ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಚಿಣ್ಣರ ಹಬ್ಬ

ಶ್ರೀ ಭಾರತೀ ಸೇವಾ ಸಮಿತಿ ಕಳಂಜ (ರಿ.) ವತಿಯಿಂದ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಚಿಣ್ಣರ ಹಬ್ಬ ಜ.13ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಂಜೆ ಮಾತೆಯರಿಂದ ದೀಪ ಬೆಳಗುವಿಕೆ ನಡೆಯಿತು. ನಂತರ ಶಿಶುಮಂದಿರದ ಪುಟಾಣಿಗಳಿಂದ ಚಿಣ್ಣರ ಪ್ರತಿಭಾ ದರ್ಶನ ನಡೆಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಸೇವಾ ಸಮಿತಿ ಕಳಂಜ...

ಜ.16 : ಕಲ್ಮಡ್ಕ ಶ್ರೀ ಕೊರತ್ತಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ

ಸಾರ್ವಜನಿಕ ದೇವತಾರಾಧನಾ ಸಮಿತಿ (ಕೊರತ್ತಿಕಲ್ಲು) ರಾಮನಗರ, ಕಲ್ಮಡ್ಕ ಇಲ್ಲಿ 6 ನೇ ವರ್ಷದ ಶ್ರೀ ಕೊರತ್ತಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಜ.16 ರಂದು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ರವೀಂದ್ರ ಗೌಡ ಮಾಳಿಗೆ ತಿಳಿಸಿದ್ದಾರೆ.ಜ.16 ರಂದು ಬೆಳಿಗ್ಗೆ ಬ್ರಹ್ಮಶ್ರೀ ವೇದಮೂರ್ತಿ ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಸ್ಥಳ ಶುದ್ಧಿ, ಗಣಪತಿ ಹವನ, ಶುದ್ಧಿಕಲಶ,...
Ad Widget

ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ – ಅಧ್ಯಕ್ಷರಾಗಿ ರಾಜೇಶ್ ಭಟ್ ಬಾಂಜಿಕೋಡಿ ಆಯ್ಕೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ಸರಕಾರ ನೇಮಕ ಮಾಡಿದ್ದು, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜ.13 ರಂದು ನಡೆಯಿತು. ಅಧ್ಯಕ್ಷತೆಗೆ ರಾಜೇಶ್ ಭಟ್ ಬಾಂಜಿಕೋಡಿ ಮತ್ತು ಶಿವರಾಮ ನೆಕ್ರಪ್ಪಾಡಿ ಅಕಾಂಕ್ಷಿಗಳಿದ್ದರಿಂದ ಮತದಾನದ ಮೂಲಕ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ರಾಜೇಶ್ ಭಟ್ ಬಾಂಜಿಕೋಡಿ ಆಯ್ಕೆಯಾದರು. ಸದಸ್ಯರಾಗಿ ದೇವಸ್ಥಾನದ ಪ್ರದಾನ ಅರ್ಚಕ ರಾಮಚಂದ್ರ...

ಗುತ್ತಿಗಾರು : ನವೋದಯ ಪರೀಕ್ಷಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಕಾರ್ಯಕ್ರಮ

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ...

ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ – ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು, ಉಪಾಧ್ಯಕ್ಷರಾಗಿ ಸಚಿನ್ ಬಳ್ಳಡ್ಕ ಆಯ್ಕೆ

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ 7 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಸಾಧಿಸಿದ್ದರು. ಇಂದು ಅಧ್ಯಕ್ಷ ಉಪಾಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು ಹಾಗೂ ಉಪಾಧ್ಯಕ್ಷರಾಗಿ ಸಚಿನ್ ಬಳ್ಳಡ್ಕ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಪಿ.ಸಿ.ಜಯರಾಮ್, ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಕರುಣಾಕರ...

ಲೇಖನ : “ಬದುಕು” ಅವಕಾಶಗಳ ಹೆಬ್ಬಾಗಿಲು…

“ಬದುಕು ಎಂದರೇನು..?” ಎನ್ನುವಂತಹ ಪ್ರಶ್ನೆ ಪ್ರತಿಯೊಬ್ಬರಿಗೂ ಕೂಡ ಒಮ್ಮೆಯಾದರೂ ಕಾಡಿಯೇ ಕಾಡಿರುತ್ತದೆ. ಆದರೆ ಹೆಚ್ಚಿನವರು ಈ ಪ್ರಶ್ನೆಗೆ ಉತ್ತರ ಹುಡುಕಲು ಹೋಗುವುದಿಲ್ಲ. ಒಂದು ವೇಳೆ ಉತ್ತರ ಹುಡುಕಿದರೂ ಕೂಡ ಈ ಪ್ರಶ್ನೆಯನ್ನು ತಮ್ಮ ವಾಸ್ತವ ಬದುಕಿಗೆ ಹೋಲಿಕೆ ಮಾಡಿಕೊಂಡು ಒಂದು ಉತ್ತರವನ್ನು ತಮಗೆ ತಾವೇ ಸೃಷ್ಟಿಸಿಕೊಳ್ಳುತ್ತಾರೆ. ಉದಾಹರಣೆಗೆ ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ ವ್ಯಕ್ತಿ “ಬದುಕು...

ಸುಳ್ಯದ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಬಹುಮಾನ ವಿತರಣೆ

ಸುಳ್ಯದ ರಥಬೀದಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ರುವ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಜಾತ್ರೆಯ ಪ್ರಯುಕ್ತ ವಿಶೇಷ ಬಡ್ಡಿದರಗಳ ಪೋಸ್ಟರ್ ರನ್ನು ಸ್ಟೇಟಸ್ ಹಾಕಿದ ಗ್ರಾಹಕರಿಗೆ 100ಕ್ಕಿಂತ ಜಾಸ್ತಿ ವೀಕ್ಷಣೆ ಬಂದವರು ಸ್ತ್ರೀನ್ ಶಾಟ್ ತೆಗೆದು ಕಳುಹಿಸಿರಿ ಎಂಬ ಸ್ಪರ್ದೆಯಲ್ಲಿ ವಿಜೇತರಾದ ಅದೃಷ್ಟಶಾಲಿ ಯೋಗಿಶ್ ಅರಂಬೂರು ಇವರಿಗೆ ಸೊಸೈಟಿ ಅಧ್ಯಕ್ಷರಾದ ಜನಾರ್ಧನ...

ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ಗೆ ಜಿಲ್ಲಾಧ್ಯಕ್ಷರ ಅಧಿಕೃತ ಭೇಟಿ

ಸುಬ್ರಹ್ಮಣ್ಯ ಜ10: “ಮಹಿಳೆಯರು ಇಂದು ವಿಶ್ವದಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿರುವರು. ಮನೆಯ ಅಡುಗೆ ಕೋಣೆಯಿಂದ ಹೊರಬಂದು ಸಮಾಜದ ಆಗುಹೋಗುಗಳನ್ನು ಮನಗಂಡು ತಮ್ಮಿಂದಾದಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ. ಪರಿಸರ ರಕ್ಷಣೆಯನ್ನು ಮಾಡುವುದರೊಂದಿಗೆ ಪರಿಸರದಲ್ಲಿರುವ ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ,ಪೋಷಿಸಿ. ಮಹಿಳೆಯರಿಗಾಗಿ ಇರುವ ಇನ್ನರ್ ವೇಲ್ ಕ್ಲಬ್ ನಲ್ಲಿ ಕ್ರಿಯಾಶೀಲರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ. ಅಶಕ್ತ ಜನರ ಬಾಳಿಗೆ...

ಸುಬ್ರಹ್ಮಣ್ಯ ರೋಟರಿ ವತಿಯಿಂದ ವಿಕಲಚೇತನ ಮಹಿಳೆ ಮೀನಾಕ್ಷಿ ಅವರಿಗೆ ಧನಸಹಾಯ ಹಸ್ತಾಂತರ

ಸುಬ್ರಹ್ಮಣ್ಯ ಜ.12.: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ನಡುಗಲ್ಲಿನ ವಿಕಲಚೇತನ ಮಹಿಳೆ ಮೀನಾಕ್ಷಿ ಅವರಿಗೆ ಮನೆ ನಿರ್ಮಿಸಲು ಧನಸಹಾಯವನ್ನು ಶನಿವಾರ ರೋಟರಿ ಜಿಲ್ಲಾ3181 ಇದರ ನಿಕಟ ಪೂರ್ವ ಡಿಸ್ಟ್ರಿಕ್ಟ್ ಗವರ್ನರ್ ಎಚ್.ಆರ್. ಕೇಶವ ಅವರು ಹಸ್ತಾಂತರಿಸಿದರು.ಪಂಜ ಸಮೀಪದ ಪಲ್ಲೋಡಿ ಎಂಬಲ್ಲಿ ಮೀನಾಕ್ಷಿ ಅವರು ಸುಬ್ರಹ್ಮಣ್ಯದ ಧಣಿವರಿಯದ ನಾಯಕ ಪ್ರಶಸ್ತಿ ಪುರಸ್ಕೃತ ಡಾ. ರವಿ ಕಕ್ಕೆ ಪದವು...

ಸುಬ್ರಹ್ಮಣ್ಯ : ಫೆ.05 ರಂದು ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘದ 14ನೇ ವರ್ಷದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಸುಬ್ರಹ್ಮಣ್ಯ : ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ(ರಿ.) ಸುಬ್ರಹ್ಮಣ್ಯ ಇದರ 14ನೇ ವರ್ಷದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಸೆ.05 ಬುಧವಾರದಂದು ನಡೆಯಲಿದ್ದು, ಬೆಳಿಗ್ಗೆ 8:00 ಗಂಟೆಯಿಂದ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಶ್ರೀ ಸಂಪುಟ ನರಸಿಂಹ ಸುಬ್ರಹ್ಮಣ್ಯ ಸ್ವಾಮಿ ಮಠ, ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶೀರ್ವಚನದೊಂದಿಗೆ ಶ್ರೀ...
Loading posts...

All posts loaded

No more posts

error: Content is protected !!