ಮಹಾಕುಂಭ ಮೇಳದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವಹೇಳನ – ಬೇಜವಾಬ್ದಾರಿ ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಒತ್ತಾಯ

ಸುಳ್ಯ: ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆಯಲ್ಲಿ "ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಬಡತನ ಅಂತ್ಯವಾಗುತ್ತದೆಯೇ? ಹೊಟ್ಟೆ ತುಂಬಿಸುತ್ತದೆಯೇ, ದೇಶಕ್ಕೇನ್ನು ಲಾಭವೆಂದು ಪ್ರಶ್ನಿಸಿದ್ದಾರೆ. ಈ ಹೇಳಿಕೆ ದೇಶದ ನೂರಾರು ಕೋಟಿ ಹಿಂದೂಗಳ ಭಾವನೆಗೆ ಘಾಸಿ ಮಾಡುವಂತ ಹೇಳಿಕೆಯಾಗಿದೆ ಯೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ತಿಳಿಸಿದ್ದಾರೆ.ಮಹಾ ಕುಂಭ ಮೇಳ ಸನಾತನ...

ಬೆಳ್ಳಾರೆ : ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್ ರೈ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಅಪ್ಸ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರು, ಬೆಳ್ಳಾರೆ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ,...
Ad Widget

ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ವಾತ್ಸಲ್ಯ ಕಾರ್ಯಕ್ರಮ

ಜನವರಿ 26ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬಡ ಮಹಿಳೆಗೆ ದಿನಬಳಕೆಯ ವಸ್ತುಗಳನ್ನು ಅಬ್ಬಕ್ಕ ಪರ್ತಿಕೆರೆ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು, ಕೋಶಾಧಿಕಾರಿ ಕುಸುಮ ಕುರುಂಬುಡೇಲು, ಪದಾಧಿಕಾರಿಗಳಾದ ಸುಶೀಲ ಬಸ್ತಿಪಡ್ಪು, ಶೋಭನ ಪನ್ನೆ,...

ಗಾಯಕ ಸುಳ್ಯದ ವಿಜಯ ಕುಮಾರ್ ರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ "ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್" ಗೆ ಗಾಯಕ ಸುಳ್ಯದ ವಿಜಯಕುಮಾ‌ರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ...

ಕೆಲವರ ಮಾತ್ರ ಸ್ವತ್ತಾಗಿದ್ದ ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದೇ ಅಂಬೇಡ್ಕರ್ ಬರೆದ ಸಂವಿದಾನದ ಶಕ್ತಿ- ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ.

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿಧ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಖ್ಯಾತ ನ್ಯಾಯವಾದಿಗಳಾದ ಶ್ರೀ ದಿನೇಶ್ ಹೆಗ್ಡೆ ಉಳೆಪಾಡಿ ಇವರು ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು,...

ಹರಿಹರ ಪಳ್ಳತ್ತಡ್ಕ : ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಡ್ರಾ

ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್(ರಿ.) ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕ ಇದರ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಆಯೋಜಿಸಲಾಗಿದ್ದು, ಈ ಲಕ್ಕಿ ಕೂಪನ್ ನ ಡ್ರಾ ಕಾರ್ಯಕ್ರಮವು ಜ.25 ರಂದು ನಡೆಯಿತು.ಈ ಡ್ರಾ ಕಾರ್ಯಕ್ರಮವನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಿಶೋರ್...

ನಾಳೆ (ಜ.28) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.28 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...

ಯೇನೆಕಲ್ಲು : ಸಹಕಾರಿ ಸಂಘದ ಚುನಾವಣೆ ಬಿಜೆಪಿ ಭರ್ಜರಿ ಗೆಲುವು – ಬಿಜೆಪಿ ಗೆ 11 ಹಾಗೂ ಕಾಂಗ್ರೆಸ್ ಗೆ 1ಸ್ಥಾನ

ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಯೇನೆಕಲ್ಲು ಇದರ ಆಡಳಿತ ಮಂಡಳಿಗೆ ಜ.27 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಓರ್ವ ಅಭ್ಯರ್ಥಿ ಮಾತ್ರ ಗೆಲುವು ಕಂಡಿದ್ದಾರೆ. ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಭವಾನಿಶಂಕರ ಪೂಂಬಾಡಿ, ಭರತ್ ನೆಕ್ರಾಜೆ, ದುರ್ಗಪ್ರಸಾದ್‌ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ...

ಸಂಸದ ಕ್ಯಾ. ಚೌಟ ಅವರ “ಬ್ಯಾಕ್ ಟು ಊರು” ಪರಿಕಲ್ಪನೆಗೆ ಮತ್ತೊಂದು ಯಶಸ್ಸು – ಮಂಗಳೂರಿನಲ್ಲಿ 300 ಕೋಟಿ ಹೂಡಿಕೆಗೆ ಜರ್ಮನಿಯ ಕಂಪೆನಿ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ " ಬ್ಯಾಕ್ ಟು ಊರು" ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿಮಿಟೆಡ್( ಯುರೋಪಿಯನ್ ಟೆಕ್ನಾಲಜಿ ಅಲೆಯೆನ್ಸ್ ಗ್ರೂಪ್) ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ 300 ಕೋಟಿ ರೂ. ಹೂಡಿಕೆ ಮಾಡುವ ಮೂಲಕ ಉತ್ಪಾದನಾ ಘಟಕ ಸ್ಥಾಪಿಸುವ ಜತೆಗೆ...

ಕಾಯರ್ತೊಡಿ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ –  ದೇವರ ಭೂತ ಬಲಿ, ಕಟ್ಟೆ ಪೂಜೆ – ಜ.28 ರಂದು ದೇವರ ದರ್ಶನ ಬಲಿ

ಸುಳ್ಯ ದ ಕಾಯರ್ತೊಡಿ ಶ್ರೀ ಮಹಾವಿಷ್ಣು ದೇವಸ್ಥಾನ ದ ವೈಭವದ ಜಾತ್ರಾ ಮಹೋತ್ಸವ ಅಂಗವಾಗಿ ಇಂದು ಶ್ರೀ ದೇವರ ಭೂತ ಬಲಿ ನಡೆದು ನಂತರ ದೇವರ ಕಟ್ಟೆ ಪೂಜೆ ನೆರವೇರಲಿದೆ ದೇವಳದ ಆಡಳಿತ ಸಮಿತಿ,ಊರ ಪರವೂರ ಭಕ್ತಾದಿಗಳು. ಪಾಲ್ಗೊಂಡು ಶ್ರೀ ದೇವರ ಕೃಪೆ ಗೆ ಪಾತ್ರರಾದರು.ಜ.28 ರಂದು ಬೆಳಿಗ್ಗೆ ದೇವರ ಶ್ರೀ ಬಲಿ ,ದರ್ಶನ ಬಲಿ...
Loading posts...

All posts loaded

No more posts

error: Content is protected !!