ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

ವಳಲಂಬೆ ಜಾತ್ರೋತ್ಸವ – ಹಸಿರುವಾಣಿ ಸಮರ್ಪಣೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವದ ಅಂಗವಾಗಿ ಕ್ಷೇತ್ರದ ಭಕ್ತಾಧಿಗಳಿಂದ ಹಸಿರುವಾಣಿ ಸಮರ್ಪಣೆ ನಡೆಯಿತು. ಫೆ.01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6 ರಿಂದ 7 ರವರೆಗೆ ದೈವಗಳ ಭಂಡಾರ ತೆಗೆಯುವುದು ಮತ್ತು...
Ad Widget

ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿದ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ದಾವಣಗೆರೆಯಲ್ಲಿ ಬಿಡುಗಡೆ ಮತ್ತು ಸನ್ಮಾನ

ಸುಳ್ಯದ ಸಾಹಿತಿ, ಜ್ಯೋತಿಷಿ, ಚಿತ್ರ ನಿರ್ದೇಶಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ ಹಾಡಿರುವ "ಅಲೆಮಾರಿ ಆರ್ಭಟ" ಮ್ಯೂಸಿಕ್ ಆಲ್ಬಮ್ ನ್ನು ಇತ್ತೀಚಿಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ -2025 ಮಹಾ ಸಮ್ಮೇಳನದಲ್ಲಿ ಚಿತ್ರದುರ್ಗ ಛಲವಾದಿ...

ಇಂದು ನಾಳೆ (ಫೆ.1& 2) ವಳಲಂಬೆ ಜಾತ್ರೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...

ಕಲ್ಮಕಾರು : ಶಕ್ತಿನಗರ ಅಯ್ಯಪ್ಪ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ – ಅಧ್ಯಕ್ಷರಾಗಿ ಸತೀಶ್.ಟಿ.ಯನ್. ಕಾರ್ಯದರ್ಶಿಯಾಗಿ ಗಂಗಾಧರ.ಕೆ.ಯಸ್

ಕಲ್ಮಕಾರು ಶಕ್ತಿನಗರ ಅಯ್ಯಪ್ಪ ಭಜನಾ ಮಂದಿರದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ಜ.30 ರಂದು ರಚಿಸಲಾಯಿತು.ಸಮಿತಿಯ ಅಧ್ಯಕ್ಷರಾಗಿ ಸತೀಶ್.ಟಿ.ಯನ್, ಕಾರ್ಯದರ್ಶಿಯಾಗಿ ಗಂಗಾಧರ ಕೆ.ಎಸ್, ಖಜಾಂಜಿ ವೀಣಾ.ಬಿ.ಯಸ್, ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಕೊಪ್ಪಡ್ಕ, ಅರ್ಚಕರಾಗಿ ರಾಮಣ್ಣ ಅಂಜನಕಜೆ ಹಾಗೂ ಸದಸ್ಯರುಗಳಾಗಿ ಡ್ಯಾನಿ ಯಾಲದಾಳು, ಜಯರಾಮ್ ನಾಯರ್, ಶಿವರಾಮ ಪೂಂದ್ರುಕೋಡಿ ಹಾಗೂ ಪೂಜಿತಾ.ಎಂ ಮಾಡಬಾಕಿಲು ಇವರುಗಳನ್ನು...

ಕುಕ್ಕೆ: ಎಸ್‌ಎಸ್‌ಪಿಯುನ ರಾಜ್ಯ ಮಟ್ಟದ ಕ್ರೀಡಾಳುಗಳಿಗೆ ಗೌರವಾರ್ಪಣೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಎಸ್.ಎಸ್.ಪಿ.ಯು ಕಾಲೇಜಿನ ನಾಲ್ಕು ಮಂದಿ ವಿದ್ಯಾರ್ಥಿಗಳು ಟೆನ್ನಿಕಾಯ್ಟ್ ಮತ್ತು ಟ್ವೆಕಾಂಡೋ ಟೇಕ್ವಾಂಡೋ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.ಇವರಿಗೆ ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ಪದಕ ಮತ್ತು ಪ್ರಮಾಣ ಪತ್ರ ನೀಡಿ ಶುಕ್ರವಾರ ಗೌರವಿಸಿದರು ಮತ್ತು ಆಶೀರ್ವದಿಸಿದರು.ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯ ಮಟ್ಟದ ಟೆನ್ನಿಕಾಯ್ಟ್...

ಆಲೆಟ್ಟಿ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ – ಅಧ್ಯಕ್ಷರಾಗಿ ಜಯಪ್ರಕಾಶ್ ಕುಂಚಡ್ಕ, ಉಪಾಧ್ಯಕ್ಷರಾಗಿ ಹರಿಪ್ರಸಾದ್ ಕಾಪುಮಲೆ ಅವಿರೋಧ ಆಯ್ಕೆ

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜ.31 ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದು ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಕುಂಚಡ್ಕ ಹಾಗೂ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಕಾಪುಮಲೆ ಯವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀಪತಿ ಭಟ್ ಮಜಿಗುಂಡಿ, ಕರುಣಾಕರ ಹಾಸ್ಪಾರೆ, ಸುಧಾಕರ ಆಲೆಟ್ಟಿ, ಚಿದಾನಂದ ಕೋಲ್ಟಾರು, ಶ್ರೀಮತಿ ವಿದ್ಯಾ ಕುಡೆಕಲ್ಲು,ಶ್ರೀಮತಿ ಉಷಾ...

ಕಜ್ಜೋಡಿ, ಮುಳ್ಳುಬಾಗಿಲು, ಕರಂಗಲ್ಲು ಹಾಗೂ ಕಟ್ಟ-ಗೋವಿಂದನಗರ ಭಾಗದಲ್ಲಿ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಅವ್ಯವಸ್ಥೆ

ಪ್ರಯೋಜನಕ್ಕೆ ಬಾರದಂತಾಯಿತೇ ಮುಳ್ಳುಬಾಗಿಲು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಟವರ್..!? ಸಂಬಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಜನತೆ ದೇಶದ ಅಭಿವೃದ್ಧಿ ಆಗಬೇಕಾದರೆ ಹಳ್ಳಿಗಳು ಅಭಿವೃದ್ಧಿ ಆಗಬೇಕು. ಹಳ್ಳಿ-ಹಳ್ಳಿಗಳನ್ನು ಸೇರಿಸುವ ನಿಟ್ಟಿನಲ್ಲಿ ಬಿ.ಎಸ್.ಎನ್.ಎಲ್ ದೇಶದ ಅನೇಕ ಪ್ರದೇಶಗಳಲ್ಲಿ ಹೊಸ ಟವರ್ ಗಳನ್ನು ನಿರ್ಮಿಸಿ 4ಜಿ ಸೇವೆಯನ್ನು ನೀಡುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಅನೇಕ...

ಜ.31- ಕಡಬ ತಾ.ಪಂ. ನ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ ನಿವೃತ್ತಿ

ಕಡಬ ತಾಲ್ಲೂಕು ಪಂಚಾಯತ ನ ಸಹಾಯಕ ನಿರ್ದೇಶಕ, ಸಹಾಯಕ ಲೆಕ್ಕಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ನಾಲ್ಕನೇ ತರಗತಿ ವರೆಗಿನ ಪ್ರಾಥಮಿಕ ಶಿಕ್ಷಣವನ್ನು ಕಡಬದ ಪಿಜಕ್ಕಳದಲ್ಲಿ ಪಡೆದ ಇವರು 7 ನೇ ತರಗತಿವರೆಗೆ ಕೋಟೆಮುಂಡುಗಾರು ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಬಾಳಿಲ ವಿದ್ಯಾಭೋಧಿನಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದರು....

ಸುಳ್ಯ‌ದಲ್ಲಿ ಆಧಾರ್ ಸೇವೆ ಸರಿಪಡಿಸಲು ತಹಶೀಲ್ದಾರ್ ಗೆ ಎಸ್.ಡಿ.ಪಿ.ಐ. ಮನವಿ – ವಾರದೊಳಗೆ ಸರಿಪಡಿಸುವ ಭರವಸೆ

ಸುಳ್ಯ : ಕಳೆದ ಕೆಲವು ತಿಂಗಳುಗಳಿಂದ ಸುಳ್ಯದಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಆಧಾರ್ ಸೇವಾ ಸೌಲಭ್ಯವು ಸ್ಥಗಿತಗೊಂಡಿದ್ದುಅಗತ್ಯ ಕಾರ್ಯಗಳಿಗೆ ಆಧಾರ್ ಕಡ್ಡಾಯವಾಗಿರುವ ಕಾರಣದಿಂದ ಆಧಾರ್ ಸೇವಾ ಸೌಲಭ್ಯವಿಲ್ಲದ ಕಾರಣ ಯಾವುದೇ ಅಗತ್ಯ ಕಾರ್ಯಗಳಿಗೆ ಕಷ್ಟ ಪಡುವಂತಾಗಿದೆ.ಸುಳ್ಯ ತಾಲೂಕಿನಲ್ಲಿ 40 ಗ್ರಾಮಗಳಿದ್ದು, ಬೆಳ್ಳಾರೆಯ ಅಂಚೆ ಕಚೇರಿಯಲ್ಲಿ ಏಕ ಮಾತ್ರ ಆಧಾರ್ ಸೇವಾ ಕೇಂದ್ರವಿದೆ.ಆದುದರಿಂದ ತ್ವರಿತವಾಗಿ ಸ್ಪಂದಿಸಿ...
Loading posts...

All posts loaded

No more posts

error: Content is protected !!