- Wednesday
- July 15th, 2026
ಮಂಗಳೂರು : ನ.30 ರಂದು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ಸಂಚಾರ ಠಾಣೆ ಮತ್ತು ಸುಬ್ರಮಣ್ಯ ಠಾಣೆಯ ನೂತನ ಕಟ್ಟಡಗಳನ್ನು ಹಾಗೂ ಬೆಳ್ಳಾರೆ ಠಾಣಾ ನೂತನ ವಸತಿ ಸುಮುಚ್ಚಯವನ್ನು ಗೃಹ ಸಚಿವರಾದ ಜಿ ಪರಮೇಶ್ವರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಐ.ಪಿ.ಎಸ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್...
ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ ಮತ್ತು ಅನುದಾನದ ಕೊರತೆಗಳಿಗಾಗಿ ಪಂಚಾಯಿತಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಆಯ್ಕೆಯಾದ ಅವಿಭಜಿತ ದ. ಕ. ಜಿಲ್ಲೆಯ ಎರಡು ಜನ ವಿಧಾನ ಪರಿಷತ್ತಿನ ಸದಸ್ಯರು ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರೊಂದಿಗೆ ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಸದಸ್ಯರೊಳಗೂಡಿ ಮುಖಮುಖಿ ಚರ್ಚೆ...
ಸುಳ್ಯ : ಸುಳ್ಯ ಜಯನಗರದಲ್ಲಿ ನಿಷೇಧಿತ ಅಮಲು ಪದಾರ್ಥಗಳಾದ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೋಲಿಸ್ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಕರೆತಂದಿದ್ದು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆರೋಪಿತರ ಆರೋಗ್ಯ ತಪಾಸಣೆ ವರದಿ ಬಂದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದು ಬಂದಿದ್ದು ಈ...
ಪರಿಶಿಷ್ಟ ಜಾತಿ ಮುಗೇರ ಜನಾಂಗದ ಕುಲದೈವ ಗಡಿ ಮೊಗೇರ್ಕಳ ದೈವಗಳ ಆರಾಧನೆ ಹಾಗೂ ಭವಿಷ್ಯದಲ್ಲಿ ಸಮಾಜದಲ್ಲಿ, ಜನಾಂಗದ ವಿಶ್ವಾಸವನ್ನು ಉಳಿಸಿಕೊಳ್ಳುವ ಉದ್ದೇಶದಿಂದ 2004-05 ರಲ್ಲಿ ದೀನ ದಯಾಳ್ ಎಜ್ಯುಕೇಶನಲ್ ರೂರಲ್ & ಅರ್ಬನ್ ಡೆವಲಪ್ಮೆಂಟ್ ಟ್ರಸ್ಟ್ (ರಿ.) ಅನ್ನು ರಚನೆ ಮಾಡಲಾಯಿತು. ಇದರ ಮೂಲಕ ದಾಸನಕನೆಯಲ್ಲಿ ಮೊಗೇರ್ಕಳ ದೈವದ ಗುಡಿ ನಿರ್ಮಾಣ, ಬ್ರಹ್ಮದೇವರ ಗುಂಡ ನಿರ್ಮಾಣ...
ಅಕ್ಷತಾ ಯುವತಿ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಮಠ, ಗೌರವಾಧ್ಯಕ್ಷರಾಗಿ ಶ್ವೇತಾ ಪಂಜದಬೈಲು, ಕಾರ್ಯದರ್ಶಿಯಾಗಿ ಅಶ್ವಿನಿ ಪಂಜದಬೈಲು, ಉಪಾಧ್ಯಕ್ಷರಾಗಿ ಜಯಂತಿ ಪಂಜದಬೈಲು, ಜತೆಕಾರ್ಯದರ್ಶಿಯಾಗಿ ಲಿಖಿತಾ ಕರಿಕ್ಕಳ, ಖಜಾಂಜಿಯಾಗಿ ಪೂರ್ಣಶ್ರೀ ಪಂಜದಬೈಲು, ಕ್ರೀಡಾ ಕಾರ್ಯದರ್ಶಿಯಾಗಿ ಅಕ್ಷತಾ ಕರಿಕ್ಕಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೌಮ್ಯ...
ಅಮೃತಾ ಮಹಿಳಾ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.ಯುವತಿ ಮಂಡಲದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಬಾಬ್ಲುಬೆಟ್ಟು, ಗೌರವಾಧ್ಯಕ್ಷರಾಗಿ ಶ್ರೀಮತಿ ಅನಿತಾ ಸುತ್ತುಕೋಟೆ, ಕಾರ್ಯದರ್ಶಿಯಾಗಿ ಶ್ರೀಮತಿ ಅಶ್ವಿನಿ ಮಡಿವಾಳಮಜಲು, ಉಪಾಧ್ಯಕ್ಷರಾಗಿ ಶ್ರೀಮತಿ ರಮ್ಯಾ ಬಾಬ್ಲುಬೆಟ್ಟು, ಜತೆಕಾರ್ಯದರ್ಶಿಯಾಗಿ ಶ್ರೀಮತಿ ಸುಶ್ಮಿತಾ ಜಾಕೆ, ಖಜಾಂಜಿಯಾಗಿ ಶ್ರೀಮತಿ ಮೋಹನಾಂಗಿ...
ಪಂಚಶ್ರೀ ಯುವಕ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಕೇಶ್ ಪಂಜದಬೈಲು, ಗೌರವಾಧ್ಯಕ್ಷರಾಗಿ ನಾಗಪ್ಪ ಗೌಡ ಪಂಜದಬೈಲು, ಕಾರ್ಯದರ್ಶಿಯಾಗಿ ಶ್ರೀಧರ್ ಭೀಮಗುಳಿ, ಉಪಾಧ್ಯಕ್ಷರಾಗಿ ನೇಮಿರಾಜ್ ಪಂಜದಬೈಲು, ಜತೆಕಾರ್ಯದರ್ಶಿಯಾಗಿ ರಮೇಶ್ ಮಡಿವಾಳಮಜಲು, ಖಜಾಂಜಿಯಾಗಿ ಯಕ್ಷಿತ್ ಜಾಕೆ, ಕ್ರೀಡಾ ಕಾರ್ಯದರ್ಶಿಯಾಗಿ ವಿನಯಕುಮಾರ್ ಕರಿಕ್ಕಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ...
ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವಾರಗಳಿಂದ ಪೋಲೀಸರು ಕಾರ್ಯಾಚರಣೆ ನಡೆಸಿ ನಂಬರ್ ಪ್ಲೇಟ್ ಇಲ್ಲದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುತ್ತಿದ್ದ ಸುಮಾರು 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ವಾಹನ ಸವಾರರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ...
ಪಂಚಶ್ರೀ ಯುವಕ ಮಂಡಲ, ಅಕ್ಷತಾ ಯುವತಿ ಮಂಡಲ, ಅಮೃತಾ ಮಹಿಳಾ ಮಂಡಲ ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 16 ಆದಿತ್ಯವಾರದಂದು ಪಂಬೆತ್ತಾಡಿ ಸಭಾಭವನದಲ್ಲಿ ನಾಗಪ್ಪ ಗೌಡ ಪಂಜಬೈಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಯುವಕ ಹಾಗೂ ಯುವತಿ ಮಂಡಲಗಳ ನೂತನ ಪದಾಧಿಕಾರಿಗಳಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ವಿಜಯಕುಮಾರ...
Loading posts...
All posts loaded
No more posts
