- Tuesday
- July 14th, 2026
ಪ್ರತಿಷ್ಠಿತ ಜೆಸಿಐ ಭಾರತದ ವಲಯ 15 ರ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ 23.12.24 ರಂದು ಕುಂದಾಪುರದ ತೆಕ್ಕಟ್ಟೆ ಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಲಯ 15ರ ಸಮುದಾಯ ಅಭಿವೃದ್ಧಿ ವಿಭಾಗದಲ್ಲಿ ಗೋ ಗ್ರೀನ್ ನ ವಿಭಾಗದ ವಲಯ ಸಂಯೋಜಕರಾಗಿ ಜೆಸಿ ಜೆಎಫ್ಎಂ ಗುರುಪ್ರಸಾದ್ ನಾಯಕ್...
ಸುಳ್ಯ : ಸುಳ್ಯ ನಗರದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಕಾರ್ಯ ನಡೆಯುತ್ತಿದ್ದು ರಥಬೀದಿಯು ಧೂಳುಮಯವಾಗಿ ಅಮರ ಸುದ್ದಿ ವರದಿ ಬೆನ್ನಲ್ಲೇ ಎಚ್ಚೆತ್ತ ಆಡಳಿತವು ತಕ್ಷಣ ಸ್ಪಂದನೆ ನೀಡಿ ಇಂಟರ್ ಲಾಕ್ ಅಳವಡಿಕೆ ಮತ್ತು ನೀರು ಹಾಯಿಸುವ ಕೆಲಸ ಕಾರ್ಯಗಳನ್ನು ಮಾಡಲಾಗುತ್ತಿದೆ. ಆದರೆ ಇದೀಗ ಆಲೆಟ್ಟಿ ಮಿತ್ತೂರಿನ ರೋಟರಿ ಶಾಲೆಯಲ್ಲಿ ಹನಿಹನಿ ನೀರಿಗೂ ಕೊರತೆಯಾಗಿದ್ದು...
ಮಹಾವಿಷ್ಣು ಸ್ರ್ತೀ ಶಕ್ತಿ ಗೊಂಚಲು ಸಭೆಯಲ್ಲಿ ಮಂಡೆಕೋಲು ಗ್ರಂಥಾಲಯದ ವತಿಯಿಂದ ಡಿಜಿಟಲ್ ಸಾಕ್ಷರತಾ ತರಬೇತಿ ಮತ್ತು ಮಾಹಿತಿ ಸಂಗ್ರಹ ಕಾರ್ಯಗಾರವು ಮಂಡೆಕೋಲಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪಿ. ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷರಾದ ಸರೋಜಿನಿ, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ,ಕಾರ್ಯದರ್ಶಿ ರೇಷ್ಮಾ, ಅಂಗನವಾಡಿ ಕಾರ್ಯಕರ್ತೆ ರಾಜೀವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು,...
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.24 ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ...
"ಪುತ್ತೂರಿನ ಪ್ರಸಿದ್ಧ ಜಿ ಎಲ್ ಆಚಾರ್ಯ ಜ್ಯುವೆಲ್ಲರಿ ಮಳಿಗೆಯಲ್ಲಿ ಡೈಮಂಡ್ ಅಪರ್ಚುನಿಟಿ " ಗ್ಲೋ ಫೆಸ್ಟ್ " ಡಿ.23 ರಂದು ಉದ್ಘಾಟನೆಗೊಂಡಿತು. ಡಿ 23 ರಿಂದ ಜ 26 ರ ವರೆಗೆ ವಜ್ರ ಆಭರಣಗಳ ಪ್ರದರ್ಶನ ನಡೆಯಲಿದೆ. ಪುತ್ತೂರಿನ ಗಣೇಶ್ ಟ್ರೇಡರ್ಸ್ ನ ಶ್ರೀಮತಿ ಅನುರಾಧ ವಾಮನ ಪೈ ದೀಪ ಬೆಳಗಿಸಿ ಉದ್ಘಾಟಿಸಿದರು, ಈ ಸಂದರ್ಭದಲ್ಲಿ...
ಸೋಮಶೇಖರ ಕೊಯಿಂಗಾಜೆ ನೇತ್ರತ್ವದ ಸಹಕಾರಿ ಅಭಿವೃದ್ಧಿ ರಂಗದ 9 ಮಂದಿ ಅಭ್ಯರ್ಥಿ ಗೆಲುವು ಸಾಧಿಸುವುದರ ಮೂಲಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತದ ಚುಕ್ಕಾಣಿಯನ್ನು ಮತ್ತೆ ಹಿಡಿದಿದ್ದಾರೆ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಒಟ್ಟು 27 ಮಂದಿ ಅಭ್ಯರ್ಥಿಗಳು ಸ್ಫರ್ಧಿಸಿದ್ದರು. ಒಟ್ಟು 770 ಮತಗಳ ಪೈಕಿ...
ಸುಳ್ಯ: ಸುಳ್ಯ ತಾಲೂಕು ಸರಕಾರಿ ನೌಕರರ ಸಂಘಕ್ಕೆ ತಹಶೀಲ್ದಾರ್ ಮಂಜುಳಾ, ಶಿಕ್ಷಣ ಇಲಾಖೆಯ ಪೃಥ್ವಿಕುಮಾರ್ ಟಿ, ದೈ.ಶಿ.ಶಿಕ್ಷಕರಾದ ಸೂಫಿ ಪೆರಾಜೆ, ಯೂಸುಫ್ ಹಳೆಗೇಟು ಹಾಗೂ ಶಿಕ್ಷಕ ಚಂದ್ರಶೇಖರ ಪಿ.ಯವರನ್ನು ನಾಮ ನಿರ್ದೇಶನ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರು ಡಾ. ನಿತೀನ್ ಪ್ರಭು ತಿಳಿಸಿದ್ದಾರೆ. ತಹಶೀಲ್ದಾರ್ ಮಂಜುಳಾ ಅವರನ್ನು ಸಂಘದ ಗೌರವಾಧ್ಯಕ್ಷರಾಗಿಯೂ, ಕಾರ್ಯದರ್ಶಿಯಾಗಿ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 22.12.2024ರಂದು ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಕೆವಿಜಿ ಆಯುರ್ವೇದ ಫಾರ್ಮ ಹಾಗೂ ರಿಸರ್ಚ್ ಸೆಂಟರಿನ ಆಡಿಟೋರಿಯಂ ನಲ್ಲಿ ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಆಯುರ್ವೇದ ಅಲುಮ್ನಿ ಅಸೋಸಿಯೇಷನ್ನಿನ ಅಧ್ಯಕ್ಷರಾದ ಡಾ. ಗುರುಪ್ರಸಾದ್ ಅಗ್ಗಿತ್ತಾಯ ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡುತ್ತಾ ಅಲುಮ್ನಿ ಅಸೋಸಿಯೇಷನ್ನಿನ ಗುರಿ ಹಾಗೂ ಉದ್ದೇಶಗಳನ್ನು...
ಕೃಷಿ ಇಲಾಖೆ ಸುಳ್ಯ, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಕೃಷಿಕ ಸಮಾಜ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ರೈತ ದಿನಾಚರಣೆ, ರೈತರಿಗೆ ಮಾಹಿತಿ ಕಾರ್ಯಕ್ರಮ ಹಾಗೂ ಕೆ.ವಿ.ಕೆ ಮಂಗಳೂರುರವರ ವತಿಯಿಂದ ವಿಶೇಷ ಘಟಕ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಡಿ.23 ರಂದು ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು. ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ,...
ಸುಬ್ರಹ್ಮಣ್ಯ ಡಿ .23: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕುಮಾರಸ್ವಾಮಿ ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಶಿಬಿರವನ್ನು ಶನಿವಾರ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಯಿತು.ಪುತ್ತೂರು ಮಹಿಳಾ ಠಾಣೆಯ ಪೊಲೀಸ್ ಉಪ ನಿರೀಕ್ಷಕಿ ಸವಿತಾ ಅವರು ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ವಿವರವಾದ...
Loading posts...
All posts loaded
No more posts
