- Wednesday
- May 6th, 2026
ದಿನಾಂಕ : 03 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ :...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*🕉️,ದಿನಾಂಕ:03-03-2026 ಮಂಗಳವಾರ,🕉️**01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಗಮನಿಸಿ:-ನಿಮ್ಮ ಮುಂದಿನ ಹೊಸ ಕಾರ್ಯಾ...
ಇಂದು ( ಮಾ.03) ಖಗ್ರಸ ಚಂದ್ರಗ್ರಹಣ ಇರುವುದರಿಂದ ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನದ ವೇಳೆಗೆ ಪೂಜೆ ಇರುವುದಿಲ್ಲ. ಎಂದಿನಂತೆ ಬೆಳಗ್ಗಿನ ಪೂಜೆ ಆಗಿ ಆನಂತರ 09 ಗಂಟೆಯ ಒಳಗೆ ಮಧ್ಯಾಹ್ನದ ಪೂಜೆಯನ್ನು ಮಾಡಿ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು. ಆನಂತರ ರಾತ್ರಿ 7ಕ್ಕೆ ದೇವಸ್ಥಾನದ ಬಾಗಿಲು ತೆರೆದು ಶುಚಿಗೊಳಿಸಿ ಎಂದಿನಂತೆ ರಾತ್ರಿ ಪೂಜೆ ನಡೆಯಲಿರುವುದು. ನಾಳೆ...
ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಇಂದು(ಮಾ.02) ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು,...
ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
ದಿನಾಂಕ : 02-03-2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾ.02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ : 395-430-530ಡಬಲ್ ಚೋಲ್ :...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ 02.03.2026*01,🐏ಮೇಷರಾಶಿ🐏*📖,ಇಂದು ಇಡೀ ದಿನ ನೀವು ಖಾಲಿಯಾಗಿರಬಹುದು ಮತ್ತು ಅನೇಕ ಚಲನಚಿತ್ರಗಳು ಅಥವಾ ಕಾರ್ಯಕ್ರಮವನ್ನು ನೋಡಬಹುದು. ನಿಮ್ಮ ಬಾಸ್ ಇಂದು ನಿಮ್ಮ ಹಿಂದಿನ ಕೆಲಸವನ್ನು ಪ್ರಶಂಸಿಸಬಹುದು. ಬಹಳ ಸಮಯದ ನಂತರ ನೀವು ಸಾಕಷ್ಟು ನಿದ್ರೆಯನ್ನು ಆನಂದಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ನೀವು ತುಂಬಾ ಶಾಂತ ಮತ್ತು...
ಜೇ.ಸಿ.ಐ ಭಾರತದ ಸಂವಿಧಾನ ಬದಲಾವಣೆಯಂತೆ ವಲಯ ಉಪಾಧ್ಯಕ್ಷರು ನಿಯೋಜಿತ ಘಟಕಕ್ಕೆ ಅಧೀಕೃತ ಭೇಟಿ ನೀಡಿ ಆಡಳಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಬೇಕಾಗಿರುವುದರಿಂದ, ಜೆಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷ ರಾದ ಜೇ.ಸಿ ಸೆನೆಟರ್ ಜಿತೇಶ್ ಪಿರೇರಾ ತಮ್ಮ ಅಧೀಕೃತ ಭೇಟಿಯನ್ನು ಫೆಬ್ರವರಿ 22ರಂದು ಮಾಡಿದರು. ವಲಯ ಉಪಾಧ್ಯಕ್ಷರ ಅಧೀಕೃತ ಬೇಟಿ ಕಾರ್ಯಕ್ರಮವನ್ನು ಸುಳ್ಯದ ಕಾನತ್ತಿಲ ದೇವಮ್ಮ...
ಸುಬ್ರಹ್ಮಣ್ಯ ಮಾರ್ಚ್ 1 : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು, ಸುಬ್ರಹ್ಮಣ್ಯ ಶಾಖಾ ವತಿಯಿಂದ ಮಾ.01 ರವಿವಾರ ಸುಬ್ರಹ್ಮಣ್ಯದ ಅಗ್ರಹಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗ ಹಾಗೂ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಶ್ರೀ ದೇವಳದ ಮುಂಭಾಗದ ಪರಿಸರದಲ್ಲಿ ಎಲ್ಲೆಡೆ ಕಸ ಕಡ್ಡಿ, ಪ್ಲಾಸ್ಟಿಕ್ ಚೀಲ,...
ಸುಬ್ರಹ್ಮಣ್ಯ ಮಾರ್ಚ್ 1 : ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಕುಮಾರಧಾರ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಸಹಸ್ರಾರು ಭಕ್ತಾದಿಗಳು ಕುಮಾರಧಾರ ಸ್ನಾನಘಟ್ಟದ ಬಳಿ ತೀರ್ಥ ಸ್ನಾನವನ್ನು ಮಾಡುತ್ತಿದ್ದು, ಅದರಲ್ಲಿ ಹಲವು...
Loading posts...
All posts loaded
No more posts
