- Tuesday
- July 14th, 2026
"ಬೆಂಗಳೂರು ಅರಮನೆ ಮೈದಾನದಲ್ಲಿಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಸಂಚಾಲಕರಾದ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಶಸ್ತಿಗೆ...
85 ವರ್ಷದ ಮೆಹರುನ್ನೀಸ್ ರವರು ಡಿ.14 ರಂದು ಶೇರೂರಿನ ಅವರ ಪುತ್ರಿ ಶೇಗುಪ್ತಾ ಪರ್ವಿನ್ ರವರ ನಿವಾಸದಲ್ಲಿ ನಿಧನರಾಗಿದ್ದಾರೆ. ಇವರ ಪುತ್ರ ಡಿ.ಎಂ ಶಾರಿಖ್ ಹಾಗೂ ಶಾಯಿಸ್ತಾ ಪರ್ವಿನ್, ಶೆಗುಪ್ತಾ ಪರ್ವಿನ್, ಶೆಹ್ಲಾ ಖಾತೂನ್, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.ನಮಾಜ್-ಏ-ಜನಾಝು ವನ್ನು ವಲ್ಕಿಯ ಜುಮಾ ಮಸೀದಿಯ ಇಮಾಮ್ ದಾವಲ್ ಜಿ ಮಹಮ್ಮದ್ ಅಲಿಯವರ ನೇತೃತ್ವದಲ್ಲಿ ನಿರ್ವಹಿಸಲಾಯಿತು.
ತಾಲೂಕು ವ್ಯಾಪ್ತಿಯಲ್ಲಿ ಆಯುಧ ಪರವಾನಿಗೆಯನ್ನು ಹೊಂದಿರುವ ಪರವಾನಿಗೆದಾರರು ದಿನಾಂಕ : 31.12.2024 ರಂದು ನವೀಕರಣ ಮುಕ್ತಾಯಗೊಳ್ಳುವವರು ಡಿ.31ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ದಿನಾಂಕ : 01.01.2025 ರಿಂದ ಸ್ವಿಕೃತವಾದ ಅರ್ಜಿಗಳಿಗೆ ದಂಡನೆ ಪಾವತಿಸಿ ನವೀಕರಿಸಬೇಕಾಗಿರುವುದರಿಂದ ಡಿಸೆಂಬರ್ 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಸುಳ್ಯ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ನಾಯಕ ಸಿ.ಟಿ. ರವಿ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿರುವ ಆಕ್ಷೇಪಾರ್ಹ ಮಾತು ನಾಡಿನ ಸಮಸ್ತ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ. ಅವರನ್ನು ವಿಧಾನ ಪರಿಷತ್ತಿನಿಂದ ವಜಾಗೊಳಿಸಬೇಕು. ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಆಕ್ಷೇಪಾರ್ಹ...
ಬಿಜೆಪಿ ನಾಯಕ ಸಿ.ಟಿ. ರವಿ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿರುವ ಆಕ್ಷೇಪಾರ್ಹ ಮಾತು ನಾಡಿನ ಸಮಸ್ತ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ. ಅವರನ್ನು ವಿಧಾನ ಪರಿಷತ್ತಿನಿಂದ ವಜಾಗೊಳಿಸಬೇಕು. ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಆಕ್ಷೇಪಾರ್ಹ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ಸುಳ್ಯದ ಕೂತ್ಕೂಂಜ ಗ್ರಾಮದ ಸಂಪ ಚಂದ್ರಶೇಖರ ಅವರ ಮನೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಡಿ.18 ರಂದು ಸಂಜೆ ಮರದ ಮೇಲೆ ಇದ್ದು ಇವತ್ತು ಮುಂಜಾನೆ ಮರದಿಂದ ಇಳಿದು ಹೋಗಿರುವ ಘಟನೆ ನಡೆದಿದೆ.
ಮಲೆನಾಡು ಜನಹಿತರಕ್ಷಣಾ ವೇದಿಕೆಯು ಈಗಾಗಲೇ ರೈತರ ಪರವಾಗಿರುವ ಹಲವು ಹೋರಾಟ,ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಇದೀಗ ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಂಟಿಸರ್ವೆ ಹಾಗೂ ಗಡಿಗುರುತು ಆಗಬೇಕೆಂಬ ಉದ್ದೇಶದಿಂದ ಹೋರಾಟಗಳು ನಡೆಯುತ್ತಿದ್ದು ಈಗಾಗಲೇ ಗ್ರಾಮ ಮಟ್ಟದಿಂದ ಬೂತ್ ಸಮಿತಿಗಳನ್ನು ರಚಿಸಿಕೊಂಡು ಹೋರಾಟಕ್ಕೆ ಇಳಿದಿದೆ. ಈ ಹಿನ್ನಲೆಯಲ್ಲಿ ಕಸ್ತೂರಿ ರಂಗನ್ ವರದಿ ಬಾಧಿತ ಮಡಪ್ಪಾಡಿ ಗ್ರಾಮದ ಬೂತ್ ಹಾಗೂ ಹೋರಾಟದ...
Loading posts...
All posts loaded
No more posts
