರನ್ನು ಕಂಗೆಡಿಸಿದೆ. ಗುತ್ತಿಗಾರಿನಲ್ಲಿ ಬಿಸಿಲು ಹಾಗೂ ಸೊಸೈಟಿ ಚುನಾವಣೆಯ ಕಾವು ಜೋರಾಗಿದ್ದು ಮಳೆ ಸ್ವಲ್ಪ ತಂಪಾಗಿಸಿದೆ.

ಮಾ.02 : ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ ಕೃತಿ ಬಿಡುಗಡೆ ಹಾಗೂ ಸುಮಧುರ ಸಂಜೆ ಕಾರ್ಯಕ್ರಮ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಳಂಜದಲ್ಲಿ ಮಾ.02 ರಂದು ಸಂಜೆ ಗಂಟೆ 4.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಮಕೃಷ್ಣ ಭಟ್ ಚೂಂತಾರು ಅವರ ಶೈಕ್ಷಣಿಕ ಕೃತಿಯನ್ನು ಖ್ಯಾತ ಶಿಕ್ಷಣ ತಜ್ಞ ಪ್ರೊ. ರಾಧಾಕೃಷ್ಣ ಕೆ.ಇ.ಬಿಡುಗಡೆಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಭಾವಗೀತೆ,...

ನಗರಗಳಲ್ಲಿ ಬಿ ಖಾತಾ ಆಂದೋಲನ, ಜನರ ಕಣ್ಣೊರೆಸುವ ತಂತ್ರವಾಗಿದ್ದು ಖಜಾನೆ ತುಂಬಿಸುವ ಒಳತಂತ್ರ – ವಿನಯ ಕಂದಡ್ಕ ಹೇಳಿಕೆ

ನಗರಗಳಲ್ಲಿ ಎಲ್ಲಾ ನಿವೇಶನಗಳಿಗೆ ಎ ಖಾತಾ ಹಾಗೂ ಬಿ ಖಾತಾ ಎಂದು ವರ್ಗಿಕರಿಸಿ ಸರಕಾರವು ಅಧಿಸೂಚನೆ ಹೊರಡಿಸಿ ತುರಾತುರಿಯಲ್ಲಿ ಬಿ ಖಾತಾ ನೀಡಲು ಆಂದೋಲನ ಕ್ಕೆ ಆದೇಶ ನೀಡಿರುವುದು ಜನಗಳ ಕಣ್ಣೊರೆಸುವ ತಂತ್ರವಷ್ಟೇ ಆಗಿದೆ. ಇದರ ಒಳತಂತ್ರ ಖಾಲಿಯಾಗಿರುವ ಸರಕಾರದ ಖಜಾನೆ ತುಂಬಲು ಇನ್ನೊಂದು ಮಾರ್ಗವಷ್ಟೇ ಆಗಿದೆ ಎಂದು ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ...
Loading posts...

All posts loaded

No more posts

error: Content is protected !!